ಪಾದರಾಯನಪುರದ ಈ 5 ಮಂದಿ ಬರೀ ಸೋಂಕಿತರಲ್ಲ.. ಕೊರೊನಾ ಬಾಂಬರ್​ಗಳು..!

ಬೆಂಗಳೂರು: ಪಾದರಾಯನಪುರದಲ್ಲಿ 5 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ, ಆದ್ರೆ ಇವರು ಬರೀ ಸೋಂಕಿತರಲ್ಲ, ರಾಜ್ಯಕ್ಕೆ ಕೊರೊನಾ ಬಾಂಬ್​ಗಳಿದ್ದಂತೆ ಎಂಬ ಆತಂಕಕಾರಿ ಅಂಶ ಬಯಲಾಗಿದೆ. ಇವರು ಯಾರ ಸಂಪರ್ಕಕ್ಕೆ ಬಂದಿದ್ದರೆಂಬುದೇ ಯಾರಿಗೂ ಗೊತ್ತಿಲ್ಲ. ಗಲಾಟೆಯಲ್ಲಿ ಭಾಗಿಯಾಗಿದ್ದವರು 200ಕ್ಕೂ ಹೆಚ್ಚು ಜನರಿದ್ದಾರೆ. ಇವರಲ್ಲಿ ಯಾರಿಗಾದರೂ ಕೊರೊನಾ ಇತ್ತಾ? ಕ್ವಾರಂಟೈನ್​ನಲ್ಲಿ ಇರಬೇಕಿದ್ದ 58 ಜನರೂ ಗಲಾಟೆಯಲ್ಲಿ ಭಾಗಿಯಾಗಿದ್ದರು. ಅವರಿಂದ ಇವರಿಗೆ ಸೋಂಕು ಹರಡಿದೆಯಾ? ಸೋಂಕಿತರು ದ್ವಿತೀಯ ಸಂಪರ್ಕಕ್ಕೆ ಬಂದವರಾ? ಅಥವಾ ಬೇರೆಯವರಿಂದ ಕೊರೊನಾ ಸೋಂಕು ಹರಡಿತಾ? ಎಂಬ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಂಡಾಗ […]

ಪಾದರಾಯನಪುರದ ಈ 5 ಮಂದಿ ಬರೀ ಸೋಂಕಿತರಲ್ಲ.. ಕೊರೊನಾ ಬಾಂಬರ್​ಗಳು..!
ಸಾಧು ಶ್ರೀನಾಥ್​

Updated on: Apr 24, 2020 | 1:00 PM

ಬೆಂಗಳೂರು: ಪಾದರಾಯನಪುರದಲ್ಲಿ 5 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ, ಆದ್ರೆ ಇವರು ಬರೀ ಸೋಂಕಿತರಲ್ಲ, ರಾಜ್ಯಕ್ಕೆ ಕೊರೊನಾ ಬಾಂಬ್​ಗಳಿದ್ದಂತೆ ಎಂಬ ಆತಂಕಕಾರಿ ಅಂಶ ಬಯಲಾಗಿದೆ.

ಇವರು ಯಾರ ಸಂಪರ್ಕಕ್ಕೆ ಬಂದಿದ್ದರೆಂಬುದೇ ಯಾರಿಗೂ ಗೊತ್ತಿಲ್ಲ. ಗಲಾಟೆಯಲ್ಲಿ ಭಾಗಿಯಾಗಿದ್ದವರು 200ಕ್ಕೂ ಹೆಚ್ಚು ಜನರಿದ್ದಾರೆ. ಇವರಲ್ಲಿ ಯಾರಿಗಾದರೂ ಕೊರೊನಾ ಇತ್ತಾ? ಕ್ವಾರಂಟೈನ್​ನಲ್ಲಿ ಇರಬೇಕಿದ್ದ 58 ಜನರೂ ಗಲಾಟೆಯಲ್ಲಿ ಭಾಗಿಯಾಗಿದ್ದರು.

ಅವರಿಂದ ಇವರಿಗೆ ಸೋಂಕು ಹರಡಿದೆಯಾ? ಸೋಂಕಿತರು ದ್ವಿತೀಯ ಸಂಪರ್ಕಕ್ಕೆ ಬಂದವರಾ? ಅಥವಾ ಬೇರೆಯವರಿಂದ ಕೊರೊನಾ ಸೋಂಕು ಹರಡಿತಾ? ಎಂಬ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಂಡಾಗ ನಿಜಕ್ಕೂ ಇವರು ರಾಜ್ಯಕ್ಕೆ ಕೊರೊನಾ ಬಾಂಬ್​ ಆಗಲಿದ್ದಾರೆ ಎಂಬ ಆತಂಕ ವ್ಯಕ್ತವಾಗಿದೆ.

Published On - 12:56 pm, Fri, 24 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us