AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ ಜನರಿಗೆ ವರದಾನವಾದ ಇಸ್ರೇಲ್​ನಿಂದ ಬಂದ ಆಕ್ಸಿಜನ್ ಕಂಟೇನರ್

ಇಸ್ರೇಲ್​ನಿಂದ ಬಂದ ಆಕ್ಸಿಜನ್ ಕಂಟೇನರ್​ ಯಾದಗಿರಿ ಜಿಲ್ಲಾ ಕೊವಿಡ್ ಆಸ್ಪತ್ರೆ ಬಳಿ ಅಳವಡಿಸಲಾಗಿದೆ. ನಿತ್ಯ 50 ರಿಂದ 60 ರೋಗಿಗಳಿಗೆ ನಿರಂತರ ಆಕ್ಸಿಜನ್ ಪೂರೈಕೆ ಮಾಡುವ ಸಾಮರ್ಥ್ಯ ಹೊಂದಿದೆ. ಕಂಟೇನರ್​ನಿಂದ ದಿನದ 24 ಗಂಟೆಗಳ ಕಾಲ ಆಕ್ಸಿಜನ್ ಉತ್ಪಾದನೆ ಆಗುತ್ತಿದೆ.

ಯಾದಗಿರಿ ಜನರಿಗೆ ವರದಾನವಾದ ಇಸ್ರೇಲ್​ನಿಂದ ಬಂದ ಆಕ್ಸಿಜನ್ ಕಂಟೇನರ್
ಆಕ್ಸಿಜನ್ ಕಂಟೇನರ್
Follow us
sandhya thejappa
|

Updated on: May 25, 2021 | 12:33 PM

ಯಾದಗಿರಿ: ಆಕ್ಸಿಜನ್ ಸಿಗದೆ ಕೊರೊನಾ ಸೋಂಕಿತರು ಕಂಗಾಲಾಗಿದ್ದರು. ಆದರೆ ಇಸ್ರೇಲ್ನಿಂದ ಬಂದ ಆಕ್ಸಿಜನ್ ಕಂಟೇನರ್ ಜಿಲ್ಲೆಯ ಜನರಿಗೆ ವರದಾನವಾಗಿದೆ. ಇಸ್ರೇಲ್ ಸರ್ಕಾರ ಆಕ್ಸಿಜನ್ ಕಂಟೇನರ್​ ದಾನವಾಗಿ ನೀಡಿತ್ತು. ನೀಡಿದ್ದ ಕಂಟೇನರ್ ಆಕ್ಸಿಜನ್ ಸಮಸ್ಯೆಯನ್ನು ನೀಗಿಸಿದೆ. ಆಕ್ಸಿಜನ್ ಕಂಟೇನರ್ ನಿಮಿಷಕ್ಕೆ 1,500 ಲೀಟರ್ ಆಕ್ಸಿಜನ್ ಉತ್ಪಾದನೆ ಮಾಡುತ್ತದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಆಕ್ಸಿಜನ್ ಉತ್ಪಾದನೆ ಆಗುತ್ತಿದೆ.

ಇಸ್ರೇಲ್​ನಿಂದ ಬಂದ ಆಕ್ಸಿಜನ್ ಕಂಟೇನರ್​ ಯಾದಗಿರಿ ಜಿಲ್ಲಾ ಕೊವಿಡ್ ಆಸ್ಪತ್ರೆ ಬಳಿ ಅಳವಡಿಸಲಾಗಿದೆ. ನಿತ್ಯ 50 ರಿಂದ 60 ರೋಗಿಗಳಿಗೆ ನಿರಂತರ ಆಕ್ಸಿಜನ್ ಪೂರೈಕೆ ಮಾಡುವ ಸಾಮರ್ಥ್ಯ ಹೊಂದಿದೆ. ಕಂಟೇನರ್​ನಿಂದ ದಿನದ 24 ಗಂಟೆಗಳ ಕಾಲ ಆಕ್ಸಿಜನ್ ಉತ್ಪಾದನೆ ಆಗುತ್ತಿದ್ದು, ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಸದ್ಯ 123 ಮಂದಿ ಸೋಂಕಿತರು ಆಕ್ಸಿಜನ್ ಬೆಡ್​ಗಳ ಮೇಲೆ ಚಿಕಿತ್ಸೆ ಪಡೆಯುತ್ತಿದ್ದಾರೆ.

300 ಬೆಡ್ಗಳ ಸಾಮರ್ಥ್ಯ ಉಳ್ಳ ಆಸ್ಪತ್ರೆಯಲ್ಲಿ 140 ಬೆಡ್ಗಳಿಗೆ ಆಕ್ಸಿಜನ್ ಸಪ್ಲೈ ಇದೆ. ಇದೆ ಮೇ 11 ರಂದು ಇಸ್ರೇಲ್ನಿಂದ ಆಕ್ಸಿಜನ್ ಕಂಟೇನರ್ ಯಾದಗಿರಿಗೆ ಬಂದಿತ್ತು. ಕಂಟೇನರ್ ಬಂದ 10 ದಿನಗಳ ಬಳಿಕ ಆಕ್ಸಿಜನ್ ಉತ್ಪಾದನೆ ಆರಂಭವಾಗಿದೆ. ಇಸ್ರೇಲ್​ನಿಂದ ದೇಶಕ್ಕೆ ಮೂರು ಕಂಟೇನರ್ ನೀಡಲಾಗಿದೆ. ಅದರಲ್ಲಿ ಎರಡು ನಮ್ಮ ರಾಜ್ಯಕ್ಕೆ ಕೊಡಲಾಗಿದೆ. ಒಂದು ಯಾದಗಿರಿ ಮತ್ತು ಇನ್ನೊಂದು ಕೋಲಾರ ಜಿಲ್ಲೆಗೆ ನೀಡಲಾಗಿದೆ.

ಬೆಂಗಳೂರಿನ ಭಾರತಿ ಆಸ್ಪತ್ರೆಯಲ್ಲಿ ಬೇಜವಾಬ್ದಾರಿ ವರ್ತನೆ; ಪೊಲೀಸರ ತನಿಖೆ ವೇಳೆ ಮುಖವಾಡ ಬಯಲು

ಸೋಷಿಯಲ್ ಮೀಡಿಯಾ, ಒಟಿಟಿಗೆ ಹೊಸ ಕಾನೂನು; ಟ್ವಿಟ್ಟರ್, ಫೇಸ್​ಬುಕ್ ಕೆಲಸ ಮಾಡೋದು ನಿಲ್ಲಿಸುತ್ತಾ?

(oxygen container provided by Israeli government is very helpful to Yadgir people)

ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ