AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಶಿವರಾತ್ರಿ ಹಬ್ಬದಂದು ಫ್ರೀಡಂಪಾರ್ಕ್‌ನಲ್ಲಿ ಪಂಚಮಸಾಲಿಗರ ವಿಶೇಷ ಪೂಜೆ ಕಂ ಜಾಗರಣೆ ಧರಣಿ!

ಮಹಾಶಿವರಾತ್ರಿ ಹಬ್ಬದಂದು ಭಕ್ತಾದಿಗಳು ದೇವಸ್ಥಾನಕ್ಕೆ ಭೇಟಿಕೊಟ್ಟು ಜಾಗರಣೆ ಮಾಡುತ್ತಾ ಶಿವಸ್ತುತಿಯಲ್ಲಿ ತೊಡಗಿದ್ದಾರೆ. ಇತ್ತ, 2A ಮೀಸಲಾತಿಗಾಗಿ ಧರಣಿಗೆ ಮುಂದಾಗಿರುವ ಪಂಚಮಸಾಲಿ ಸಮುದಾಯದವರು ಸಹ ಶಿವರಾತ್ರಿಯನ್ನು ಕೊಂಚ ಡಿಫರೆಂಟ್​ ಆಗಿ ಆಚರಿಸೋಕೆ ಸಜ್ಜಾಗಿದ್ದಾರೆ.

ಮಹಾಶಿವರಾತ್ರಿ ಹಬ್ಬದಂದು ಫ್ರೀಡಂಪಾರ್ಕ್‌ನಲ್ಲಿ ಪಂಚಮಸಾಲಿಗರ ವಿಶೇಷ ಪೂಜೆ ಕಂ ಜಾಗರಣೆ ಧರಣಿ!
ಫ್ರೀಡಂಪಾರ್ಕ್‌ನಲ್ಲಿ ಪಂಚಮಸಾಲಿಗರ ವಿಶೇಷ ಪೂಜೆ ಕಂ ಜಾಗರಣೆ ಧರಣಿ
KUSHAL V
|

Updated on: Mar 11, 2021 | 11:11 PM

Share

ಬೆಂಗಳೂರು: ಮಹಾಶಿವರಾತ್ರಿ ಹಬ್ಬದಂದು ಭಕ್ತಾದಿಗಳು ದೇವಸ್ಥಾನಕ್ಕೆ ಭೇಟಿಕೊಟ್ಟು ಜಾಗರಣೆ ಮಾಡುತ್ತಾ ಶಿವಸ್ತುತಿಯಲ್ಲಿ ತೊಡಗಿದ್ದಾರೆ. ಇತ್ತ, 2A ಮೀಸಲಾತಿಗಾಗಿ ಧರಣಿಗೆ ಮುಂದಾಗಿರುವ ಪಂಚಮಸಾಲಿ ಸಮುದಾಯದವರು ಸಹ ಶಿವರಾತ್ರಿಯನ್ನು ಕೊಂಚ ಡಿಫರೆಂಟ್​ ಆಗಿ ಆಚರಿಸೋಕೆ ಸಜ್ಜಾಗಿದ್ದಾರೆ.

PANCHAMASALI SHIVARATHRI 1

ಪೂಜೆ ಕಂ ಧರಣಿಯ ನೇತೃತ್ವ ವಹಿಸಿದ ಜಯಮೃತ್ಯುಂಜಯಶ್ರೀ

PANCHAMASALI SHIVARATHRI 2

ಫ್ರೀಡಂಪಾರ್ಕ್‌ನಲ್ಲಿ ಪಂಚಮಸಾಲಿಗರ ವಿಶೇಷ ಪೂಜೆ ಕಂ ಜಾಗರಣೆ ಧರಣಿ

ಹೌದು, ಶಿವರಾತ್ರಿ ಹಬ್ಬದ ಪ್ರಯುಕ್ತ ಪಂಚಮಸಾಲಿಗರು ವಿಶೇಷ ಪೂಜೆ ಜೊತೆ ಪ್ರತಿಭಟನೆ ಸಹ ಮುಂದುವರಿಸಿದರು. ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿರುವ ಈ ವಿಭಿನ್ನ ಪೂಜೆ ಕಂ ಧರಣಿಗೆ ಜಯಮೃತ್ಯುಂಜಯಶ್ರೀಗಳು ನೇತೃತ್ವ ವಹಿಸಿದ್ದಾರೆ.

PANCHAMASALI SHIVARATHRI 3

ಪೂಜೆಯಲ್ಲಿ ಭಾಗವಹಿಸಿದ ಚಿಣ್ಣರು

ಸಮುದಾಯದವರು ಇಂದು ರಾತ್ರಿ ಜಾಗರಣೆ ನಡೆಸುವ ಮೂಲಕ ಪ್ರತಿಭಟನೆಗೆ ಮುಂದಾಗಿದ್ದಾರೆ. ಇನ್ನು, ಈ ವೇಳೆ ಮಾತನಾಡಿದ ಶ್ರೀಗಳು ಪೂಜೆ ಬಳಿಕ ಜಾಗರಣೆ ಮಾಡಿ ಜಾಗರೂಕತೆಯಿಂದ ಮುಂದಿನ ಹೆಜ್ಜೆ ಇಡಬೇಕು ಎಂದು ಹೇಳಿದರು. ಮುಂದಿನ ದಿನಗಳಲ್ಲಿ ತೀವ್ರ ಹೋರಟ ಸಹ ನಡೆಸಬೇಕು ಎಂದು ಸ್ವಾಮೀಜಿ ಹೇಳಿದರು.

PANCHAMASALI SHIVARATHRI 4

ಜಯಮೃತ್ಯುಂಜಯಶ್ರೀ

PANCHAMASALI SHIVARATHRI 6

ಧರಣಿಯಲ್ಲಿ ಪಾಲ್ಗೊಂಡ ಪಂಚಮಸಾಲಿಗ ಸಮುದಾಯದ ಸದಸ್ಯರು

PANCHAMASALI SHIVARATHRI 5

ಇದನ್ನೂ ಓದಿ: ಸ್ವಲ್ಪದರಲ್ಲಿ ತಪ್ಪಿತು ಭಾರಿ ಗಂಡಾಂತರ: ಶಿವಮೊಗ್ಗದಿಂದ ತೊಲಗಿತು ದಕ್ಷಿಣ ಆಫ್ರಿಕಾ ರೂಪಾಂತರ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ