AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paralysis| ಸಹಪಾಠಿಗಳಿಂದ ಅವಮಾನ: ಮನನೊಂದು ಎಸ್​ಎಸ್​ಎಲ್​ಸಿ ಶಾಲಾ ಬಾಲಕ ಆತ್ಮಹತ್ಯೆ

ವಿದ್ಯಾರ್ಥಿ ಹರ್ಷಿತ್, ಹಾಸನ ತಾಲ್ಲೂಕಿನ ಕಂಚಮಾರನಹಳ್ಳಿ ಬಳಿಯ ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ. ಒಂದು ವರ್ಷದ ಹಿಂದೆ ಹರ್ಷಿತ್ ಗೆ ಪಾರ್ಶ್ವವಾಯು ಆಗಿತ್ತು. ಇದೇ ಕಾರಣಕ್ಕೆ ಶಾಲೆಯಲ್ಲಿ ಹರ್ಷಿತ್ ನನ್ನು ಸ್ನೇಹಿತರು ರೇಗಿಸುತ್ತಿದ್ದರಂತೆ.

Paralysis| ಸಹಪಾಠಿಗಳಿಂದ ಅವಮಾನ: ಮನನೊಂದು ಎಸ್​ಎಸ್​ಎಲ್​ಸಿ  ಶಾಲಾ ಬಾಲಕ ಆತ್ಮಹತ್ಯೆ
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
Follow us
ಸಾಧು ಶ್ರೀನಾಥ್​
|

Updated on:Mar 23, 2021 | 10:57 AM

ಹಾಸನ: ಸಹಪಾಠಿಗಳಿಂದ ಅವಮಾನವಾಯಿತು ಎಂದು ಬಗೆದ ಶಾಲಾ ಬಾಲಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ತಾಲ್ಲೂಕಿನ ಹರುವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹರ್ಷಿತ್ ಗೌಡ (16) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ.

ವಿದ್ಯಾರ್ಥಿ ಹರ್ಷಿತ್, ಹಾಸನ ತಾಲ್ಲೂಕಿನ ಕಂಚಮಾರನಹಳ್ಳಿ ಬಳಿಯ ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ. ಒಂದು ವರ್ಷದ ಹಿಂದೆ ಹರ್ಷಿತ್ ಗೆ ಪಾರ್ಶ್ವವಾಯು ಆಗಿತ್ತು. ಇದೇ ಕಾರಣಕ್ಕೆ ಶಾಲೆಯಲ್ಲಿ ಹರ್ಷಿತ್ ನನ್ನು ಸ್ನೇಹಿತರು ರೇಗಿಸುತ್ತಿದ್ದರಂತೆ.

ಸ್ನೇಹಿತರ ಮಾತಿನಿಂದ ನೊಂದು ಮಾ.19 ರಂದು ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿತ್ತು. ಘಟನೆಯಿಂದ ಮನನೊಂದು ಶಾಲೆ ತೊರೆದು ಹರ್ಷಿತ್ ಮನೆಯಲ್ಲಿದ್ದ. ನಿನ್ನೆ ದನಗಳನ್ನು ಮೇಯಿಸಲು ಹೋದಾಗ ಜಮೀನಿನ ಬಳಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – DySP Lakshmi Suicide Case.. 50 ದಿನ ಕಳೆದ್ರೂ ಪತ್ತೆಯಾಗಿಲ್ಲ ಲಕ್ಷ್ಮೀ ಬಳಸ್ತಿದ್ದ ಮೊಬೈಲ್

Published On - 10:03 am, Tue, 23 March 21

ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ