AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಚಿನ್ನಮ್ಮ‌ ಶಶಿಕಲಾಗೆ ‌ಮತ್ತೊಂದು ಶಾಕ್ ನೀಡಿದ ಪಳನಿಸ್ವಾಮಿ ನೇತೃತ್ವದ AIADMK ಸರ್ಕಾರ

Palaniswamy AIADMK government confiscate VK Sasikala land ಸುಪ್ರೀಂ ಕೋರ್ಟ್​ ಆದೇಶದ ಮೇರೆಗೆ ಪಳನಿಸ್ವಾಮಿ ನೇತೃತ್ವದ ರಾಜ್ಯ ಸರಕಾರ ತಮಿಳುನಾಡಿನಾದ್ಯಂತ ಶಶಿಕಲಾ ನಟರಾಜನ್​ಗೆ ಸೇರಿದ ಕೋಟ್ಯಾಂತರ ರೂಪಾಯಿ ಜಮೀನುಗಳ ಜಪ್ತಿ ಮಾಡಿದೆ. ಇತ್ತೀಚಿಗೆ ಚನ್ನೈನಲ್ಲಿ 6 ಕಡೆಗಳಲ್ಲಿ ನೂರಾರು ‌ಕೋಟಿ ಆಸ್ತಿಗಳನ್ನು ಜಪ್ತಿ‌ ಮಾಡಿತ್ತು.

ತಮಿಳುನಾಡಿನಲ್ಲಿ ಚಿನ್ನಮ್ಮ‌ ಶಶಿಕಲಾಗೆ ‌ಮತ್ತೊಂದು ಶಾಕ್ ನೀಡಿದ ಪಳನಿಸ್ವಾಮಿ ನೇತೃತ್ವದ AIADMK ಸರ್ಕಾರ
ಪಳನಿ ಸ್ವಾಮಿ, ಶಶಿಕಲಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Feb 10, 2021 | 3:04 PM

Share

ಚೆನ್ನೈ: ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ತಮ್ಮ ರಾಜಕೀಯ ಆರ್ಭಟ ತೋರಿಸಲು ಮುಂದಾಗಿದ್ದ ಚಿನ್ನಮ್ಮ‌ ವಿಕೆ ಶಶಿಕಲಾ ನಟರಾಜನ್​ಗೆ ಅಣ್ಣಾ ಡಿಎಂಕೆ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದೆ. ಶಶಿಕಲಾ ಸಂಬಂಧಿಗಳಾದ ಇಳವರಸಿ ಮತ್ತು ‌ಸುಧಾಕರನ್ ‌ಹೆಸರಲ್ಲಿದ್ದ ಭಾರಿ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಿದೆ. ತೂತ್ತುಕುಡಿ ಜಿಲ್ಲೆಯಲ್ಲಿ‌ 800 ಎಕರೆ ಭೂಮಿಯನ್ನು ರಾಜ್ಯ ಸರ್ಕಾರದ ವತಿಯಿಂದ ಜಪ್ತಿ ಮಾಡಲಾಗಿದೆ.

ಸುಪ್ರೀಂ ಕೋರ್ಟ್​ ಆದೇಶದ ಮೇರೆಗೆ ಪಳನಿಸ್ವಾಮಿ ನೇತೃತ್ವದ ರಾಜ್ಯ ಸರಕಾರ ತಮಿಳುನಾಡಿನಾದ್ಯಂತ ಶಶಿಕಲಾ ನಟರಾಜನ್​ಗೆ ಸೇರಿದ ಕೋಟ್ಯಾಂತರ ರೂಪಾಯಿ ಜಮೀನುಗಳ ಜಪ್ತಿ ಮಾಡಿದೆ. ಇತ್ತೀಚಿಗೆ ಚನ್ನೈನಲ್ಲಿ 6 ಕಡೆಗಳಲ್ಲಿ ನೂರಾರು ‌ಕೋಟಿ ಆಸ್ತಿಗಳನ್ನು ಜಪ್ತಿ‌ ಮಾಡಿತ್ತು.

Published On - 4:56 pm, Tue, 9 February 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?