AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದ ಈ 5 ಮಂದಿ ಬರೀ ಸೋಂಕಿತರಲ್ಲ.. ಕೊರೊನಾ ಬಾಂಬರ್​ಗಳು..!

ಬೆಂಗಳೂರು: ಪಾದರಾಯನಪುರದಲ್ಲಿ 5 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ, ಆದ್ರೆ ಇವರು ಬರೀ ಸೋಂಕಿತರಲ್ಲ, ರಾಜ್ಯಕ್ಕೆ ಕೊರೊನಾ ಬಾಂಬ್​ಗಳಿದ್ದಂತೆ ಎಂಬ ಆತಂಕಕಾರಿ ಅಂಶ ಬಯಲಾಗಿದೆ. ಇವರು ಯಾರ ಸಂಪರ್ಕಕ್ಕೆ ಬಂದಿದ್ದರೆಂಬುದೇ ಯಾರಿಗೂ ಗೊತ್ತಿಲ್ಲ. ಗಲಾಟೆಯಲ್ಲಿ ಭಾಗಿಯಾಗಿದ್ದವರು 200ಕ್ಕೂ ಹೆಚ್ಚು ಜನರಿದ್ದಾರೆ. ಇವರಲ್ಲಿ ಯಾರಿಗಾದರೂ ಕೊರೊನಾ ಇತ್ತಾ? ಕ್ವಾರಂಟೈನ್​ನಲ್ಲಿ ಇರಬೇಕಿದ್ದ 58 ಜನರೂ ಗಲಾಟೆಯಲ್ಲಿ ಭಾಗಿಯಾಗಿದ್ದರು. ಅವರಿಂದ ಇವರಿಗೆ ಸೋಂಕು ಹರಡಿದೆಯಾ? ಸೋಂಕಿತರು ದ್ವಿತೀಯ ಸಂಪರ್ಕಕ್ಕೆ ಬಂದವರಾ? ಅಥವಾ ಬೇರೆಯವರಿಂದ ಕೊರೊನಾ ಸೋಂಕು ಹರಡಿತಾ? ಎಂಬ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಂಡಾಗ […]

ಪಾದರಾಯನಪುರದ ಈ 5 ಮಂದಿ ಬರೀ ಸೋಂಕಿತರಲ್ಲ.. ಕೊರೊನಾ ಬಾಂಬರ್​ಗಳು..!
ಸಾಧು ಶ್ರೀನಾಥ್​
|

Updated on:Apr 24, 2020 | 1:00 PM

Share

ಬೆಂಗಳೂರು: ಪಾದರಾಯನಪುರದಲ್ಲಿ 5 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ, ಆದ್ರೆ ಇವರು ಬರೀ ಸೋಂಕಿತರಲ್ಲ, ರಾಜ್ಯಕ್ಕೆ ಕೊರೊನಾ ಬಾಂಬ್​ಗಳಿದ್ದಂತೆ ಎಂಬ ಆತಂಕಕಾರಿ ಅಂಶ ಬಯಲಾಗಿದೆ.

ಇವರು ಯಾರ ಸಂಪರ್ಕಕ್ಕೆ ಬಂದಿದ್ದರೆಂಬುದೇ ಯಾರಿಗೂ ಗೊತ್ತಿಲ್ಲ. ಗಲಾಟೆಯಲ್ಲಿ ಭಾಗಿಯಾಗಿದ್ದವರು 200ಕ್ಕೂ ಹೆಚ್ಚು ಜನರಿದ್ದಾರೆ. ಇವರಲ್ಲಿ ಯಾರಿಗಾದರೂ ಕೊರೊನಾ ಇತ್ತಾ? ಕ್ವಾರಂಟೈನ್​ನಲ್ಲಿ ಇರಬೇಕಿದ್ದ 58 ಜನರೂ ಗಲಾಟೆಯಲ್ಲಿ ಭಾಗಿಯಾಗಿದ್ದರು.

ಅವರಿಂದ ಇವರಿಗೆ ಸೋಂಕು ಹರಡಿದೆಯಾ? ಸೋಂಕಿತರು ದ್ವಿತೀಯ ಸಂಪರ್ಕಕ್ಕೆ ಬಂದವರಾ? ಅಥವಾ ಬೇರೆಯವರಿಂದ ಕೊರೊನಾ ಸೋಂಕು ಹರಡಿತಾ? ಎಂಬ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಂಡಾಗ ನಿಜಕ್ಕೂ ಇವರು ರಾಜ್ಯಕ್ಕೆ ಕೊರೊನಾ ಬಾಂಬ್​ ಆಗಲಿದ್ದಾರೆ ಎಂಬ ಆತಂಕ ವ್ಯಕ್ತವಾಗಿದೆ. https://www.facebook.com/Tv9Kannada/videos/554133555479469/

Published On - 12:56 pm, Fri, 24 April 20

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!