AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಚಿನ್ನಮ್ಮ‌ ಶಶಿಕಲಾಗೆ ‌ಮತ್ತೊಂದು ಶಾಕ್ ನೀಡಿದ ಪಳನಿಸ್ವಾಮಿ ನೇತೃತ್ವದ AIADMK ಸರ್ಕಾರ

Palaniswamy AIADMK government confiscate VK Sasikala land ಸುಪ್ರೀಂ ಕೋರ್ಟ್​ ಆದೇಶದ ಮೇರೆಗೆ ಪಳನಿಸ್ವಾಮಿ ನೇತೃತ್ವದ ರಾಜ್ಯ ಸರಕಾರ ತಮಿಳುನಾಡಿನಾದ್ಯಂತ ಶಶಿಕಲಾ ನಟರಾಜನ್​ಗೆ ಸೇರಿದ ಕೋಟ್ಯಾಂತರ ರೂಪಾಯಿ ಜಮೀನುಗಳ ಜಪ್ತಿ ಮಾಡಿದೆ. ಇತ್ತೀಚಿಗೆ ಚನ್ನೈನಲ್ಲಿ 6 ಕಡೆಗಳಲ್ಲಿ ನೂರಾರು ‌ಕೋಟಿ ಆಸ್ತಿಗಳನ್ನು ಜಪ್ತಿ‌ ಮಾಡಿತ್ತು.

ತಮಿಳುನಾಡಿನಲ್ಲಿ ಚಿನ್ನಮ್ಮ‌ ಶಶಿಕಲಾಗೆ ‌ಮತ್ತೊಂದು ಶಾಕ್ ನೀಡಿದ ಪಳನಿಸ್ವಾಮಿ ನೇತೃತ್ವದ AIADMK ಸರ್ಕಾರ
ಪಳನಿ ಸ್ವಾಮಿ, ಶಶಿಕಲಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Feb 10, 2021 | 3:04 PM

Share

ಚೆನ್ನೈ: ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ತಮ್ಮ ರಾಜಕೀಯ ಆರ್ಭಟ ತೋರಿಸಲು ಮುಂದಾಗಿದ್ದ ಚಿನ್ನಮ್ಮ‌ ವಿಕೆ ಶಶಿಕಲಾ ನಟರಾಜನ್​ಗೆ ಅಣ್ಣಾ ಡಿಎಂಕೆ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದೆ. ಶಶಿಕಲಾ ಸಂಬಂಧಿಗಳಾದ ಇಳವರಸಿ ಮತ್ತು ‌ಸುಧಾಕರನ್ ‌ಹೆಸರಲ್ಲಿದ್ದ ಭಾರಿ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಿದೆ. ತೂತ್ತುಕುಡಿ ಜಿಲ್ಲೆಯಲ್ಲಿ‌ 800 ಎಕರೆ ಭೂಮಿಯನ್ನು ರಾಜ್ಯ ಸರ್ಕಾರದ ವತಿಯಿಂದ ಜಪ್ತಿ ಮಾಡಲಾಗಿದೆ.

ಸುಪ್ರೀಂ ಕೋರ್ಟ್​ ಆದೇಶದ ಮೇರೆಗೆ ಪಳನಿಸ್ವಾಮಿ ನೇತೃತ್ವದ ರಾಜ್ಯ ಸರಕಾರ ತಮಿಳುನಾಡಿನಾದ್ಯಂತ ಶಶಿಕಲಾ ನಟರಾಜನ್​ಗೆ ಸೇರಿದ ಕೋಟ್ಯಾಂತರ ರೂಪಾಯಿ ಜಮೀನುಗಳ ಜಪ್ತಿ ಮಾಡಿದೆ. ಇತ್ತೀಚಿಗೆ ಚನ್ನೈನಲ್ಲಿ 6 ಕಡೆಗಳಲ್ಲಿ ನೂರಾರು ‌ಕೋಟಿ ಆಸ್ತಿಗಳನ್ನು ಜಪ್ತಿ‌ ಮಾಡಿತ್ತು.

Published On - 4:56 pm, Tue, 9 February 21

Follow Us
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ