ಯುವನಿಧಿ ಯೋಜನೆ ಲಾಂಚ್ ಕಾರ್ಯಕ್ರಮ ಅದ್ದೂರಿ ಆದರೆ ಊಟದ ವ್ಯವಸ್ಥೆ ಅಸ್ತವ್ಯಸ್ತ!

ಮಕ್ಕಳು ಇಂಥ ಭಾರೀ ನೂಕುನುಗ್ಗಲಿನಲ್ಲಿ ಹೋಗಿ ತಟ್ಟೆಯಲ್ಲಿ ಊಟ ಹಾಕಿಸಿಕೊಂಡು ಬರೋದು ಸಾಧ್ಯವೇ? ವಯಸ್ಸಾದ ಹಿರಿಯ ನಾಗರಿಕರಿಗೂ ಇದೇ ಮಾತು ಅನ್ವಯಿಸುತ್ತದೆ. ಜನ ನಿರೀಕ್ಷೆಗಿಂತ ಜಾಸ್ತಿ ಬಂದಿದ್ದರಿಂದ ತಯಾರಿಸಿದ ಆಹಾರ ಪದಾರ್ಥಗಳು ಸಹ ಮುಗಿದುಹೋಗಿದ್ದವು.

ಯುವನಿಧಿ ಯೋಜನೆ ಲಾಂಚ್ ಕಾರ್ಯಕ್ರಮ ಅದ್ದೂರಿ ಆದರೆ ಊಟದ ವ್ಯವಸ್ಥೆ ಅಸ್ತವ್ಯಸ್ತ!
|

Updated on: Jan 12, 2024 | 6:39 PM

ಶಿವಮೊಗ್ಗ: ಇವತ್ತು ನಗರದ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಲಾಗಿದ್ದ ಯುವನಿಧಿ ಯೋಜನೆ ಉದ್ಘಾಟನೆಯಂಥ (Yuva Nidhi scheme launch programme) ಬೃಹತ್ ಪ್ರಮಾಣದ ಕಾರ್ಯಕ್ರಮಗಳಿಗೆ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ, ಗೊಂದಲ ಗಲಾಟೆಯಾಗದಂಥ ರೀತಿಯಲ್ಲಿ ಮಾಡುವ ಅವಶ್ಯಕತೆಯಿದೆ ಮಾರಾಯ್ರೇ. ಇಲ್ನೋಡಿ, ಜನ ಲಕ್ಷಾಂತರ ಅದರೆ ಊಟದ ಕೌಂಟರ್ ಗಳು (food counters) ಕಡಿಮೆ. ಕಾರ್ಯಕ್ರಮದ ಆಯೋಜಕರ (organisers) ಪ್ರಕಾರ ಒಂದು ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇತ್ತಂತೆ ಅದರೆ ಬಂದವರು ಒಂದೂವರೆ ಲಕ್ಷಕ್ಕಿಂತ ಹೆಚ್ಚು. ಮಧ್ಯಾಹ್ನದ ಸಮಮಯವಾಗಿದ್ದರಿಂದ ಎಲ್ಲರು ಹಸಿದಿರುತ್ತಾರೆ. ಭಾಗವಹಿಸಿದವರಲ್ಲಿ ಎಲ್ಲ ವಯೋಮಾನದ ಜನರಿದ್ದಾರೆ. ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರಲ್ಲದೆ ಶಾಲಾ ಮಕ್ಕಳು ಸಹ ದೃಶ್ಯಗಳಲ್ಲಿ ಕಾಣಿಸುತ್ತಾರೆ. ಮಕ್ಕಳು ಇಂಥ ಭಾರೀ ನೂಕುನುಗ್ಗಲಿನಲ್ಲಿ ಹೋಗಿ ತಟ್ಟೆಯಲ್ಲಿ ಊಟ ಹಾಕಿಸಿಕೊಂಡು ಬರೋದು ಸಾಧ್ಯವೇ? ವಯಸ್ಸಾದ ಹಿರಿಯ ನಾಗರಿಕರಿಗೂ ಇದೇ ಮಾತು ಅನ್ವಯಿಸುತ್ತದೆ. ಜನ ನಿರೀಕ್ಷೆಗಿಂತ ಜಾಸ್ತಿ ಬಂದಿದ್ದರಿಂದ ತಯಾರಿಸಿದ ಆಹಾರ ಪದಾರ್ಥಗಳು ಸಹ ಮುಗಿದುಹೋಗಿದ್ದವು. ಬೇರೆ ಊರುಗಳಿಂದ ಬಡ ಜನರಲ್ಲಿ ಹೋಟೆಲ್ ಗಳಿಗೆ ಹೋಗಿ ಊಟಮಾಡುವಷ್ಟು ಹಣವಿದ್ದೀತೇ? ಸಂಬಂಧಪಟ್ಟವರು ಯೋಚಿಸಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ