Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಮತ್ತು ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆಗಿದೆಯಾ ಸಂಬಂಧ?

ಬೆಂಗಳೂರು: ಕೆಲ ತಿಂಗಳುಗಳ ಹಿಂದೆ ಸಿಲಿಕಾನ್ ಸಿಟಿಯನ್ನು ಬೆಚ್ಚಿ ಬೀಳುವಂತೆ ಮಾಡಿದ್ದ ಪಾದರಾಯನಪುರ ಗಲಾಟೆಗೂ ಕೆ.ಜೆ ಹಳ್ಳಿ-ಡಿ.ಜೆ ಹಳ್ಳಿ ಗಲಭೆಗೂ ಸಂಬಂಧ ಇದೆಯಾ ಎಂಬ ಅನುಮಾನ ಕಾಡುತ್ತಿದೆ. ಈ ಎರಡು ಏರಿಯಾಗಳು ಹಲವು ಕೇಸ್​ಗಳಲ್ಲಿ ಪಾಲು ಹೊಂದಿವೆ. ಅಚ್ಚರಿ ಎಂಬಂತೆ ಈ ಏರಿಯಾಗಳು ಅದರದ್ದೇ ಆದ ಕೋಡ್ ಲಿಂಕ್ ಹೊಂದಿವೆ. ಪಾದರಾಯನಪುರವನ್ನು ಗೋವಾ ಅಂತ, ಕೆ.ಜೆ ಹಳ್ಳಿ-ಡಿ.ಜೆ ಹಳ್ಳಿಯನ್ನು ಮುಂಬೈ ಎಂಬ ಹೆಸರಿನಲ್ಲೇ ಹೆಚ್ಚು ಫೇಮಸ್ ಆಗಿವೆ. ಈ ಏರಿಯಾಗಳಲ್ಲಿ ಶೇ.70ಕ್ಕೂ ಹೆಚ್ಚು ಮುಸ್ಲಿಂ ಸಮುದಾಯವರೇ ವಾಸ […]

ಪಾದರಾಯನಪುರ ಮತ್ತು ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆಗಿದೆಯಾ ಸಂಬಂಧ?
Follow us
ಆಯೇಷಾ ಬಾನು
|

Updated on: Aug 13, 2020 | 8:30 AM

ಬೆಂಗಳೂರು: ಕೆಲ ತಿಂಗಳುಗಳ ಹಿಂದೆ ಸಿಲಿಕಾನ್ ಸಿಟಿಯನ್ನು ಬೆಚ್ಚಿ ಬೀಳುವಂತೆ ಮಾಡಿದ್ದ ಪಾದರಾಯನಪುರ ಗಲಾಟೆಗೂ ಕೆ.ಜೆ ಹಳ್ಳಿ-ಡಿ.ಜೆ ಹಳ್ಳಿ ಗಲಭೆಗೂ ಸಂಬಂಧ ಇದೆಯಾ ಎಂಬ ಅನುಮಾನ ಕಾಡುತ್ತಿದೆ. ಈ ಎರಡು ಏರಿಯಾಗಳು ಹಲವು ಕೇಸ್​ಗಳಲ್ಲಿ ಪಾಲು ಹೊಂದಿವೆ.

ಅಚ್ಚರಿ ಎಂಬಂತೆ ಈ ಏರಿಯಾಗಳು ಅದರದ್ದೇ ಆದ ಕೋಡ್ ಲಿಂಕ್ ಹೊಂದಿವೆ. ಪಾದರಾಯನಪುರವನ್ನು ಗೋವಾ ಅಂತ, ಕೆ.ಜೆ ಹಳ್ಳಿ-ಡಿ.ಜೆ ಹಳ್ಳಿಯನ್ನು ಮುಂಬೈ ಎಂಬ ಹೆಸರಿನಲ್ಲೇ ಹೆಚ್ಚು ಫೇಮಸ್ ಆಗಿವೆ. ಈ ಏರಿಯಾಗಳಲ್ಲಿ ಶೇ.70ಕ್ಕೂ ಹೆಚ್ಚು ಮುಸ್ಲಿಂ ಸಮುದಾಯವರೇ ವಾಸ ಮಾಡುತ್ತಿದ್ದಾರೆ. ಪಾದರಾಯನಪುರ ಗಲಾಟೆಯಲ್ಲಿ ಡಿ.ಜೆ ಹಳ್ಳಿ-ಕೆ.ಜೆ ಹಳ್ಳಿ ಜನರ ಹೆಸರು ಕೇಳಿ ಬಂದಿತ್ತು.

ಹಾಗೂ ಡಿ.ಜೆ ಹಳ್ಳಿ-ಕೆ.ಜೆ ಹಳ್ಳಿ ಘಟನೆನಲ್ಲಿ ಪಾದರಾಯನಪುರ ಜನರ ಲಿಂಕ್ ಇದೆ. ಗೋವಾ-ಮುಂಬೈ ಹೆಸರಿನಲ್ಲಿ ಒಂದೇ ಸಮುದಾಯದವರಿಂದ ಪುಂಡಾಟ ನಡೀತಿದೆಯಾ ಎಂಬ ಪ್ರಶ್ನೆ ಎದ್ದಿದೆ. ಒಂದೇ ಸಂಘಟನೆ ಹೆಸರಿನಲ್ಲಿ ಹಲವೆಡೆ ಗಲಭೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಂದ ತನಿಖೆ ಚುರುಕುಗೊಂಡಿದೆ.

ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ