AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ದಂಪತಿ ಬಲಿ, ತಬ್ಬಲಿಯಾದ ಇಬ್ಬರು ಮಕ್ಕಳು

ದಂಪತಿಗೆ ಮೇ 27 ರಂದು ಕೊರೊನಾ ಪಾಸಿಟಿವ್ ಆಗಿತ್ತು. ಹೀಗಾಗಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ದಂಪತಿ ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳನ್ನ ಅನಾಥರನ್ನಾಗಿಸಿದ್ದಾರೆ. ತಂದೆ-ತಾಯಿಯನ್ನ ಕಳೆದುಕೊಂಡು ಮಕ್ಕಳು ತಬ್ಬಲಿಗಳಾಗಿದ್ದಾರೆ.

ಕೊರೊನಾಗೆ ದಂಪತಿ ಬಲಿ, ತಬ್ಬಲಿಯಾದ ಇಬ್ಬರು ಮಕ್ಕಳು
ಕೊರೊನಾಗೆ ದಂಪತಿ ಬಲಿ
TV9 Web
| Edited By: |

Updated on: Jun 04, 2021 | 10:04 AM

Share

ಬಳ್ಳಾರಿ: ಒಂದೇ ದಿನದ ಅಂತರದಲ್ಲಿ ದಂಪತಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ ಇಂದಿರಾನಗರ ಬಡಾವಣೆಯಲ್ಲಿ ಕೊರೊನಾಗೆ ದಂಪತಿ ಮೃತಪಟ್ಟಿದ್ದಾರೆ. ಮಾರೆಪ್ಪ(55) ಉಮಾ(44) ಮೃತ ದಂಪತಿ.

ದಂಪತಿಗೆ ಮೇ 27 ರಂದು ಕೊರೊನಾ ಪಾಸಿಟಿವ್ ಆಗಿತ್ತು. ಹೀಗಾಗಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ದಂಪತಿ ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳನ್ನ ಅನಾಥರನ್ನಾಗಿಸಿದ್ದಾರೆ. ತಂದೆ-ತಾಯಿಯನ್ನ ಕಳೆದುಕೊಂಡು ಮಕ್ಕಳು ತಬ್ಬಲಿಗಳಾಗಿದ್ದಾರೆ.

ಒಂದೇ ತಿಂಗಳಲ್ಲಿ ಮಗ ಮತ್ತು ತಾಯಿ ಸಾವು ಇನ್ನು ಕಲಬುರಗಿ ಜಿಲ್ಲೆಯ ಕಮಲಾಪುರ ಪಟ್ಟಣದಲ್ಲಿ ಕೊರೊನಾ ಕಾಟಕ್ಕೆ ಒಂದೇ ತಿಂಗಳಲ್ಲಿ ಮಗ ಮತ್ತು ತಾಯಿ ಮೃತಪಟ್ಟಿದ್ದಾರೆ. ಕೊರೊನಾದಿಂದ ಗುಣಮುಖರಾಗಿದ್ದ ತಾಯಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಮಲಾಪುರ‌ ಜಿಲ್ಲಾ ಪಂಚಾಯತ್ ಸದಸ್ಯೆ ಕೂಡ ಆಗಿದ್ದ ಕಮಲಾಬಾಯಿ ಚಿಕ್ಕೆಗೌಡ 65 ಮೃತ ಮಹಿಳೆ.

ಕಮಲಾಬಾಯಿಗೆ ಈ ಹಿಂದೆ ಕೊರೊನಾ ದೃಢವಾಗಿತ್ತು. ಬಳಿಕ ತಾಯಿ ಚಿಕಿತ್ಸೆಗೆ ಓಡಾಡುತ್ತ ಮಗನಿಗೂ ಸೋಂಕು ತಗುಲಿತ್ತು. ಮೇ 11 ರಂದು ಕೊರೊನಾ ಸೋಂಕಿಗೆ ಪುತ್ರ ರಾಜು ಮೃತಪಟ್ಟ. ಆದ್ರೆ ಸೋಂಕಿನಿಂದ ಗುಣಮುಖ ಹೊಂದಿದ್ದ ಕಮಲಾಬಾಯಿ ಹೃದಯಾಘಾತದಿಂದ ನಿನ್ನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಅನಾಥವಾಗುತ್ತಿವೆ ಕೊರೊನಾಗೆ ಬಲಿಯಾದ ಶವಗಳು, ಬಿಬಿಎಂಪಿಯಿಂದ 857 ಶವಗಳಿಗೆ ಮುಕ್ತಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!