ಮಹಾಶಿವರಾತ್ರಿ ಹಬ್ಬದಂದು ಫ್ರೀಡಂಪಾರ್ಕ್‌ನಲ್ಲಿ ಪಂಚಮಸಾಲಿಗರ ವಿಶೇಷ ಪೂಜೆ ಕಂ ಜಾಗರಣೆ ಧರಣಿ!

ಮಹಾಶಿವರಾತ್ರಿ ಹಬ್ಬದಂದು ಭಕ್ತಾದಿಗಳು ದೇವಸ್ಥಾನಕ್ಕೆ ಭೇಟಿಕೊಟ್ಟು ಜಾಗರಣೆ ಮಾಡುತ್ತಾ ಶಿವಸ್ತುತಿಯಲ್ಲಿ ತೊಡಗಿದ್ದಾರೆ. ಇತ್ತ, 2A ಮೀಸಲಾತಿಗಾಗಿ ಧರಣಿಗೆ ಮುಂದಾಗಿರುವ ಪಂಚಮಸಾಲಿ ಸಮುದಾಯದವರು ಸಹ ಶಿವರಾತ್ರಿಯನ್ನು ಕೊಂಚ ಡಿಫರೆಂಟ್​ ಆಗಿ ಆಚರಿಸೋಕೆ ಸಜ್ಜಾಗಿದ್ದಾರೆ.

ಮಹಾಶಿವರಾತ್ರಿ ಹಬ್ಬದಂದು ಫ್ರೀಡಂಪಾರ್ಕ್‌ನಲ್ಲಿ ಪಂಚಮಸಾಲಿಗರ ವಿಶೇಷ ಪೂಜೆ ಕಂ ಜಾಗರಣೆ ಧರಣಿ!
ಫ್ರೀಡಂಪಾರ್ಕ್‌ನಲ್ಲಿ ಪಂಚಮಸಾಲಿಗರ ವಿಶೇಷ ಪೂಜೆ ಕಂ ಜಾಗರಣೆ ಧರಣಿ
Follow us
|

Updated on: Mar 11, 2021 | 11:11 PM

ಬೆಂಗಳೂರು: ಮಹಾಶಿವರಾತ್ರಿ ಹಬ್ಬದಂದು ಭಕ್ತಾದಿಗಳು ದೇವಸ್ಥಾನಕ್ಕೆ ಭೇಟಿಕೊಟ್ಟು ಜಾಗರಣೆ ಮಾಡುತ್ತಾ ಶಿವಸ್ತುತಿಯಲ್ಲಿ ತೊಡಗಿದ್ದಾರೆ. ಇತ್ತ, 2A ಮೀಸಲಾತಿಗಾಗಿ ಧರಣಿಗೆ ಮುಂದಾಗಿರುವ ಪಂಚಮಸಾಲಿ ಸಮುದಾಯದವರು ಸಹ ಶಿವರಾತ್ರಿಯನ್ನು ಕೊಂಚ ಡಿಫರೆಂಟ್​ ಆಗಿ ಆಚರಿಸೋಕೆ ಸಜ್ಜಾಗಿದ್ದಾರೆ.

PANCHAMASALI SHIVARATHRI 1

ಪೂಜೆ ಕಂ ಧರಣಿಯ ನೇತೃತ್ವ ವಹಿಸಿದ ಜಯಮೃತ್ಯುಂಜಯಶ್ರೀ

PANCHAMASALI SHIVARATHRI 2

ಫ್ರೀಡಂಪಾರ್ಕ್‌ನಲ್ಲಿ ಪಂಚಮಸಾಲಿಗರ ವಿಶೇಷ ಪೂಜೆ ಕಂ ಜಾಗರಣೆ ಧರಣಿ

ಹೌದು, ಶಿವರಾತ್ರಿ ಹಬ್ಬದ ಪ್ರಯುಕ್ತ ಪಂಚಮಸಾಲಿಗರು ವಿಶೇಷ ಪೂಜೆ ಜೊತೆ ಪ್ರತಿಭಟನೆ ಸಹ ಮುಂದುವರಿಸಿದರು. ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿರುವ ಈ ವಿಭಿನ್ನ ಪೂಜೆ ಕಂ ಧರಣಿಗೆ ಜಯಮೃತ್ಯುಂಜಯಶ್ರೀಗಳು ನೇತೃತ್ವ ವಹಿಸಿದ್ದಾರೆ.

PANCHAMASALI SHIVARATHRI 3

ಪೂಜೆಯಲ್ಲಿ ಭಾಗವಹಿಸಿದ ಚಿಣ್ಣರು

ಸಮುದಾಯದವರು ಇಂದು ರಾತ್ರಿ ಜಾಗರಣೆ ನಡೆಸುವ ಮೂಲಕ ಪ್ರತಿಭಟನೆಗೆ ಮುಂದಾಗಿದ್ದಾರೆ. ಇನ್ನು, ಈ ವೇಳೆ ಮಾತನಾಡಿದ ಶ್ರೀಗಳು ಪೂಜೆ ಬಳಿಕ ಜಾಗರಣೆ ಮಾಡಿ ಜಾಗರೂಕತೆಯಿಂದ ಮುಂದಿನ ಹೆಜ್ಜೆ ಇಡಬೇಕು ಎಂದು ಹೇಳಿದರು. ಮುಂದಿನ ದಿನಗಳಲ್ಲಿ ತೀವ್ರ ಹೋರಟ ಸಹ ನಡೆಸಬೇಕು ಎಂದು ಸ್ವಾಮೀಜಿ ಹೇಳಿದರು.

PANCHAMASALI SHIVARATHRI 4

ಜಯಮೃತ್ಯುಂಜಯಶ್ರೀ

PANCHAMASALI SHIVARATHRI 6

ಧರಣಿಯಲ್ಲಿ ಪಾಲ್ಗೊಂಡ ಪಂಚಮಸಾಲಿಗ ಸಮುದಾಯದ ಸದಸ್ಯರು

PANCHAMASALI SHIVARATHRI 5

ಇದನ್ನೂ ಓದಿ: ಸ್ವಲ್ಪದರಲ್ಲಿ ತಪ್ಪಿತು ಭಾರಿ ಗಂಡಾಂತರ: ಶಿವಮೊಗ್ಗದಿಂದ ತೊಲಗಿತು ದಕ್ಷಿಣ ಆಫ್ರಿಕಾ ರೂಪಾಂತರ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ