AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಶಂಕಿತರು ಶಾಸಕ ಜಮೀರ್ ಮುಂದಿಟ್ಟ ಬೇಡಿಕೆ ಏನು ಗೊತ್ತಾ?

ಬೆಂಗಳೂರು: ಕೊರೊನಾ ಸೋಂಕು ಶಂಕೆ ಹಿನ್ನೆಲೆಯಲ್ಲಿ ಹೋಟೆಲ್​ ಕ್ವಾರಂಟೈನ್​​ನಲ್ಲಿರುವ ಪಾದರಾಯನಪುರದ ಸೆಕೆಂಡರಿ ಕಾಂಟ್ಯಾಕ್ಟ್​​ಗಳು ಹೋಟೆಲ್​ ಕ್ವಾರಂಟೈನ್​ನಿಂದ ಹಜ್ ಭವನಕ್ಕೆ ಶಿಫ್ಟ್​ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಪಾದರಾಯನಪುರದ 58 ಸೆಕೆಂಡರಿ ಕಾಂಟ್ಯಾಕ್ಟ್​​ಗಳು ನಮಗೆ ಹೋಟೆಲ್ ಬೇಡ ಹಜ್​​ಭವನಕ್ಕೆ ಶಿಫ್ಟ್ ಮಾಡಿ ಎಂದು ಶಾಸಕ ಜಮೀರ್ ಅಹ್ಮದ್ ಬಳಿ ಮನವಿ ಮಾಡಿಕೊಂಡಿದ್ದಾರೆ. ಹೋಟೆಲ್ ಕ್ವಾರಂಟೈನ್​​ನಲ್ಲಿರುವವರನ್ನು ಜಮೀರ್ ಅಹ್ಮದ್ ಭೇಟಿಯಾಗಿದ್ದರು ಈ ವೇಳೆ ಈ ರೀತಿಯ ಬೇಡಿಕೆಯನ್ನಿಟ್ಟಿದ್ದಾರೆ. ಈ ಬೇಡಿಕೆಯ ಕುರಿತು ಆಲೋಚನೆ ಮಾಡುವಂತೆ ಅಧಿಕಾರಿಗಳಿಗೆ ಜಮೀರ್‌ ಸೂಚನೆ ನೀಡಿದ್ದಾರೆ. ಇವರಿಗೆ […]

ಪಾದರಾಯನಪುರ ಶಂಕಿತರು ಶಾಸಕ ಜಮೀರ್  ಮುಂದಿಟ್ಟ ಬೇಡಿಕೆ ಏನು ಗೊತ್ತಾ?
ಸಾಧು ಶ್ರೀನಾಥ್​
|

Updated on:Apr 22, 2020 | 12:05 PM

Share

ಬೆಂಗಳೂರು: ಕೊರೊನಾ ಸೋಂಕು ಶಂಕೆ ಹಿನ್ನೆಲೆಯಲ್ಲಿ ಹೋಟೆಲ್​ ಕ್ವಾರಂಟೈನ್​​ನಲ್ಲಿರುವ ಪಾದರಾಯನಪುರದ ಸೆಕೆಂಡರಿ ಕಾಂಟ್ಯಾಕ್ಟ್​​ಗಳು ಹೋಟೆಲ್​ ಕ್ವಾರಂಟೈನ್​ನಿಂದ ಹಜ್ ಭವನಕ್ಕೆ ಶಿಫ್ಟ್​ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಪಾದರಾಯನಪುರದ 58 ಸೆಕೆಂಡರಿ ಕಾಂಟ್ಯಾಕ್ಟ್​​ಗಳು ನಮಗೆ ಹೋಟೆಲ್ ಬೇಡ ಹಜ್​​ಭವನಕ್ಕೆ ಶಿಫ್ಟ್ ಮಾಡಿ ಎಂದು ಶಾಸಕ ಜಮೀರ್ ಅಹ್ಮದ್ ಬಳಿ ಮನವಿ ಮಾಡಿಕೊಂಡಿದ್ದಾರೆ.

ಹೋಟೆಲ್ ಕ್ವಾರಂಟೈನ್​​ನಲ್ಲಿರುವವರನ್ನು ಜಮೀರ್ ಅಹ್ಮದ್ ಭೇಟಿಯಾಗಿದ್ದರು ಈ ವೇಳೆ ಈ ರೀತಿಯ ಬೇಡಿಕೆಯನ್ನಿಟ್ಟಿದ್ದಾರೆ. ಈ ಬೇಡಿಕೆಯ ಕುರಿತು ಆಲೋಚನೆ ಮಾಡುವಂತೆ ಅಧಿಕಾರಿಗಳಿಗೆ ಜಮೀರ್‌ ಸೂಚನೆ ನೀಡಿದ್ದಾರೆ.

ಇವರಿಗೆ ವೆಜ್ ಊಟ ಬೇಡ್ವಂತೆ.. ನಾನ್​ವೆಜ್ ಊಟವೇ ಬೇಕಂತೆ..! ಕ್ವಾರಂಟೈನ್​​ನಲ್ಲಿರುವವರೆಗೂ ಕೇವಲ ಸಸ್ಯಾಹಾರಿ ಊಟ ಮಾತ್ರ ಸಿಗುತ್ತದೆ. ಆದರೆ ಪಾದರಾಯನಪುರದ ಶಂಕಿತರು ಮಾಂಸಹಾರಿ ಪ್ರಿಯರು ಅವರಿಗೆ ಬಿರಿಯಾನಿನೇ ಬೇಕಂತೆ. ಹೀಗಾಗಿ ಹಜ್‌ಭವನಕ್ಕೆ ಸ್ಥಳಾಂತರಿಸಿದರೆ ಅಲ್ಲಿ ಬೇಕಾದ ಊಟ ಸಿಗುತ್ತದೆ. ಹೋಟೆಲ್ ಕ್ವಾರಂಟೈನ್​ನಲ್ಲಿ ಸ್ವಾತಂತ್ರ್ಯವಿಲ್ಲ. ಹಜ್‌ಭವನದಲ್ಲಿ ತಮ್ಮದೇ ಸಮುದಾಯದ ಜನ ಇರ್ತಾರೆ. ಹೀಗಾಗಿ ಹೋಟೆಲ್​​ನಿಂದ ಹಜ್​ಭವನಕ್ಕೆ ಶಿಫ್ಟ್​ ಆಗಲು ಶಂಕಿತರು ನೌಟಂಕಿ ಆಟ ಶುರು ಮಾಡಿಕೊಂಡಿದ್ದಾರೆ. https://www.facebook.com/Tv9Kannada/videos/660998017804911/

Published On - 9:15 am, Wed, 22 April 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?