AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯುಸಿ ಪರೀಕ್ಷೆ ಶುಲ್ಕವನ್ನು ವಾಪಸ್ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪೋಷಕರ ಸಮನ್ವಯ ಸಮಿತಿ ಆಗ್ರಹ

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಗೆಂದು ವಿದ್ಯಾರ್ಥಿಗಳು ಶುಲ್ಕವನ್ನು ಕಟ್ಟಿದ್ದಾರೆ. ಆದರೆ ಪರೀಕ್ಷೆ ನಡೆಯದ ಕಾರಣ ಶುಲ್ಕ ಮರುಪಾವತಿಸಿ ಪೋಷಕರ ಸಮನ್ವಯ ಸಮಿತಿ ಆಗ್ರಹಿಸುತ್ತಿದೆ. ಪರೀಕ್ಷೆ ಶುಲ್ಕದಿಂದ ಬರೋಬ್ಬರಿ 11 ಕೋಟಿ ರೂ. ಸಂಗ್ರಹವಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಶುಲ್ಕವನ್ನು ವಾಪಸ್ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪೋಷಕರ ಸಮನ್ವಯ ಸಮಿತಿ ಆಗ್ರಹ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 07, 2021 | 9:50 AM

Share

ಬೆಂಗಳೂರು: ವಿದ್ಯಾರ್ಥಿಗಳ ಆರೋಗ್ಯ ಹಿತಾದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಫಲಿತಾಂಶ ನೀಡುವ ಬಗ್ಗೆ ಗೊಂದಲುಗಳು ಹೆಚ್ಚಾಗಿವೆ. ಈ ನಡುವೆ ಪರೀಕ್ಷೆ ರದ್ದಾದ ಹಿನ್ನೆಲೆ ಪರೀಕ್ಷಾ ಶುಲ್ಕವನ್ನು ವಾಪಸ್ ನೀಡುವಂತೆ ಪೋಷಕರ ಸಮನ್ವಯ ಸಮಿತಿ ಆಗ್ರಹಿಸಿದೆ. ಪರೀಕ್ಷೆಗೆಂದು ಕಟ್ಟಿದ್ದ ಶುಲ್ಕವನ್ನು ವಾಪಾಸ್ ನೀಡುವಂತೆ ರಾಜ್ಯ ಸರ್ಕಾರಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರು ಮನವಿ ಮಾಡಿದ್ದಾರೆ.

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಗೆಂದು ವಿದ್ಯಾರ್ಥಿಗಳು ಶುಲ್ಕವನ್ನು ಕಟ್ಟಿದ್ದಾರೆ. ಆದರೆ ಪರೀಕ್ಷೆ ನಡೆಯದ ಕಾರಣ ಶುಲ್ಕ ಮರುಪಾವತಿಸಿ ಪೋಷಕರ ಸಮನ್ವಯ ಸಮಿತಿ ಆಗ್ರಹಿಸುತ್ತಿದೆ. ಪರೀಕ್ಷೆ ಶುಲ್ಕದಿಂದ ಬರೋಬ್ಬರಿ 11 ಕೋಟಿ ರೂ. ಸಂಗ್ರಹವಾಗಿದೆ ಎಂದು ಅಂದಾಜಿಸಲಾಗಿದೆ. ತಲಾ ವಿದ್ಯಾರ್ಥಿಯಿಂದ 190 ರೂ. ಪ.ಜಾ ಮತ್ತು ಪ.ಪಂ ವಿದ್ಯಾರ್ಥಿಗಳಿಂದ 50 ರೂ. ರಂತೆ ಒಟ್ಟು 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ 11 ಕೋಟಿ ರೂ. ಪರೀಕ್ಷಾ ಶುಲ್ಕ ಸಂಗ್ರಹವಾಗಿದೆ ಎಂದು ಮಾಹಿತಿ ಬಂದಿದೆ.

ಇದನ್ನೂ ಓದಿ

ಬಗೆಹರಿಯುತ್ತಿಲ್ಲ ದ್ವಿತೀಯ ಪಿಯುಸಿ ಫಲಿತಾಂಶ ವಿಚಾರ; ಶಿಕ್ಷಣ ಇಲಾಖೆಗೆ ಸಲಹೆ, ಸವಾಲು ತಿಳಿಸಿದ ರುಪ್ಸಾ

ಎಸ್ಎಸ್ಎಲ್​ಸಿ, ಪ್ರಥಮ ಪಿಯು ಅಂಕ ಪರಿಗಣಿಸಿ ದ್ವಿತೀಯ ಪಿಯುಸಿ ಫಲಿತಾಂಶ ನೀಡಿ: ಸಚಿವ ಎಸ್.ಸುರೇಶ್ ಕುಮಾರ್ ಸೂಚನೆ

(Parent coordinating Committee has urged the state government to refund the secondary PUC exam fee)

Published On - 9:20 am, Mon, 7 June 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?