AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತಪುರದ ಆ ಸೋಂಕಿತನಿಗೆ ಮತ್ತೊಂದು ವಿಶೇಷತೆಯೂ ಇತ್ತು! ಆದ್ರೆ..

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಮೃತಪಟ್ಟ ಕೊರೊನಾ ಸೋಂಕಿತ P-796ಗೆ ಪ್ಲಾಸ್ಮಾ ಥೆರಪಿ ಮಾಡಲಾಗಿತ್ತು. ಇದು ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಆಗಿದೆ. ಪ್ಲಾಸ್ಮಾ ಥೆರಪಿ ಮಾಡಿದರೂ ಕೊರೊನಾ ಸೋಂಕಿತ ವ್ಯಕ್ತಿ ಬದುಕುಳಿಯಲಿಲ್ಲ. ಹೀಗಾಗಿ ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಫೆಲ್ಯೂರ್ ಆಯ್ತಾ ಎಂಬ ಅನುಮಾನ ಹುಟ್ಟಿದೆ. ಆಂಧ್ರದ ನೆಲ್ಲೂರಿನ ವ್ಯಕ್ತಿ P-796ತೀವ್ರ ಜ್ವರ ಹಾಗೂ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ಬದುಕುವುದು ಕಷ್ಟ ಎಂದು ಅರಿತ ಮೇಲೆ ವಿಕ್ಟೋರಿಯಾ ಆಸ್ಪತ್ರೆಯ ತಜ್ಞರ ತಂಡ ಪ್ಲಾಸ್ಮಾ ಥೆರಪಿ ಮಾಡಿದ್ದರು. ಥೆರಪಿ […]

ಅನಂತಪುರದ ಆ ಸೋಂಕಿತನಿಗೆ ಮತ್ತೊಂದು ವಿಶೇಷತೆಯೂ ಇತ್ತು! ಆದ್ರೆ..
ಸಾಧು ಶ್ರೀನಾಥ್​
|

Updated on: May 14, 2020 | 11:44 AM

Share

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಮೃತಪಟ್ಟ ಕೊರೊನಾ ಸೋಂಕಿತ P-796ಗೆ ಪ್ಲಾಸ್ಮಾ ಥೆರಪಿ ಮಾಡಲಾಗಿತ್ತು. ಇದು ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಆಗಿದೆ. ಪ್ಲಾಸ್ಮಾ ಥೆರಪಿ ಮಾಡಿದರೂ ಕೊರೊನಾ ಸೋಂಕಿತ ವ್ಯಕ್ತಿ ಬದುಕುಳಿಯಲಿಲ್ಲ. ಹೀಗಾಗಿ ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಫೆಲ್ಯೂರ್ ಆಯ್ತಾ ಎಂಬ ಅನುಮಾನ ಹುಟ್ಟಿದೆ.

ಆಂಧ್ರದ ನೆಲ್ಲೂರಿನ ವ್ಯಕ್ತಿ P-796ತೀವ್ರ ಜ್ವರ ಹಾಗೂ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ಬದುಕುವುದು ಕಷ್ಟ ಎಂದು ಅರಿತ ಮೇಲೆ ವಿಕ್ಟೋರಿಯಾ ಆಸ್ಪತ್ರೆಯ ತಜ್ಞರ ತಂಡ ಪ್ಲಾಸ್ಮಾ ಥೆರಪಿ ಮಾಡಿದ್ದರು. ಥೆರಪಿ ಮಾಡಿದ್ರೂ ಸೋಂಕಿತನಲ್ಲಿ ಯಾವುದೆ ಚೇತರಿಕೆ ಕಂಡಿರಲಿಲ್ಲ. ಹಾಗಾದ್ರೆ ಭರವಸೆ ಮೂಡಿಸಿದ್ದ ಪ್ಲಾಸ್ಮಾ ಥೆರಪಿ ಸಕ್ಸಸ್ ಆಗಲಿಲ್ವಾ ಎಂಬ ಅನುಮಾನ ಕಾಡುತ್ತಿದೆ. ಸದ್ಯ P-796 ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ವಿಕ್ಟೋರಿಯಾ ಮೂಲಗಳು ಮಾಹಿತಿ ನೀಡಿವೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್