AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಮತ್ತು ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆಗಿದೆಯಾ ಸಂಬಂಧ?

ಬೆಂಗಳೂರು: ಕೆಲ ತಿಂಗಳುಗಳ ಹಿಂದೆ ಸಿಲಿಕಾನ್ ಸಿಟಿಯನ್ನು ಬೆಚ್ಚಿ ಬೀಳುವಂತೆ ಮಾಡಿದ್ದ ಪಾದರಾಯನಪುರ ಗಲಾಟೆಗೂ ಕೆ.ಜೆ ಹಳ್ಳಿ-ಡಿ.ಜೆ ಹಳ್ಳಿ ಗಲಭೆಗೂ ಸಂಬಂಧ ಇದೆಯಾ ಎಂಬ ಅನುಮಾನ ಕಾಡುತ್ತಿದೆ. ಈ ಎರಡು ಏರಿಯಾಗಳು ಹಲವು ಕೇಸ್​ಗಳಲ್ಲಿ ಪಾಲು ಹೊಂದಿವೆ. ಅಚ್ಚರಿ ಎಂಬಂತೆ ಈ ಏರಿಯಾಗಳು ಅದರದ್ದೇ ಆದ ಕೋಡ್ ಲಿಂಕ್ ಹೊಂದಿವೆ. ಪಾದರಾಯನಪುರವನ್ನು ಗೋವಾ ಅಂತ, ಕೆ.ಜೆ ಹಳ್ಳಿ-ಡಿ.ಜೆ ಹಳ್ಳಿಯನ್ನು ಮುಂಬೈ ಎಂಬ ಹೆಸರಿನಲ್ಲೇ ಹೆಚ್ಚು ಫೇಮಸ್ ಆಗಿವೆ. ಈ ಏರಿಯಾಗಳಲ್ಲಿ ಶೇ.70ಕ್ಕೂ ಹೆಚ್ಚು ಮುಸ್ಲಿಂ ಸಮುದಾಯವರೇ ವಾಸ […]

ಪಾದರಾಯನಪುರ ಮತ್ತು ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆಗಿದೆಯಾ ಸಂಬಂಧ?
ಆಯೇಷಾ ಬಾನು
|

Updated on: Aug 13, 2020 | 8:30 AM

Share

ಬೆಂಗಳೂರು: ಕೆಲ ತಿಂಗಳುಗಳ ಹಿಂದೆ ಸಿಲಿಕಾನ್ ಸಿಟಿಯನ್ನು ಬೆಚ್ಚಿ ಬೀಳುವಂತೆ ಮಾಡಿದ್ದ ಪಾದರಾಯನಪುರ ಗಲಾಟೆಗೂ ಕೆ.ಜೆ ಹಳ್ಳಿ-ಡಿ.ಜೆ ಹಳ್ಳಿ ಗಲಭೆಗೂ ಸಂಬಂಧ ಇದೆಯಾ ಎಂಬ ಅನುಮಾನ ಕಾಡುತ್ತಿದೆ. ಈ ಎರಡು ಏರಿಯಾಗಳು ಹಲವು ಕೇಸ್​ಗಳಲ್ಲಿ ಪಾಲು ಹೊಂದಿವೆ.

ಅಚ್ಚರಿ ಎಂಬಂತೆ ಈ ಏರಿಯಾಗಳು ಅದರದ್ದೇ ಆದ ಕೋಡ್ ಲಿಂಕ್ ಹೊಂದಿವೆ. ಪಾದರಾಯನಪುರವನ್ನು ಗೋವಾ ಅಂತ, ಕೆ.ಜೆ ಹಳ್ಳಿ-ಡಿ.ಜೆ ಹಳ್ಳಿಯನ್ನು ಮುಂಬೈ ಎಂಬ ಹೆಸರಿನಲ್ಲೇ ಹೆಚ್ಚು ಫೇಮಸ್ ಆಗಿವೆ. ಈ ಏರಿಯಾಗಳಲ್ಲಿ ಶೇ.70ಕ್ಕೂ ಹೆಚ್ಚು ಮುಸ್ಲಿಂ ಸಮುದಾಯವರೇ ವಾಸ ಮಾಡುತ್ತಿದ್ದಾರೆ. ಪಾದರಾಯನಪುರ ಗಲಾಟೆಯಲ್ಲಿ ಡಿ.ಜೆ ಹಳ್ಳಿ-ಕೆ.ಜೆ ಹಳ್ಳಿ ಜನರ ಹೆಸರು ಕೇಳಿ ಬಂದಿತ್ತು.

ಹಾಗೂ ಡಿ.ಜೆ ಹಳ್ಳಿ-ಕೆ.ಜೆ ಹಳ್ಳಿ ಘಟನೆನಲ್ಲಿ ಪಾದರಾಯನಪುರ ಜನರ ಲಿಂಕ್ ಇದೆ. ಗೋವಾ-ಮುಂಬೈ ಹೆಸರಿನಲ್ಲಿ ಒಂದೇ ಸಮುದಾಯದವರಿಂದ ಪುಂಡಾಟ ನಡೀತಿದೆಯಾ ಎಂಬ ಪ್ರಶ್ನೆ ಎದ್ದಿದೆ. ಒಂದೇ ಸಂಘಟನೆ ಹೆಸರಿನಲ್ಲಿ ಹಲವೆಡೆ ಗಲಭೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಂದ ತನಿಖೆ ಚುರುಕುಗೊಂಡಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು