AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಚಿನ್ನಮ್ಮ‌ ಶಶಿಕಲಾಗೆ ‌ಮತ್ತೊಂದು ಶಾಕ್ ನೀಡಿದ ಪಳನಿಸ್ವಾಮಿ ನೇತೃತ್ವದ AIADMK ಸರ್ಕಾರ

Palaniswamy AIADMK government confiscate VK Sasikala land ಸುಪ್ರೀಂ ಕೋರ್ಟ್​ ಆದೇಶದ ಮೇರೆಗೆ ಪಳನಿಸ್ವಾಮಿ ನೇತೃತ್ವದ ರಾಜ್ಯ ಸರಕಾರ ತಮಿಳುನಾಡಿನಾದ್ಯಂತ ಶಶಿಕಲಾ ನಟರಾಜನ್​ಗೆ ಸೇರಿದ ಕೋಟ್ಯಾಂತರ ರೂಪಾಯಿ ಜಮೀನುಗಳ ಜಪ್ತಿ ಮಾಡಿದೆ. ಇತ್ತೀಚಿಗೆ ಚನ್ನೈನಲ್ಲಿ 6 ಕಡೆಗಳಲ್ಲಿ ನೂರಾರು ‌ಕೋಟಿ ಆಸ್ತಿಗಳನ್ನು ಜಪ್ತಿ‌ ಮಾಡಿತ್ತು.

ತಮಿಳುನಾಡಿನಲ್ಲಿ ಚಿನ್ನಮ್ಮ‌ ಶಶಿಕಲಾಗೆ ‌ಮತ್ತೊಂದು ಶಾಕ್ ನೀಡಿದ ಪಳನಿಸ್ವಾಮಿ ನೇತೃತ್ವದ AIADMK ಸರ್ಕಾರ
ಪಳನಿ ಸ್ವಾಮಿ, ಶಶಿಕಲಾ
ಸಾಧು ಶ್ರೀನಾಥ್​
| Edited By: |

Updated on:Feb 10, 2021 | 3:04 PM

Share

ಚೆನ್ನೈ: ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ತಮ್ಮ ರಾಜಕೀಯ ಆರ್ಭಟ ತೋರಿಸಲು ಮುಂದಾಗಿದ್ದ ಚಿನ್ನಮ್ಮ‌ ವಿಕೆ ಶಶಿಕಲಾ ನಟರಾಜನ್​ಗೆ ಅಣ್ಣಾ ಡಿಎಂಕೆ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದೆ. ಶಶಿಕಲಾ ಸಂಬಂಧಿಗಳಾದ ಇಳವರಸಿ ಮತ್ತು ‌ಸುಧಾಕರನ್ ‌ಹೆಸರಲ್ಲಿದ್ದ ಭಾರಿ ಮೌಲ್ಯದ ಆಸ್ತಿಗಳನ್ನು ಜಪ್ತಿ ಮಾಡಿದೆ. ತೂತ್ತುಕುಡಿ ಜಿಲ್ಲೆಯಲ್ಲಿ‌ 800 ಎಕರೆ ಭೂಮಿಯನ್ನು ರಾಜ್ಯ ಸರ್ಕಾರದ ವತಿಯಿಂದ ಜಪ್ತಿ ಮಾಡಲಾಗಿದೆ.

ಸುಪ್ರೀಂ ಕೋರ್ಟ್​ ಆದೇಶದ ಮೇರೆಗೆ ಪಳನಿಸ್ವಾಮಿ ನೇತೃತ್ವದ ರಾಜ್ಯ ಸರಕಾರ ತಮಿಳುನಾಡಿನಾದ್ಯಂತ ಶಶಿಕಲಾ ನಟರಾಜನ್​ಗೆ ಸೇರಿದ ಕೋಟ್ಯಾಂತರ ರೂಪಾಯಿ ಜಮೀನುಗಳ ಜಪ್ತಿ ಮಾಡಿದೆ. ಇತ್ತೀಚಿಗೆ ಚನ್ನೈನಲ್ಲಿ 6 ಕಡೆಗಳಲ್ಲಿ ನೂರಾರು ‌ಕೋಟಿ ಆಸ್ತಿಗಳನ್ನು ಜಪ್ತಿ‌ ಮಾಡಿತ್ತು.

Published On - 4:56 pm, Tue, 9 February 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ