AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತಪುರದ ಆ ಸೋಂಕಿತನಿಗೆ ಮತ್ತೊಂದು ವಿಶೇಷತೆಯೂ ಇತ್ತು! ಆದ್ರೆ..

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಮೃತಪಟ್ಟ ಕೊರೊನಾ ಸೋಂಕಿತ P-796ಗೆ ಪ್ಲಾಸ್ಮಾ ಥೆರಪಿ ಮಾಡಲಾಗಿತ್ತು. ಇದು ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಆಗಿದೆ. ಪ್ಲಾಸ್ಮಾ ಥೆರಪಿ ಮಾಡಿದರೂ ಕೊರೊನಾ ಸೋಂಕಿತ ವ್ಯಕ್ತಿ ಬದುಕುಳಿಯಲಿಲ್ಲ. ಹೀಗಾಗಿ ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಫೆಲ್ಯೂರ್ ಆಯ್ತಾ ಎಂಬ ಅನುಮಾನ ಹುಟ್ಟಿದೆ. ಆಂಧ್ರದ ನೆಲ್ಲೂರಿನ ವ್ಯಕ್ತಿ P-796ತೀವ್ರ ಜ್ವರ ಹಾಗೂ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ಬದುಕುವುದು ಕಷ್ಟ ಎಂದು ಅರಿತ ಮೇಲೆ ವಿಕ್ಟೋರಿಯಾ ಆಸ್ಪತ್ರೆಯ ತಜ್ಞರ ತಂಡ ಪ್ಲಾಸ್ಮಾ ಥೆರಪಿ ಮಾಡಿದ್ದರು. ಥೆರಪಿ […]

ಅನಂತಪುರದ ಆ ಸೋಂಕಿತನಿಗೆ ಮತ್ತೊಂದು ವಿಶೇಷತೆಯೂ ಇತ್ತು! ಆದ್ರೆ..
ಸಾಧು ಶ್ರೀನಾಥ್​
|

Updated on: May 14, 2020 | 11:44 AM

Share

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಮೃತಪಟ್ಟ ಕೊರೊನಾ ಸೋಂಕಿತ P-796ಗೆ ಪ್ಲಾಸ್ಮಾ ಥೆರಪಿ ಮಾಡಲಾಗಿತ್ತು. ಇದು ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಆಗಿದೆ. ಪ್ಲಾಸ್ಮಾ ಥೆರಪಿ ಮಾಡಿದರೂ ಕೊರೊನಾ ಸೋಂಕಿತ ವ್ಯಕ್ತಿ ಬದುಕುಳಿಯಲಿಲ್ಲ. ಹೀಗಾಗಿ ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಫೆಲ್ಯೂರ್ ಆಯ್ತಾ ಎಂಬ ಅನುಮಾನ ಹುಟ್ಟಿದೆ.

ಆಂಧ್ರದ ನೆಲ್ಲೂರಿನ ವ್ಯಕ್ತಿ P-796ತೀವ್ರ ಜ್ವರ ಹಾಗೂ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ಬದುಕುವುದು ಕಷ್ಟ ಎಂದು ಅರಿತ ಮೇಲೆ ವಿಕ್ಟೋರಿಯಾ ಆಸ್ಪತ್ರೆಯ ತಜ್ಞರ ತಂಡ ಪ್ಲಾಸ್ಮಾ ಥೆರಪಿ ಮಾಡಿದ್ದರು. ಥೆರಪಿ ಮಾಡಿದ್ರೂ ಸೋಂಕಿತನಲ್ಲಿ ಯಾವುದೆ ಚೇತರಿಕೆ ಕಂಡಿರಲಿಲ್ಲ. ಹಾಗಾದ್ರೆ ಭರವಸೆ ಮೂಡಿಸಿದ್ದ ಪ್ಲಾಸ್ಮಾ ಥೆರಪಿ ಸಕ್ಸಸ್ ಆಗಲಿಲ್ವಾ ಎಂಬ ಅನುಮಾನ ಕಾಡುತ್ತಿದೆ. ಸದ್ಯ P-796 ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ವಿಕ್ಟೋರಿಯಾ ಮೂಲಗಳು ಮಾಹಿತಿ ನೀಡಿವೆ.

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ