AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ತೋಟದ ಮಾವಿನಕಾಯಿ ಕಿತ್ತಿದ್ದಕ್ಕೆ ಸುಟ್ಟು ಹೋಯ್ತು ಡಿಸ್ಕವರ್ ಬೈಕ್

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿಯ ತೋಟದಲ್ಲಿ ಮಾವಿನಕಾಯಿ ಕಿತ್ತುಕೊಂಡಿದ್ದಕ್ಕೆ ಮಾಲೀಕ ಬೈಕ್ ಸವಾರನ ವಿರುದ್ಧ ವಿಕೃತವರ್ತನೆ ತೋರಿಸಿದ್ದಾನೆ. ಬೈಕ್ ಸವಾರ ಸತೀಶ್ ತೋಟದಲ್ಲಿ ಬಿಟ್ಟಿದ್ದ ಮಾವಿನಕಾಯಿ ಸವಿಯಲು 6 ಕಾಯಿಗಳನ್ನು ಕಿತ್ತಿದ್ದರು. ಇದನ್ನು ನೋಡಿದ ತೋಟದ ಮಾಲೀಕ ನಾಗರಾಜ್ ಮಾನವೀಯತೆ ಮರೆತು ವಿಕೃತ ವರ್ತನೆ ಮೆರೆದಿದ್ದಾರೆ.

ಚಿಕ್ಕಬಳ್ಳಾಪುರ: ತೋಟದ ಮಾವಿನಕಾಯಿ ಕಿತ್ತಿದ್ದಕ್ಕೆ ಸುಟ್ಟು ಹೋಯ್ತು ಡಿಸ್ಕವರ್ ಬೈಕ್
ಮಾವಿನಕಾಯಿ ಕಿತ್ತಿದ್ದಕ್ಕೆ ಸುಟ್ಟು ಹೋಯ್ತು ಡಿಸ್ಕವರಿ ಬೈಕ್
ಆಯೇಷಾ ಬಾನು
| Updated By: Digi Tech Desk|

Updated on:May 21, 2021 | 10:10 AM

Share

ಚಿಕ್ಕಬಳ್ಳಾಪುರ: ಹಿಂದೊಂದು ಕಾಲವಿತ್ತು ಸ್ನೇಹಿತರೆಲ್ಲ ಒಟ್ಟುಗೂಡಿ ಬೇಲಿ ದಾಟಿ ತೋಟದಲ್ಲಿ ಬೆಳೆದ ಮಾವಿನಕಾಯಿಗಳನ್ನು ಕಿತ್ತು ಜಜ್ಜಿ ಉಪ್ಪು ಖಾರ ಹಾಕಿ ತಿಂದು ಬಾಲ್ಯ ಕಳೆದದ್ದು ನೆನಪು. ಆದರೆ ಇಂದು ಮಾವಿನಕಾಯಿ ತಿನ್ನಬೇಕು ಎಂದುಕೊಂಡದ್ದೇ ಮಹಾ ತಪ್ಪಾಗಿ ಹೋಗಿದೆ. ತೋಟದಲ್ಲಿದ್ದ 6 ಮಾವಿನಕಾಯಿ ಕಿತ್ತಿದ್ದಕ್ಕೆ ಆಕ್ರೋಶಗೊಂಡ ತೋಟದ ಮಾಲೀಕ ಮಾಡಿದ್ದೇನು ಗೊತ್ತಾ? ಮಾವಿನಕಾಯಿ ಕಿತ್ತಿದ್ದಕ್ಕೆ ಈ ವ್ಯಕ್ತಿ ತೆತ್ತ ಬೆಲೆ ಏನು?

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿಯ ತೋಟದಲ್ಲಿ ಮಾವಿನಕಾಯಿ ಕಿತ್ತುಕೊಂಡಿದ್ದಕ್ಕೆ ಮಾಲೀಕ ಬೈಕ್ ಸವಾರನ ವಿರುದ್ಧ ವಿಕೃತವರ್ತನೆ ತೋರಿಸಿದ್ದಾನೆ. ಬೈಕ್ ಸವಾರ ಸತೀಶ್ ತೋಟದಲ್ಲಿ ಬಿಟ್ಟಿದ್ದ ಮಾವಿನಕಾಯಿ ಸವಿಯಲು 6 ಕಾಯಿಗಳನ್ನು ಕಿತ್ತಿದ್ದರು. ಇದನ್ನು ನೋಡಿದ ತೋಟದ ಮಾಲೀಕ ನಾಗರಾಜ್ ಮಾನವೀಯತೆ ಮರೆತು ವಿಕೃತ ವರ್ತನೆ ಮೆರೆದಿದ್ದಾರೆ. ಸತೀಶ್ ತಂದಿದ್ದ ಅಗಲಗುರ್ಕಿ ಗ್ರಾಮದ ಕೃಷ್ಣಪ್ಪ ಎನ್ನುವವರಿಗೆ ಸೇರಿದ  ಡಿಸ್ಕವರ್ ಬೈಕ್ ಅನ್ನು ತೋಟದ ಮಾಲೀಕ ನಾಗರಾಜ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

6 ಮಾವಿನಕಾಯಿ ಕಿತ್ತಿದ್ದಕ್ಕೆ ಸತೀಶ್ ಡಿಸ್ಕವರ್ ಬೈಕ್ ಅನ್ನು ಕಳೆದುಕೊಂಡಿದ್ದಾರೆ. ತೋಟದ ಮಾಲೀಕನ ವರ್ತನೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Mohanlal Birthday: ಮಲಯಾಳಂ ಸ್ಟಾರ್​ ನಟ ಮೋಹನ್​ ಲಾಲ್​ ಜನ್ಮದಿನ; ‘ದೃಶ್ಯಂ 2’ ಗೆಟಪ್​ನಲ್ಲಿ ಕಾಮನ್​ ಡಿಪಿ ವೈರಲ್​

Published On - 10:06 am, Fri, 21 May 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ