AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದ ಈ 5 ಮಂದಿ ಬರೀ ಸೋಂಕಿತರಲ್ಲ.. ಕೊರೊನಾ ಬಾಂಬರ್​ಗಳು..!

ಬೆಂಗಳೂರು: ಪಾದರಾಯನಪುರದಲ್ಲಿ 5 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ, ಆದ್ರೆ ಇವರು ಬರೀ ಸೋಂಕಿತರಲ್ಲ, ರಾಜ್ಯಕ್ಕೆ ಕೊರೊನಾ ಬಾಂಬ್​ಗಳಿದ್ದಂತೆ ಎಂಬ ಆತಂಕಕಾರಿ ಅಂಶ ಬಯಲಾಗಿದೆ. ಇವರು ಯಾರ ಸಂಪರ್ಕಕ್ಕೆ ಬಂದಿದ್ದರೆಂಬುದೇ ಯಾರಿಗೂ ಗೊತ್ತಿಲ್ಲ. ಗಲಾಟೆಯಲ್ಲಿ ಭಾಗಿಯಾಗಿದ್ದವರು 200ಕ್ಕೂ ಹೆಚ್ಚು ಜನರಿದ್ದಾರೆ. ಇವರಲ್ಲಿ ಯಾರಿಗಾದರೂ ಕೊರೊನಾ ಇತ್ತಾ? ಕ್ವಾರಂಟೈನ್​ನಲ್ಲಿ ಇರಬೇಕಿದ್ದ 58 ಜನರೂ ಗಲಾಟೆಯಲ್ಲಿ ಭಾಗಿಯಾಗಿದ್ದರು. ಅವರಿಂದ ಇವರಿಗೆ ಸೋಂಕು ಹರಡಿದೆಯಾ? ಸೋಂಕಿತರು ದ್ವಿತೀಯ ಸಂಪರ್ಕಕ್ಕೆ ಬಂದವರಾ? ಅಥವಾ ಬೇರೆಯವರಿಂದ ಕೊರೊನಾ ಸೋಂಕು ಹರಡಿತಾ? ಎಂಬ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಂಡಾಗ […]

ಪಾದರಾಯನಪುರದ ಈ 5 ಮಂದಿ ಬರೀ ಸೋಂಕಿತರಲ್ಲ.. ಕೊರೊನಾ ಬಾಂಬರ್​ಗಳು..!
ಸಾಧು ಶ್ರೀನಾಥ್​
|

Updated on:Apr 24, 2020 | 1:00 PM

Share

ಬೆಂಗಳೂರು: ಪಾದರಾಯನಪುರದಲ್ಲಿ 5 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ, ಆದ್ರೆ ಇವರು ಬರೀ ಸೋಂಕಿತರಲ್ಲ, ರಾಜ್ಯಕ್ಕೆ ಕೊರೊನಾ ಬಾಂಬ್​ಗಳಿದ್ದಂತೆ ಎಂಬ ಆತಂಕಕಾರಿ ಅಂಶ ಬಯಲಾಗಿದೆ.

ಇವರು ಯಾರ ಸಂಪರ್ಕಕ್ಕೆ ಬಂದಿದ್ದರೆಂಬುದೇ ಯಾರಿಗೂ ಗೊತ್ತಿಲ್ಲ. ಗಲಾಟೆಯಲ್ಲಿ ಭಾಗಿಯಾಗಿದ್ದವರು 200ಕ್ಕೂ ಹೆಚ್ಚು ಜನರಿದ್ದಾರೆ. ಇವರಲ್ಲಿ ಯಾರಿಗಾದರೂ ಕೊರೊನಾ ಇತ್ತಾ? ಕ್ವಾರಂಟೈನ್​ನಲ್ಲಿ ಇರಬೇಕಿದ್ದ 58 ಜನರೂ ಗಲಾಟೆಯಲ್ಲಿ ಭಾಗಿಯಾಗಿದ್ದರು.

ಅವರಿಂದ ಇವರಿಗೆ ಸೋಂಕು ಹರಡಿದೆಯಾ? ಸೋಂಕಿತರು ದ್ವಿತೀಯ ಸಂಪರ್ಕಕ್ಕೆ ಬಂದವರಾ? ಅಥವಾ ಬೇರೆಯವರಿಂದ ಕೊರೊನಾ ಸೋಂಕು ಹರಡಿತಾ? ಎಂಬ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಂಡಾಗ ನಿಜಕ್ಕೂ ಇವರು ರಾಜ್ಯಕ್ಕೆ ಕೊರೊನಾ ಬಾಂಬ್​ ಆಗಲಿದ್ದಾರೆ ಎಂಬ ಆತಂಕ ವ್ಯಕ್ತವಾಗಿದೆ. https://www.facebook.com/Tv9Kannada/videos/554133555479469/

Published On - 12:56 pm, Fri, 24 April 20

Follow Us
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!