AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಶಂಕಿತರು ಶಾಸಕ ಜಮೀರ್ ಮುಂದಿಟ್ಟ ಬೇಡಿಕೆ ಏನು ಗೊತ್ತಾ?

ಬೆಂಗಳೂರು: ಕೊರೊನಾ ಸೋಂಕು ಶಂಕೆ ಹಿನ್ನೆಲೆಯಲ್ಲಿ ಹೋಟೆಲ್​ ಕ್ವಾರಂಟೈನ್​​ನಲ್ಲಿರುವ ಪಾದರಾಯನಪುರದ ಸೆಕೆಂಡರಿ ಕಾಂಟ್ಯಾಕ್ಟ್​​ಗಳು ಹೋಟೆಲ್​ ಕ್ವಾರಂಟೈನ್​ನಿಂದ ಹಜ್ ಭವನಕ್ಕೆ ಶಿಫ್ಟ್​ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಪಾದರಾಯನಪುರದ 58 ಸೆಕೆಂಡರಿ ಕಾಂಟ್ಯಾಕ್ಟ್​​ಗಳು ನಮಗೆ ಹೋಟೆಲ್ ಬೇಡ ಹಜ್​​ಭವನಕ್ಕೆ ಶಿಫ್ಟ್ ಮಾಡಿ ಎಂದು ಶಾಸಕ ಜಮೀರ್ ಅಹ್ಮದ್ ಬಳಿ ಮನವಿ ಮಾಡಿಕೊಂಡಿದ್ದಾರೆ. ಹೋಟೆಲ್ ಕ್ವಾರಂಟೈನ್​​ನಲ್ಲಿರುವವರನ್ನು ಜಮೀರ್ ಅಹ್ಮದ್ ಭೇಟಿಯಾಗಿದ್ದರು ಈ ವೇಳೆ ಈ ರೀತಿಯ ಬೇಡಿಕೆಯನ್ನಿಟ್ಟಿದ್ದಾರೆ. ಈ ಬೇಡಿಕೆಯ ಕುರಿತು ಆಲೋಚನೆ ಮಾಡುವಂತೆ ಅಧಿಕಾರಿಗಳಿಗೆ ಜಮೀರ್‌ ಸೂಚನೆ ನೀಡಿದ್ದಾರೆ. ಇವರಿಗೆ […]

ಪಾದರಾಯನಪುರ ಶಂಕಿತರು ಶಾಸಕ ಜಮೀರ್  ಮುಂದಿಟ್ಟ ಬೇಡಿಕೆ ಏನು ಗೊತ್ತಾ?
ಸಾಧು ಶ್ರೀನಾಥ್​
|

Updated on:Apr 22, 2020 | 12:05 PM

Share

ಬೆಂಗಳೂರು: ಕೊರೊನಾ ಸೋಂಕು ಶಂಕೆ ಹಿನ್ನೆಲೆಯಲ್ಲಿ ಹೋಟೆಲ್​ ಕ್ವಾರಂಟೈನ್​​ನಲ್ಲಿರುವ ಪಾದರಾಯನಪುರದ ಸೆಕೆಂಡರಿ ಕಾಂಟ್ಯಾಕ್ಟ್​​ಗಳು ಹೋಟೆಲ್​ ಕ್ವಾರಂಟೈನ್​ನಿಂದ ಹಜ್ ಭವನಕ್ಕೆ ಶಿಫ್ಟ್​ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಪಾದರಾಯನಪುರದ 58 ಸೆಕೆಂಡರಿ ಕಾಂಟ್ಯಾಕ್ಟ್​​ಗಳು ನಮಗೆ ಹೋಟೆಲ್ ಬೇಡ ಹಜ್​​ಭವನಕ್ಕೆ ಶಿಫ್ಟ್ ಮಾಡಿ ಎಂದು ಶಾಸಕ ಜಮೀರ್ ಅಹ್ಮದ್ ಬಳಿ ಮನವಿ ಮಾಡಿಕೊಂಡಿದ್ದಾರೆ.

ಹೋಟೆಲ್ ಕ್ವಾರಂಟೈನ್​​ನಲ್ಲಿರುವವರನ್ನು ಜಮೀರ್ ಅಹ್ಮದ್ ಭೇಟಿಯಾಗಿದ್ದರು ಈ ವೇಳೆ ಈ ರೀತಿಯ ಬೇಡಿಕೆಯನ್ನಿಟ್ಟಿದ್ದಾರೆ. ಈ ಬೇಡಿಕೆಯ ಕುರಿತು ಆಲೋಚನೆ ಮಾಡುವಂತೆ ಅಧಿಕಾರಿಗಳಿಗೆ ಜಮೀರ್‌ ಸೂಚನೆ ನೀಡಿದ್ದಾರೆ.

ಇವರಿಗೆ ವೆಜ್ ಊಟ ಬೇಡ್ವಂತೆ.. ನಾನ್​ವೆಜ್ ಊಟವೇ ಬೇಕಂತೆ..! ಕ್ವಾರಂಟೈನ್​​ನಲ್ಲಿರುವವರೆಗೂ ಕೇವಲ ಸಸ್ಯಾಹಾರಿ ಊಟ ಮಾತ್ರ ಸಿಗುತ್ತದೆ. ಆದರೆ ಪಾದರಾಯನಪುರದ ಶಂಕಿತರು ಮಾಂಸಹಾರಿ ಪ್ರಿಯರು ಅವರಿಗೆ ಬಿರಿಯಾನಿನೇ ಬೇಕಂತೆ. ಹೀಗಾಗಿ ಹಜ್‌ಭವನಕ್ಕೆ ಸ್ಥಳಾಂತರಿಸಿದರೆ ಅಲ್ಲಿ ಬೇಕಾದ ಊಟ ಸಿಗುತ್ತದೆ. ಹೋಟೆಲ್ ಕ್ವಾರಂಟೈನ್​ನಲ್ಲಿ ಸ್ವಾತಂತ್ರ್ಯವಿಲ್ಲ. ಹಜ್‌ಭವನದಲ್ಲಿ ತಮ್ಮದೇ ಸಮುದಾಯದ ಜನ ಇರ್ತಾರೆ. ಹೀಗಾಗಿ ಹೋಟೆಲ್​​ನಿಂದ ಹಜ್​ಭವನಕ್ಕೆ ಶಿಫ್ಟ್​ ಆಗಲು ಶಂಕಿತರು ನೌಟಂಕಿ ಆಟ ಶುರು ಮಾಡಿಕೊಂಡಿದ್ದಾರೆ. https://www.facebook.com/Tv9Kannada/videos/660998017804911/

Published On - 9:15 am, Wed, 22 April 20

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ