AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಚುನಾವಣೆಗೆ ಬಹಿಷ್ಕಾರ ಹಾಕಿದ ನಾಲ್ಕು ಗ್ರಾಮ ಪಂಚಾಯಿತಿಗಳು

ನಾಮಪತ್ರ ಸಲ್ಲಿಸಿದವರ ಮನೆ ಮುಂದೆ ಧರಣಿ ಮಾಡಲಾಗುವುದು, ನಾಮಪತ್ರ ಸಲ್ಲಿಸಿದರೆ __ ಹಾಕಿ ಸನ್ಮಾನ ಎಂಬ ಬ್ಯಾನರ್​ಗಳು ಸಾರ್ವಜನಿಕ ಸ್ಥಳಗಳಲ್ಲಿ ರಾರಾಜಿಸುತ್ತಿವೆ.

ಚಿಕ್ಕಮಗಳೂರು: ಚುನಾವಣೆಗೆ ಬಹಿಷ್ಕಾರ ಹಾಕಿದ ನಾಲ್ಕು ಗ್ರಾಮ ಪಂಚಾಯಿತಿಗಳು
ಚುನಾವಣೆಗೆ ಬಹಿಷ್ಕಾರ ಹಾಕಿರುವ ಬ್ಯಾನರ್​ನೊಂದಿಗೆ ಹಿತರಕ್ಷಣಾ ವೇದಿಕೆಯ ಸದಸ್ಯರು
guruganesh bhat
| Edited By: |

Updated on: Dec 02, 2020 | 11:17 AM

Share

ಚಿಕ್ಕಮಗಳೂರು: ಜಿಲ್ಲೆಯ ಖಾಂಡ್ಯ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಂಡ್ಯ ನಾಗರಿಕ ಹಿತರಕ್ಷಣಾ ವೇದಿಕೆ ಗ್ರಾ.ಪಂ. ಚುನಾವಣಾ ಬಹಿಷ್ಕಾರಕ್ಕೆ ಕರೆ ಕೊಟ್ಟಿದೆ.

ನಾಮಪತ್ರ ಸಲ್ಲಿಸಿದವರ ಮನೆ ಮುಂದೆ ಧರಣಿ ಮಾಡಲಾಗುವುದು, ನಾಮಪತ್ರ ಸಲ್ಲಿಸಿದರೆ __ ಹಾಕಿ ಸನ್ಮಾನ ಎಂಬ ಬ್ಯಾನರ್​ಗಳು ಸಾರ್ವಜನಿಕ ಸ್ಥಳಗಳಲ್ಲಿ ರಾರಾಜಿಸುತ್ತಿವೆ.

ಮನೆ ಮುಂದೆ ಪ್ರತಿಭಟನೆಯ ಎಚ್ಚರಿಕೆ.. ಹುಲಿ ಯೋಜನೆ, ಕಸ್ತೂರಿ ರಂಗನ್ ವರದಿ ಮತ್ತು ಪರಿಸರ ಸೂಕ್ಷ್ಮ ವಲಯದ ವಿರುದ್ಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕಡವಂತಿ, ಹುಯಿಗೆರೆ, ದೇವದಾನ, ಬಿದರೆ ಗ್ರಾ.ಪಂಗಳಲ್ಲಿ ಯಾರೂ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ಬಹಿಷ್ಕಾರ ಹಾಕಲಾಗಿದೆ. ಆಕಾಂಕ್ಷಿಗಳು ಆನ್ಲೈನ್​ನಲ್ಲಿ ನಾಮಪತ್ರ ಸಲ್ಲಿಸಿದರೂ ಮನೆ ಮುಂದೆ ಪ್ರತಿಭಟನೆ ಮಾಡುವುದಾಗಿ ಹಿತರಕ್ಷಣಾ ವೇದಿಕೆ ತಿಳಿಸಿದೆ.

ಅಳವಡಿಸಲಾಗಿರುವ ಇನ್ನೊಂದು ಬ್ಯಾನರ್

ಈಗಾಗಲೇ ಮಲೆನಾಡಿಗರ ಬದುಕಿನ ಮೇಲೆ ಹುಲಿ ಯೋಜನೆ, ಬಫರ್ ಜ್ಹೋನ್, ಕಸ್ತೂರಿ ರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯದ ತೂಗುಗತ್ತಿ ತೂಗುತ್ತಿದೆ. ಸರ್ಕಾರದ ಈ ಯೋಜನೆಗಳಿಂದ ಮಲೆನಾಡು ಭಾಗದ ನೂರಾರು ಗ್ರಾಮಗಳೇ ಕಣ್ಮರೆಯಾಗಲಿವೆ. ಹೀಗಾಗಿ, ಚುನಾವಣೆಯ ಅವಶ್ಯಕತೆಯಿಲ್ಲ ಎಂದು ಪ್ರತಿ ಬೂತ್​ನಲ್ಲೂ ಬ್ಯಾನರ್ ಕಟ್ಟಲಾಗಿದೆ.

ಇದನ್ನೂ ಓದಿ: ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್.. ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ