AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಪಾ ಸರೋವರ ದೇವಸ್ಥಾನದ ಅರ್ಚಕರಾದ ಮಹಾಂತ ರಾಮದಾಸ್ ಬಾಬ ವಿಧಿವಶ

Archak Mahantha Ramadas Baba: ಅರ್ಚಕರಾದ ಮಹಾಂತ ರಾಮದಾಸ್ ಬಾಬಾ ಅವರು ಮೂಲತಃ ಉತ್ತರ ಪ್ರದೇಶ ರಾಜ್ಯದವರಾಗಿದ್ದು, ಸುಮಾರು 50 ವರ್ಷಗಳ ಕಾಲ ಗಂಗಾವತಿಯ ಪಂಪಾ ಸರೋವರ ವಿಜಯಲಕ್ಷ್ಮಿ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿದ್ದಾರೆ.

ಪಂಪಾ ಸರೋವರ ದೇವಸ್ಥಾನದ ಅರ್ಚಕರಾದ ಮಹಾಂತ ರಾಮದಾಸ್ ಬಾಬ ವಿಧಿವಶ
ಪಂಪಾ ಸರೋವರ ದೇವಸ್ಥಾನದ ಅರ್ಚಕರಾದ ಮಹಾಂತ ರಾಮದಾಸ್ ಬಾಬ ವಿಧಿವಶ
TV9 Web
| Updated By: ಸಾಧು ಶ್ರೀನಾಥ್​|

Updated on:Aug 16, 2022 | 8:37 PM

Share

ಕೊಪ್ಪಳ‌ ಜಿಲ್ಲೆ ಗಂಗಾವತಿ (Gangavathi) ತಾಲೂಕಿನ ಐತಿಹಾಸಿಕ ಹಾಗೂ ರಾಮಾಯಣ ಕಾಲದ ಇತಿಹಾಸ ಸಾರುವ ಪವಿತ್ರ ಪಂಪಾ ಸರೋವರದಲ್ಲಿರುವ (Pampa Sarovar Temple) ವಿಜಯಲಕ್ಷ್ಮಿ ದೇವಸ್ಥಾನದ ಅರ್ಚಕರಾದ ಮಹಾಂತ ರಾಮದಾಸ್ ಬಾಬಾ (95) ಮಂಗಳವಾದ ದೈವಧೀನರಾದರು. ಇವರು (Archak Mahantha Ramadas Baba) ಮೂಲತಃ ಉತ್ತರ ಪ್ರದೇಶ ರಾಜ್ಯದವರಾಗಿದ್ದು, ಸುಮಾರು 50 ವರ್ಷಗಳ ಕಾಲ ಪಂಪಾ ಸರೋವರ ವಿಜಯಲಕ್ಷ್ಮಿ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿದ್ದಾರೆ.

ಈ ಐತಿಹಾಸಿಕ ಪಂಪಾ ಸರೋವರದಲ್ಲಿ ರಾಮನ ಭಕ್ತೆಯಾದ ಶಬರಿ ರಾಮನ ಆಗಮನಕ್ಕಾಗಿ ಕಾದು ಕುಳಿತಿದ್ದಳು ಎಂದು ಹಿಂದೂ ಮಹಾಕಾವ್ಯ ರಾಮಯಣದಲ್ಲಿ ಉಲ್ಲೇಖವಿದೆ.

ಇವರ ಅಸ್ತಂಗತ ವಿಷಯ ತಿಳಿದು ರಾಜವಂಶಸ್ಥ ರಾಜ ರಾಮದೇವರಾಯ, ಹರಿಹರದೇವರಾಯ, ರಾಜವಂಶಸ್ಥೆ ಲಲಿತಾರಾಣಿ, ಅಂಜನಾದ್ರಿ ದೇವಸ್ಥಾನದ ಅರ್ಚಕ ವಿದ್ಯಾ ದಾಸ ಬಾಬ, ಆದಿಶಕ್ತಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಾನಂದ ಸ್ವಾಮೀಜಿ, ತಹಶೀಲ್ದಾರ ಯು. ನಾಗರಾಜ ಸೇರಿದಂತೆ ಅಂಜನಾದ್ರಿ ಬೆಟ್ಟದ ಆಡಳಿತ ಸಿಬ್ಬಂದಿ ಭೇಟಿ ನೀಡಿದರು.

ಬುಧವಾರ ಬೆಳಗ್ಗೆ 11.30ಕ್ಕೆ ಪಂಪಾ ಸರೋವರ ದೇವಸ್ಥಾನದ ಕಲ್ಯಾಣ ಮಂಟಪದ ಬಳಿ ಇರುವ ಶಾಮಸುಂದರ್ ದಾಸ, ಲಕ್ಷ್ಮಣದಾಸ ಸಮಾಧಿ ಬಳಿ ಮಹಾಂತ ರಾಮದಾಸ್ ಬಾಬ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಿಬ್ಬಂದಿ ತಿಳಿಸಿದೆ.

Published On - 8:34 pm, Tue, 16 August 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?