AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದ ಈ 5 ಮಂದಿ ಬರೀ ಸೋಂಕಿತರಲ್ಲ.. ಕೊರೊನಾ ಬಾಂಬರ್​ಗಳು..!

ಬೆಂಗಳೂರು: ಪಾದರಾಯನಪುರದಲ್ಲಿ 5 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ, ಆದ್ರೆ ಇವರು ಬರೀ ಸೋಂಕಿತರಲ್ಲ, ರಾಜ್ಯಕ್ಕೆ ಕೊರೊನಾ ಬಾಂಬ್​ಗಳಿದ್ದಂತೆ ಎಂಬ ಆತಂಕಕಾರಿ ಅಂಶ ಬಯಲಾಗಿದೆ. ಇವರು ಯಾರ ಸಂಪರ್ಕಕ್ಕೆ ಬಂದಿದ್ದರೆಂಬುದೇ ಯಾರಿಗೂ ಗೊತ್ತಿಲ್ಲ. ಗಲಾಟೆಯಲ್ಲಿ ಭಾಗಿಯಾಗಿದ್ದವರು 200ಕ್ಕೂ ಹೆಚ್ಚು ಜನರಿದ್ದಾರೆ. ಇವರಲ್ಲಿ ಯಾರಿಗಾದರೂ ಕೊರೊನಾ ಇತ್ತಾ? ಕ್ವಾರಂಟೈನ್​ನಲ್ಲಿ ಇರಬೇಕಿದ್ದ 58 ಜನರೂ ಗಲಾಟೆಯಲ್ಲಿ ಭಾಗಿಯಾಗಿದ್ದರು. ಅವರಿಂದ ಇವರಿಗೆ ಸೋಂಕು ಹರಡಿದೆಯಾ? ಸೋಂಕಿತರು ದ್ವಿತೀಯ ಸಂಪರ್ಕಕ್ಕೆ ಬಂದವರಾ? ಅಥವಾ ಬೇರೆಯವರಿಂದ ಕೊರೊನಾ ಸೋಂಕು ಹರಡಿತಾ? ಎಂಬ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಂಡಾಗ […]

ಪಾದರಾಯನಪುರದ ಈ 5 ಮಂದಿ ಬರೀ ಸೋಂಕಿತರಲ್ಲ.. ಕೊರೊನಾ ಬಾಂಬರ್​ಗಳು..!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 24, 2020 | 1:00 PM

Share

ಬೆಂಗಳೂರು: ಪಾದರಾಯನಪುರದಲ್ಲಿ 5 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ, ಆದ್ರೆ ಇವರು ಬರೀ ಸೋಂಕಿತರಲ್ಲ, ರಾಜ್ಯಕ್ಕೆ ಕೊರೊನಾ ಬಾಂಬ್​ಗಳಿದ್ದಂತೆ ಎಂಬ ಆತಂಕಕಾರಿ ಅಂಶ ಬಯಲಾಗಿದೆ.

ಇವರು ಯಾರ ಸಂಪರ್ಕಕ್ಕೆ ಬಂದಿದ್ದರೆಂಬುದೇ ಯಾರಿಗೂ ಗೊತ್ತಿಲ್ಲ. ಗಲಾಟೆಯಲ್ಲಿ ಭಾಗಿಯಾಗಿದ್ದವರು 200ಕ್ಕೂ ಹೆಚ್ಚು ಜನರಿದ್ದಾರೆ. ಇವರಲ್ಲಿ ಯಾರಿಗಾದರೂ ಕೊರೊನಾ ಇತ್ತಾ? ಕ್ವಾರಂಟೈನ್​ನಲ್ಲಿ ಇರಬೇಕಿದ್ದ 58 ಜನರೂ ಗಲಾಟೆಯಲ್ಲಿ ಭಾಗಿಯಾಗಿದ್ದರು.

ಅವರಿಂದ ಇವರಿಗೆ ಸೋಂಕು ಹರಡಿದೆಯಾ? ಸೋಂಕಿತರು ದ್ವಿತೀಯ ಸಂಪರ್ಕಕ್ಕೆ ಬಂದವರಾ? ಅಥವಾ ಬೇರೆಯವರಿಂದ ಕೊರೊನಾ ಸೋಂಕು ಹರಡಿತಾ? ಎಂಬ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಂಡಾಗ ನಿಜಕ್ಕೂ ಇವರು ರಾಜ್ಯಕ್ಕೆ ಕೊರೊನಾ ಬಾಂಬ್​ ಆಗಲಿದ್ದಾರೆ ಎಂಬ ಆತಂಕ ವ್ಯಕ್ತವಾಗಿದೆ. https://www.facebook.com/Tv9Kannada/videos/554133555479469/

Published On - 12:56 pm, Fri, 24 April 20

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?