AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತಪುರದ ಆ ಸೋಂಕಿತನಿಗೆ ಮತ್ತೊಂದು ವಿಶೇಷತೆಯೂ ಇತ್ತು! ಆದ್ರೆ..

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಮೃತಪಟ್ಟ ಕೊರೊನಾ ಸೋಂಕಿತ P-796ಗೆ ಪ್ಲಾಸ್ಮಾ ಥೆರಪಿ ಮಾಡಲಾಗಿತ್ತು. ಇದು ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಆಗಿದೆ. ಪ್ಲಾಸ್ಮಾ ಥೆರಪಿ ಮಾಡಿದರೂ ಕೊರೊನಾ ಸೋಂಕಿತ ವ್ಯಕ್ತಿ ಬದುಕುಳಿಯಲಿಲ್ಲ. ಹೀಗಾಗಿ ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಫೆಲ್ಯೂರ್ ಆಯ್ತಾ ಎಂಬ ಅನುಮಾನ ಹುಟ್ಟಿದೆ. ಆಂಧ್ರದ ನೆಲ್ಲೂರಿನ ವ್ಯಕ್ತಿ P-796ತೀವ್ರ ಜ್ವರ ಹಾಗೂ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ಬದುಕುವುದು ಕಷ್ಟ ಎಂದು ಅರಿತ ಮೇಲೆ ವಿಕ್ಟೋರಿಯಾ ಆಸ್ಪತ್ರೆಯ ತಜ್ಞರ ತಂಡ ಪ್ಲಾಸ್ಮಾ ಥೆರಪಿ ಮಾಡಿದ್ದರು. ಥೆರಪಿ […]

ಅನಂತಪುರದ ಆ ಸೋಂಕಿತನಿಗೆ ಮತ್ತೊಂದು ವಿಶೇಷತೆಯೂ ಇತ್ತು! ಆದ್ರೆ..
ಸಾಧು ಶ್ರೀನಾಥ್​
|

Updated on: May 14, 2020 | 11:44 AM

Share

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಮೃತಪಟ್ಟ ಕೊರೊನಾ ಸೋಂಕಿತ P-796ಗೆ ಪ್ಲಾಸ್ಮಾ ಥೆರಪಿ ಮಾಡಲಾಗಿತ್ತು. ಇದು ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಆಗಿದೆ. ಪ್ಲಾಸ್ಮಾ ಥೆರಪಿ ಮಾಡಿದರೂ ಕೊರೊನಾ ಸೋಂಕಿತ ವ್ಯಕ್ತಿ ಬದುಕುಳಿಯಲಿಲ್ಲ. ಹೀಗಾಗಿ ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಫೆಲ್ಯೂರ್ ಆಯ್ತಾ ಎಂಬ ಅನುಮಾನ ಹುಟ್ಟಿದೆ.

ಆಂಧ್ರದ ನೆಲ್ಲೂರಿನ ವ್ಯಕ್ತಿ P-796ತೀವ್ರ ಜ್ವರ ಹಾಗೂ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ಬದುಕುವುದು ಕಷ್ಟ ಎಂದು ಅರಿತ ಮೇಲೆ ವಿಕ್ಟೋರಿಯಾ ಆಸ್ಪತ್ರೆಯ ತಜ್ಞರ ತಂಡ ಪ್ಲಾಸ್ಮಾ ಥೆರಪಿ ಮಾಡಿದ್ದರು. ಥೆರಪಿ ಮಾಡಿದ್ರೂ ಸೋಂಕಿತನಲ್ಲಿ ಯಾವುದೆ ಚೇತರಿಕೆ ಕಂಡಿರಲಿಲ್ಲ. ಹಾಗಾದ್ರೆ ಭರವಸೆ ಮೂಡಿಸಿದ್ದ ಪ್ಲಾಸ್ಮಾ ಥೆರಪಿ ಸಕ್ಸಸ್ ಆಗಲಿಲ್ವಾ ಎಂಬ ಅನುಮಾನ ಕಾಡುತ್ತಿದೆ. ಸದ್ಯ P-796 ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ವಿಕ್ಟೋರಿಯಾ ಮೂಲಗಳು ಮಾಹಿತಿ ನೀಡಿವೆ.

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ