Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ದಂಪತಿ ಬಲಿ, ತಬ್ಬಲಿಯಾದ ಇಬ್ಬರು ಮಕ್ಕಳು

ದಂಪತಿಗೆ ಮೇ 27 ರಂದು ಕೊರೊನಾ ಪಾಸಿಟಿವ್ ಆಗಿತ್ತು. ಹೀಗಾಗಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ದಂಪತಿ ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳನ್ನ ಅನಾಥರನ್ನಾಗಿಸಿದ್ದಾರೆ. ತಂದೆ-ತಾಯಿಯನ್ನ ಕಳೆದುಕೊಂಡು ಮಕ್ಕಳು ತಬ್ಬಲಿಗಳಾಗಿದ್ದಾರೆ.

ಕೊರೊನಾಗೆ ದಂಪತಿ ಬಲಿ, ತಬ್ಬಲಿಯಾದ ಇಬ್ಬರು ಮಕ್ಕಳು
ಕೊರೊನಾಗೆ ದಂಪತಿ ಬಲಿ
Follow us
TV9 Web
| Updated By: ಆಯೇಷಾ ಬಾನು

Updated on: Jun 04, 2021 | 10:04 AM

ಬಳ್ಳಾರಿ: ಒಂದೇ ದಿನದ ಅಂತರದಲ್ಲಿ ದಂಪತಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ ಇಂದಿರಾನಗರ ಬಡಾವಣೆಯಲ್ಲಿ ಕೊರೊನಾಗೆ ದಂಪತಿ ಮೃತಪಟ್ಟಿದ್ದಾರೆ. ಮಾರೆಪ್ಪ(55) ಉಮಾ(44) ಮೃತ ದಂಪತಿ.

ದಂಪತಿಗೆ ಮೇ 27 ರಂದು ಕೊರೊನಾ ಪಾಸಿಟಿವ್ ಆಗಿತ್ತು. ಹೀಗಾಗಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ದಂಪತಿ ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳನ್ನ ಅನಾಥರನ್ನಾಗಿಸಿದ್ದಾರೆ. ತಂದೆ-ತಾಯಿಯನ್ನ ಕಳೆದುಕೊಂಡು ಮಕ್ಕಳು ತಬ್ಬಲಿಗಳಾಗಿದ್ದಾರೆ.

ಒಂದೇ ತಿಂಗಳಲ್ಲಿ ಮಗ ಮತ್ತು ತಾಯಿ ಸಾವು ಇನ್ನು ಕಲಬುರಗಿ ಜಿಲ್ಲೆಯ ಕಮಲಾಪುರ ಪಟ್ಟಣದಲ್ಲಿ ಕೊರೊನಾ ಕಾಟಕ್ಕೆ ಒಂದೇ ತಿಂಗಳಲ್ಲಿ ಮಗ ಮತ್ತು ತಾಯಿ ಮೃತಪಟ್ಟಿದ್ದಾರೆ. ಕೊರೊನಾದಿಂದ ಗುಣಮುಖರಾಗಿದ್ದ ತಾಯಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಮಲಾಪುರ‌ ಜಿಲ್ಲಾ ಪಂಚಾಯತ್ ಸದಸ್ಯೆ ಕೂಡ ಆಗಿದ್ದ ಕಮಲಾಬಾಯಿ ಚಿಕ್ಕೆಗೌಡ 65 ಮೃತ ಮಹಿಳೆ.

ಕಮಲಾಬಾಯಿಗೆ ಈ ಹಿಂದೆ ಕೊರೊನಾ ದೃಢವಾಗಿತ್ತು. ಬಳಿಕ ತಾಯಿ ಚಿಕಿತ್ಸೆಗೆ ಓಡಾಡುತ್ತ ಮಗನಿಗೂ ಸೋಂಕು ತಗುಲಿತ್ತು. ಮೇ 11 ರಂದು ಕೊರೊನಾ ಸೋಂಕಿಗೆ ಪುತ್ರ ರಾಜು ಮೃತಪಟ್ಟ. ಆದ್ರೆ ಸೋಂಕಿನಿಂದ ಗುಣಮುಖ ಹೊಂದಿದ್ದ ಕಮಲಾಬಾಯಿ ಹೃದಯಾಘಾತದಿಂದ ನಿನ್ನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಅನಾಥವಾಗುತ್ತಿವೆ ಕೊರೊನಾಗೆ ಬಲಿಯಾದ ಶವಗಳು, ಬಿಬಿಎಂಪಿಯಿಂದ 857 ಶವಗಳಿಗೆ ಮುಕ್ತಿ

ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ