AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಮೇಲೆ ಅಪ್ಪ-ಅಣ್ಣನಿಂದ ತೀವ್ರ ಹಲ್ಲೆ.. ಯುವತಿಯ ಕೈ ಬೆರಳು ಕಟ್!

ಪೋಷಕರು ಯುವತಿಯ ಕುತ್ತಿಗೆ ಕುಯ್ಯಲು ಯತ್ನಿಸಿದಾಗ ಕೈ ಅಡ್ಡ ತಂದ ಪರಿಣಾಮ ಕೈ ಬೆರಳು ಕತ್ತರಿಸಿ ಹೋಗಿದ್ದು, ಸದ್ಯಕ್ಕೆ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮಗಳ ಮೇಲೆ ಅಪ್ಪ-ಅಣ್ಣನಿಂದ ತೀವ್ರ ಹಲ್ಲೆ.. ಯುವತಿಯ ಕೈ ಬೆರಳು ಕಟ್!
ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಯುವತಿಗೆ ಚಿಕಿತ್ಸೆ
sandhya thejappa
sandhya thejappa|

Updated on:Dec 06, 2020 | 10:10 AM

Share

ಚಾಮರಾಜನಗರ : ಎರಡು ವರ್ಷಗಳಿಂದ ಪ್ರೀತಿಸಿದ ಪ್ರಿಯಕರನೊಂದಿಗೆ ಮದುವೆಯಾಗಲು ಯವತಿಯ ಪೋಷಕರು ಭಾರಿ ವಿರೋಧ ವ್ಯಕ್ತಪಡಿಸಿದ್ದು, ಮನೆಯವರಿಂದಲೇ ಯುವತಿಯ ಮೇಲೆ ತೀವ್ರ ಹಲ್ಲೆ ನಡೆದಿರುವ ಘಟನೆ ಹನೂರು ತಾಲೂಕಿನ ಪಿ.ಜಿ. ಪಾಳ್ಯದಲ್ಲಿ ನಡೆದಿದೆ.

ಪೋಷಕರು ಯುವತಿಯ ಕುತ್ತಿಗೆ ಕುಯ್ಯಲು ಯತ್ನಿಸಿದಾಗ ಕೈ ಅಡ್ಡ ತಂದ ಪರಿಣಾಮ ಕೈ ಬೆರಳು ಕತ್ತರಿಸಿ ಹೋಗಿದ್ದು, ಸದ್ಯಕ್ಕೆ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮದುವೆಗೆ ತೀವ್ರ ಆಕ್ರೋಶ: ಪಿ.ಜಿ.ಪಾಳ್ಯದ ಸತ್ಯ ಎಂಬಾತನ್ನು ಎರಡು ವರ್ಷದಿಂದ ಪ್ರೀತಿಸುತ್ತಿದ್ದು, ಇಬ್ಬರ ಮದುವೆಗೆ ಯುವತಿ ಮನೆಯವರು ಒಪ್ಪಿರಲಿಲ್ಲ. ಹೀಗಿದ್ದೂ ಪ್ರೇಮಿಗಳು ಡಿಸೆಂಬರ್ 7ರಂದು ಮದುವೆಯಾಗಲು ಮುಂದಾಗಿದ್ದರು. ಇದರಿಂದ ಆಕ್ರೋಶಗೊಂಡು ಯುವತಿಯ ತಂದೆ ಶಿವಸ್ವಾಮಿ ಹಾಗೂ ಅಣ್ಣ ಮಹೇಂದ್ರನಿಂದ ಮನೆ ಮಗಳಾದ ಧನಲಕ್ಷಿ ಮೇಲೆ ತೀವ್ರ ಹಲ್ಲೆ ನಡೆಸಿದ್ದಾರೆ. ಯುವತಿಯ ಮೇಲೆ ಹಲ್ಲೆ ನಡೆಸಿದ ತಂದೆ ಮತ್ತು ಅಣ್ಣನ ವಿರುದ್ಧ ಹನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 3:12 pm, Sat, 5 December 20

Follow Us
sandhya thejappa
sandhya thejappa
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ