AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಶಂಕಿತರು ಶಾಸಕ ಜಮೀರ್ ಮುಂದಿಟ್ಟ ಬೇಡಿಕೆ ಏನು ಗೊತ್ತಾ?

ಬೆಂಗಳೂರು: ಕೊರೊನಾ ಸೋಂಕು ಶಂಕೆ ಹಿನ್ನೆಲೆಯಲ್ಲಿ ಹೋಟೆಲ್​ ಕ್ವಾರಂಟೈನ್​​ನಲ್ಲಿರುವ ಪಾದರಾಯನಪುರದ ಸೆಕೆಂಡರಿ ಕಾಂಟ್ಯಾಕ್ಟ್​​ಗಳು ಹೋಟೆಲ್​ ಕ್ವಾರಂಟೈನ್​ನಿಂದ ಹಜ್ ಭವನಕ್ಕೆ ಶಿಫ್ಟ್​ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಪಾದರಾಯನಪುರದ 58 ಸೆಕೆಂಡರಿ ಕಾಂಟ್ಯಾಕ್ಟ್​​ಗಳು ನಮಗೆ ಹೋಟೆಲ್ ಬೇಡ ಹಜ್​​ಭವನಕ್ಕೆ ಶಿಫ್ಟ್ ಮಾಡಿ ಎಂದು ಶಾಸಕ ಜಮೀರ್ ಅಹ್ಮದ್ ಬಳಿ ಮನವಿ ಮಾಡಿಕೊಂಡಿದ್ದಾರೆ. ಹೋಟೆಲ್ ಕ್ವಾರಂಟೈನ್​​ನಲ್ಲಿರುವವರನ್ನು ಜಮೀರ್ ಅಹ್ಮದ್ ಭೇಟಿಯಾಗಿದ್ದರು ಈ ವೇಳೆ ಈ ರೀತಿಯ ಬೇಡಿಕೆಯನ್ನಿಟ್ಟಿದ್ದಾರೆ. ಈ ಬೇಡಿಕೆಯ ಕುರಿತು ಆಲೋಚನೆ ಮಾಡುವಂತೆ ಅಧಿಕಾರಿಗಳಿಗೆ ಜಮೀರ್‌ ಸೂಚನೆ ನೀಡಿದ್ದಾರೆ. ಇವರಿಗೆ […]

ಪಾದರಾಯನಪುರ ಶಂಕಿತರು ಶಾಸಕ ಜಮೀರ್  ಮುಂದಿಟ್ಟ ಬೇಡಿಕೆ ಏನು ಗೊತ್ತಾ?
ಸಾಧು ಶ್ರೀನಾಥ್​
|

Updated on:Apr 22, 2020 | 12:05 PM

Share

ಬೆಂಗಳೂರು: ಕೊರೊನಾ ಸೋಂಕು ಶಂಕೆ ಹಿನ್ನೆಲೆಯಲ್ಲಿ ಹೋಟೆಲ್​ ಕ್ವಾರಂಟೈನ್​​ನಲ್ಲಿರುವ ಪಾದರಾಯನಪುರದ ಸೆಕೆಂಡರಿ ಕಾಂಟ್ಯಾಕ್ಟ್​​ಗಳು ಹೋಟೆಲ್​ ಕ್ವಾರಂಟೈನ್​ನಿಂದ ಹಜ್ ಭವನಕ್ಕೆ ಶಿಫ್ಟ್​ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಪಾದರಾಯನಪುರದ 58 ಸೆಕೆಂಡರಿ ಕಾಂಟ್ಯಾಕ್ಟ್​​ಗಳು ನಮಗೆ ಹೋಟೆಲ್ ಬೇಡ ಹಜ್​​ಭವನಕ್ಕೆ ಶಿಫ್ಟ್ ಮಾಡಿ ಎಂದು ಶಾಸಕ ಜಮೀರ್ ಅಹ್ಮದ್ ಬಳಿ ಮನವಿ ಮಾಡಿಕೊಂಡಿದ್ದಾರೆ.

ಹೋಟೆಲ್ ಕ್ವಾರಂಟೈನ್​​ನಲ್ಲಿರುವವರನ್ನು ಜಮೀರ್ ಅಹ್ಮದ್ ಭೇಟಿಯಾಗಿದ್ದರು ಈ ವೇಳೆ ಈ ರೀತಿಯ ಬೇಡಿಕೆಯನ್ನಿಟ್ಟಿದ್ದಾರೆ. ಈ ಬೇಡಿಕೆಯ ಕುರಿತು ಆಲೋಚನೆ ಮಾಡುವಂತೆ ಅಧಿಕಾರಿಗಳಿಗೆ ಜಮೀರ್‌ ಸೂಚನೆ ನೀಡಿದ್ದಾರೆ.

ಇವರಿಗೆ ವೆಜ್ ಊಟ ಬೇಡ್ವಂತೆ.. ನಾನ್​ವೆಜ್ ಊಟವೇ ಬೇಕಂತೆ..! ಕ್ವಾರಂಟೈನ್​​ನಲ್ಲಿರುವವರೆಗೂ ಕೇವಲ ಸಸ್ಯಾಹಾರಿ ಊಟ ಮಾತ್ರ ಸಿಗುತ್ತದೆ. ಆದರೆ ಪಾದರಾಯನಪುರದ ಶಂಕಿತರು ಮಾಂಸಹಾರಿ ಪ್ರಿಯರು ಅವರಿಗೆ ಬಿರಿಯಾನಿನೇ ಬೇಕಂತೆ. ಹೀಗಾಗಿ ಹಜ್‌ಭವನಕ್ಕೆ ಸ್ಥಳಾಂತರಿಸಿದರೆ ಅಲ್ಲಿ ಬೇಕಾದ ಊಟ ಸಿಗುತ್ತದೆ. ಹೋಟೆಲ್ ಕ್ವಾರಂಟೈನ್​ನಲ್ಲಿ ಸ್ವಾತಂತ್ರ್ಯವಿಲ್ಲ. ಹಜ್‌ಭವನದಲ್ಲಿ ತಮ್ಮದೇ ಸಮುದಾಯದ ಜನ ಇರ್ತಾರೆ. ಹೀಗಾಗಿ ಹೋಟೆಲ್​​ನಿಂದ ಹಜ್​ಭವನಕ್ಕೆ ಶಿಫ್ಟ್​ ಆಗಲು ಶಂಕಿತರು ನೌಟಂಕಿ ಆಟ ಶುರು ಮಾಡಿಕೊಂಡಿದ್ದಾರೆ. https://www.facebook.com/Tv9Kannada/videos/660998017804911/

Published On - 9:15 am, Wed, 22 April 20

Follow Us
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ