AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದ ಈ 5 ಮಂದಿ ಬರೀ ಸೋಂಕಿತರಲ್ಲ.. ಕೊರೊನಾ ಬಾಂಬರ್​ಗಳು..!

ಬೆಂಗಳೂರು: ಪಾದರಾಯನಪುರದಲ್ಲಿ 5 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ, ಆದ್ರೆ ಇವರು ಬರೀ ಸೋಂಕಿತರಲ್ಲ, ರಾಜ್ಯಕ್ಕೆ ಕೊರೊನಾ ಬಾಂಬ್​ಗಳಿದ್ದಂತೆ ಎಂಬ ಆತಂಕಕಾರಿ ಅಂಶ ಬಯಲಾಗಿದೆ. ಇವರು ಯಾರ ಸಂಪರ್ಕಕ್ಕೆ ಬಂದಿದ್ದರೆಂಬುದೇ ಯಾರಿಗೂ ಗೊತ್ತಿಲ್ಲ. ಗಲಾಟೆಯಲ್ಲಿ ಭಾಗಿಯಾಗಿದ್ದವರು 200ಕ್ಕೂ ಹೆಚ್ಚು ಜನರಿದ್ದಾರೆ. ಇವರಲ್ಲಿ ಯಾರಿಗಾದರೂ ಕೊರೊನಾ ಇತ್ತಾ? ಕ್ವಾರಂಟೈನ್​ನಲ್ಲಿ ಇರಬೇಕಿದ್ದ 58 ಜನರೂ ಗಲಾಟೆಯಲ್ಲಿ ಭಾಗಿಯಾಗಿದ್ದರು. ಅವರಿಂದ ಇವರಿಗೆ ಸೋಂಕು ಹರಡಿದೆಯಾ? ಸೋಂಕಿತರು ದ್ವಿತೀಯ ಸಂಪರ್ಕಕ್ಕೆ ಬಂದವರಾ? ಅಥವಾ ಬೇರೆಯವರಿಂದ ಕೊರೊನಾ ಸೋಂಕು ಹರಡಿತಾ? ಎಂಬ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಂಡಾಗ […]

ಪಾದರಾಯನಪುರದ ಈ 5 ಮಂದಿ ಬರೀ ಸೋಂಕಿತರಲ್ಲ.. ಕೊರೊನಾ ಬಾಂಬರ್​ಗಳು..!
ಸಾಧು ಶ್ರೀನಾಥ್​
|

Updated on:Apr 24, 2020 | 1:00 PM

Share

ಬೆಂಗಳೂರು: ಪಾದರಾಯನಪುರದಲ್ಲಿ 5 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ, ಆದ್ರೆ ಇವರು ಬರೀ ಸೋಂಕಿತರಲ್ಲ, ರಾಜ್ಯಕ್ಕೆ ಕೊರೊನಾ ಬಾಂಬ್​ಗಳಿದ್ದಂತೆ ಎಂಬ ಆತಂಕಕಾರಿ ಅಂಶ ಬಯಲಾಗಿದೆ.

ಇವರು ಯಾರ ಸಂಪರ್ಕಕ್ಕೆ ಬಂದಿದ್ದರೆಂಬುದೇ ಯಾರಿಗೂ ಗೊತ್ತಿಲ್ಲ. ಗಲಾಟೆಯಲ್ಲಿ ಭಾಗಿಯಾಗಿದ್ದವರು 200ಕ್ಕೂ ಹೆಚ್ಚು ಜನರಿದ್ದಾರೆ. ಇವರಲ್ಲಿ ಯಾರಿಗಾದರೂ ಕೊರೊನಾ ಇತ್ತಾ? ಕ್ವಾರಂಟೈನ್​ನಲ್ಲಿ ಇರಬೇಕಿದ್ದ 58 ಜನರೂ ಗಲಾಟೆಯಲ್ಲಿ ಭಾಗಿಯಾಗಿದ್ದರು.

ಅವರಿಂದ ಇವರಿಗೆ ಸೋಂಕು ಹರಡಿದೆಯಾ? ಸೋಂಕಿತರು ದ್ವಿತೀಯ ಸಂಪರ್ಕಕ್ಕೆ ಬಂದವರಾ? ಅಥವಾ ಬೇರೆಯವರಿಂದ ಕೊರೊನಾ ಸೋಂಕು ಹರಡಿತಾ? ಎಂಬ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಂಡಾಗ ನಿಜಕ್ಕೂ ಇವರು ರಾಜ್ಯಕ್ಕೆ ಕೊರೊನಾ ಬಾಂಬ್​ ಆಗಲಿದ್ದಾರೆ ಎಂಬ ಆತಂಕ ವ್ಯಕ್ತವಾಗಿದೆ. https://www.facebook.com/Tv9Kannada/videos/554133555479469/

Published On - 12:56 pm, Fri, 24 April 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ