AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಚಿನ್ನಮ್ಮ‌ ಶಶಿಕಲಾಗೆ ‌ಮತ್ತೊಂದು ಶಾಕ್ ನೀಡಿದ ಪಳನಿಸ್ವಾಮಿ ನೇತೃತ್ವದ AIADMK ಸರ್ಕಾರ

Palaniswamy AIADMK government confiscate VK Sasikala land ಸುಪ್ರೀಂ ಕೋರ್ಟ್​ ಆದೇಶದ ಮೇರೆಗೆ ಪಳನಿಸ್ವಾಮಿ ನೇತೃತ್ವದ ರಾಜ್ಯ ಸರಕಾರ ತಮಿಳುನಾಡಿನಾದ್ಯಂತ ಶಶಿಕಲಾ ನಟರಾಜನ್​ಗೆ ಸೇರಿದ ಕೋಟ್ಯಾಂತರ ರೂಪಾಯಿ ಜಮೀನುಗಳ ಜಪ್ತಿ ಮಾಡಿದೆ. ಇತ್ತೀಚಿಗೆ ಚನ್ನೈನಲ್ಲಿ 6 ಕಡೆಗಳಲ್ಲಿ ನೂರಾರು ‌ಕೋಟಿ ಆಸ್ತಿಗಳನ್ನು ಜಪ್ತಿ‌ ಮಾಡಿತ್ತು.

ತಮಿಳುನಾಡಿನಲ್ಲಿ ಚಿನ್ನಮ್ಮ‌ ಶಶಿಕಲಾಗೆ ‌ಮತ್ತೊಂದು ಶಾಕ್ ನೀಡಿದ ಪಳನಿಸ್ವಾಮಿ ನೇತೃತ್ವದ AIADMK ಸರ್ಕಾರ
ಪಳನಿ ಸ್ವಾಮಿ, ಶಶಿಕಲಾ
ಸಾಧು ಶ್ರೀನಾಥ್​
| Edited By: |

Updated on:Feb 10, 2021 | 3:04 PM

Share

ಚೆನ್ನೈ: ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ತಮ್ಮ ರಾಜಕೀಯ ಆರ್ಭಟ ತೋರಿಸಲು ಮುಂದಾಗಿದ್ದ ಚಿನ್ನಮ್ಮ‌ ವಿಕೆ ಶಶಿಕಲಾ ನಟರಾಜನ್​ಗೆ ಅಣ್ಣಾ ಡಿಎಂಕೆ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದೆ. ಶಶಿಕಲಾ ಸಂಬಂಧಿಗಳಾದ ಇಳವರಸಿ ಮತ್ತು ‌ಸುಧಾಕರನ್ ‌ಹೆಸರಲ್ಲಿದ್ದ ಭಾರಿ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಿದೆ. ತೂತ್ತುಕುಡಿ ಜಿಲ್ಲೆಯಲ್ಲಿ‌ 800 ಎಕರೆ ಭೂಮಿಯನ್ನು ರಾಜ್ಯ ಸರ್ಕಾರದ ವತಿಯಿಂದ ಜಪ್ತಿ ಮಾಡಲಾಗಿದೆ.

ಸುಪ್ರೀಂ ಕೋರ್ಟ್​ ಆದೇಶದ ಮೇರೆಗೆ ಪಳನಿಸ್ವಾಮಿ ನೇತೃತ್ವದ ರಾಜ್ಯ ಸರಕಾರ ತಮಿಳುನಾಡಿನಾದ್ಯಂತ ಶಶಿಕಲಾ ನಟರಾಜನ್​ಗೆ ಸೇರಿದ ಕೋಟ್ಯಾಂತರ ರೂಪಾಯಿ ಜಮೀನುಗಳ ಜಪ್ತಿ ಮಾಡಿದೆ. ಇತ್ತೀಚಿಗೆ ಚನ್ನೈನಲ್ಲಿ 6 ಕಡೆಗಳಲ್ಲಿ ನೂರಾರು ‌ಕೋಟಿ ಆಸ್ತಿಗಳನ್ನು ಜಪ್ತಿ‌ ಮಾಡಿತ್ತು.

Published On - 4:56 pm, Tue, 9 February 21

Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ