AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಗೂಂಡಾಗಿರಿ: ಶಾಸಕ ಜಮೀರ್ ಪಾತ್ರ ತನಿಖೆಯಾಗಲಿ -ಸಿಟಿ ರವಿ

ಬೆಂಗಳೂರು: ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮದ್ ಪಾತ್ರ ಇದ್ರೂ ತನಿಖೆಯಾಗಬೇಕು. ಬೇರೆಯವರ ರೋಲ್ ಇದ್ರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವ ಸಿ.ಟಿ.ರವಿ ಆಗ್ರಹಿಸಿದ್ದಾರೆ. ಇದಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಹ ದನಿ ಗೂಡಿಸಿದ್ದಾರೆ. ತಪ್ಪು ಮಾಡಿದವರ ಬಗ್ಗೆ ಕನಿಕರ ಅಗತ್ಯವಿಲ್ಲ: ಪಾದರಾಯನಪುರದಲ್ಲಿ ಗಲಭೆಕೋರರು ಪುಂಡಾಟ ಮಾಡಿದ್ದಾರೆ. ಅವರ ಮೇಲೆ ಕನಿಕರ ತೋರಿಸುವ ಅಗತ್ಯ ಇಲ್ಲ, ಕಠಿಣ ಕ್ರಮ ಕೈಗೊಳ್ಳಬೇಕು. ಗಲಭೆಕೋರರ ಆಸ್ತಿ ಜಪ್ತಿ ಮಾಡಬೇಕು, ಆಗಿರುವ ನಷ್ಟವನ್ನು ಅವರಿಂದಲೇ […]

ಪಾದರಾಯನಪುರ ಗೂಂಡಾಗಿರಿ: ಶಾಸಕ ಜಮೀರ್ ಪಾತ್ರ ತನಿಖೆಯಾಗಲಿ -ಸಿಟಿ ರವಿ
ಸಿ.ಟಿ.ರವಿ
ಸಾಧು ಶ್ರೀನಾಥ್​
|

Updated on:Apr 20, 2020 | 11:18 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮದ್ ಪಾತ್ರ ಇದ್ರೂ ತನಿಖೆಯಾಗಬೇಕು. ಬೇರೆಯವರ ರೋಲ್ ಇದ್ರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವ ಸಿ.ಟಿ.ರವಿ ಆಗ್ರಹಿಸಿದ್ದಾರೆ. ಇದಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಹ ದನಿ ಗೂಡಿಸಿದ್ದಾರೆ.

ತಪ್ಪು ಮಾಡಿದವರ ಬಗ್ಗೆ ಕನಿಕರ ಅಗತ್ಯವಿಲ್ಲ: ಪಾದರಾಯನಪುರದಲ್ಲಿ ಗಲಭೆಕೋರರು ಪುಂಡಾಟ ಮಾಡಿದ್ದಾರೆ. ಅವರ ಮೇಲೆ ಕನಿಕರ ತೋರಿಸುವ ಅಗತ್ಯ ಇಲ್ಲ, ಕಠಿಣ ಕ್ರಮ ಕೈಗೊಳ್ಳಬೇಕು. ಗಲಭೆಕೋರರ ಆಸ್ತಿ ಜಪ್ತಿ ಮಾಡಬೇಕು, ಆಗಿರುವ ನಷ್ಟವನ್ನು ಅವರಿಂದಲೇ ವಸೂಲಿ ಮಾಡಬೇಕು. ದುಷ್ಕರ್ಮಿಗಳಿಗೆ ಪ್ರಚೋದನೆ ಕೊಟ್ಟವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು. ದೇಶದಲ್ಲಿ ಶೇ.30 ರಷ್ಟು ಕೊರೊನಾ ಸೋಂಕು ತಬ್ಲೀಗ್‌ಗಳಿಂದಲೇ ಅಂಟಿದೆ ಎಂದು ಕೆಂಡಕಾರಿದರು.

ಗಲಭೆ ಹಿಂದೆ ಯಾರ ಪ್ರಚೋದನೆ ಇದೆ? ನಮ್ಮನ್ನು ನಿರ್ವೀರ್ಯರು ಎಂದು ಬೇರೆಯವರು ಹೇಳುವ ಮೊದಲೇ ನಾವು ಇದನ್ನೆಲ್ಲಾ ಮಟ್ಟಹಾಕಿ‌ ಸಾಧಿಸಿ ತೋರಿಸಬೇಕಿದೆ‌. ಒಂದೇ ಸಮಯದಾಯ ಯಾಕೆ ಹೀಗೆ ಆಡ್ತಿದೆ? ಇವರ ಹಿಂದೆ ಯಾರ ಪ್ರಚೋದನೆ ಇದೆ? ಕೆಲವು ಸಂಶಯಗಳು ಕಾಡುತ್ತಿವೆ. ಕೊರೊನಾ ವೈರಸ್ ಬಗ್ಗೆ ಯಾಕೆ ಇವ್ರಿಗೆ ಗೊತ್ತಾಗ್ತಿಲ್ಲ. ಗಲಭೆಕೋರರ ವಿರುದ್ಧ ಕ್ರಮಕ್ಕೆ ಉತ್ತರ ಪ್ರದೇಶ ಮಾದರಿ ಅನುಸರಿಸಬೇಕು ಅಥವಾ ಅದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಸಿ.ಟಿ.ರವಿ ಒತ್ತಾಯಿಸಿದರು.

Published On - 11:14 am, Mon, 20 April 20

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು