AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದ ಈ 5 ಮಂದಿ ಬರೀ ಸೋಂಕಿತರಲ್ಲ.. ಕೊರೊನಾ ಬಾಂಬರ್​ಗಳು..!

ಬೆಂಗಳೂರು: ಪಾದರಾಯನಪುರದಲ್ಲಿ 5 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ, ಆದ್ರೆ ಇವರು ಬರೀ ಸೋಂಕಿತರಲ್ಲ, ರಾಜ್ಯಕ್ಕೆ ಕೊರೊನಾ ಬಾಂಬ್​ಗಳಿದ್ದಂತೆ ಎಂಬ ಆತಂಕಕಾರಿ ಅಂಶ ಬಯಲಾಗಿದೆ. ಇವರು ಯಾರ ಸಂಪರ್ಕಕ್ಕೆ ಬಂದಿದ್ದರೆಂಬುದೇ ಯಾರಿಗೂ ಗೊತ್ತಿಲ್ಲ. ಗಲಾಟೆಯಲ್ಲಿ ಭಾಗಿಯಾಗಿದ್ದವರು 200ಕ್ಕೂ ಹೆಚ್ಚು ಜನರಿದ್ದಾರೆ. ಇವರಲ್ಲಿ ಯಾರಿಗಾದರೂ ಕೊರೊನಾ ಇತ್ತಾ? ಕ್ವಾರಂಟೈನ್​ನಲ್ಲಿ ಇರಬೇಕಿದ್ದ 58 ಜನರೂ ಗಲಾಟೆಯಲ್ಲಿ ಭಾಗಿಯಾಗಿದ್ದರು. ಅವರಿಂದ ಇವರಿಗೆ ಸೋಂಕು ಹರಡಿದೆಯಾ? ಸೋಂಕಿತರು ದ್ವಿತೀಯ ಸಂಪರ್ಕಕ್ಕೆ ಬಂದವರಾ? ಅಥವಾ ಬೇರೆಯವರಿಂದ ಕೊರೊನಾ ಸೋಂಕು ಹರಡಿತಾ? ಎಂಬ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಂಡಾಗ […]

ಪಾದರಾಯನಪುರದ ಈ 5 ಮಂದಿ ಬರೀ ಸೋಂಕಿತರಲ್ಲ.. ಕೊರೊನಾ ಬಾಂಬರ್​ಗಳು..!
ಸಾಧು ಶ್ರೀನಾಥ್​
|

Updated on:Apr 24, 2020 | 1:00 PM

Share

ಬೆಂಗಳೂರು: ಪಾದರಾಯನಪುರದಲ್ಲಿ 5 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ, ಆದ್ರೆ ಇವರು ಬರೀ ಸೋಂಕಿತರಲ್ಲ, ರಾಜ್ಯಕ್ಕೆ ಕೊರೊನಾ ಬಾಂಬ್​ಗಳಿದ್ದಂತೆ ಎಂಬ ಆತಂಕಕಾರಿ ಅಂಶ ಬಯಲಾಗಿದೆ.

ಇವರು ಯಾರ ಸಂಪರ್ಕಕ್ಕೆ ಬಂದಿದ್ದರೆಂಬುದೇ ಯಾರಿಗೂ ಗೊತ್ತಿಲ್ಲ. ಗಲಾಟೆಯಲ್ಲಿ ಭಾಗಿಯಾಗಿದ್ದವರು 200ಕ್ಕೂ ಹೆಚ್ಚು ಜನರಿದ್ದಾರೆ. ಇವರಲ್ಲಿ ಯಾರಿಗಾದರೂ ಕೊರೊನಾ ಇತ್ತಾ? ಕ್ವಾರಂಟೈನ್​ನಲ್ಲಿ ಇರಬೇಕಿದ್ದ 58 ಜನರೂ ಗಲಾಟೆಯಲ್ಲಿ ಭಾಗಿಯಾಗಿದ್ದರು.

ಅವರಿಂದ ಇವರಿಗೆ ಸೋಂಕು ಹರಡಿದೆಯಾ? ಸೋಂಕಿತರು ದ್ವಿತೀಯ ಸಂಪರ್ಕಕ್ಕೆ ಬಂದವರಾ? ಅಥವಾ ಬೇರೆಯವರಿಂದ ಕೊರೊನಾ ಸೋಂಕು ಹರಡಿತಾ? ಎಂಬ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಂಡಾಗ ನಿಜಕ್ಕೂ ಇವರು ರಾಜ್ಯಕ್ಕೆ ಕೊರೊನಾ ಬಾಂಬ್​ ಆಗಲಿದ್ದಾರೆ ಎಂಬ ಆತಂಕ ವ್ಯಕ್ತವಾಗಿದೆ. https://www.facebook.com/Tv9Kannada/videos/554133555479469/

Published On - 12:56 pm, Fri, 24 April 20

Follow Us
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ