AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮಾದಲ್ಲಿದ್ದ ಪುತ್ರನ ಅಂಗಾಂಗ ದಾನ ಮಾಡಿದ ಪೋಷಕರು

ಬೆಂಗಳೂರು:ಬ್ರೈನ್ ಹೆಮರೇಜ್​​ನಿಂದಾಗಿ ಕೋಮಾಗೆ ತಲುಪಿದ್ದ ಪುತ್ರನ ಅಂಗಾಂಗಗಳನ್ನು ಪೋಷಕರು ದಾನ ಮಾಡಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿಯ ಹೊಸಹಳ್ಳಿ ಗ್ರಾಮದ ಪುಟ್ಟಸ್ವಾಮಿಗೌಡ ಹಾಗೂ ದಿ.ಶಶಿಕಲಾ ಅವರ ಪುತ್ರ ವಿಕಾಸ್ ಕೋಮಾಗೆ ತಲುಪಿದ್ದ ಈತನ ಮೆದುಳು ನಿಷ್ಕ್ರಿಯವಾಗಿತ್ತು. ಪೋಷಕರು ಕಳೆದ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪುತ್ರನ​​​​​ ಅಂಗಾಂಗ ದಾನ ಮಾಡಿದ್ದಾರೆ. ಈ ಮೂಲಕ 30 ವರ್ಷದ ಯುವಕ ವಿಕಾಸ್ ಮೃತಪಟ್ಟರೂ ಆರು ಜನರಿಗೆ ಜೀವ ನೀಡಿದ್ದಾರೆ. ಅಂಗಾಂಗಗಳನ್ನು ಸ್ಪರ್ಶ ಆಸ್ಪತ್ರೆಯಲ್ಲಿ ಆರೋಗ್ಯ ಮತ್ತು ಕುಟುಂಬ […]

ಕೋಮಾದಲ್ಲಿದ್ದ ಪುತ್ರನ ಅಂಗಾಂಗ ದಾನ ಮಾಡಿದ ಪೋಷಕರು
ಸಾಧು ಶ್ರೀನಾಥ್​
|

Updated on: Dec 14, 2019 | 7:02 AM

Share

ಬೆಂಗಳೂರು:ಬ್ರೈನ್ ಹೆಮರೇಜ್​​ನಿಂದಾಗಿ ಕೋಮಾಗೆ ತಲುಪಿದ್ದ ಪುತ್ರನ ಅಂಗಾಂಗಗಳನ್ನು ಪೋಷಕರು ದಾನ ಮಾಡಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿಯ ಹೊಸಹಳ್ಳಿ ಗ್ರಾಮದ ಪುಟ್ಟಸ್ವಾಮಿಗೌಡ ಹಾಗೂ ದಿ.ಶಶಿಕಲಾ ಅವರ ಪುತ್ರ ವಿಕಾಸ್ ಕೋಮಾಗೆ ತಲುಪಿದ್ದ ಈತನ ಮೆದುಳು ನಿಷ್ಕ್ರಿಯವಾಗಿತ್ತು.

ಪೋಷಕರು ಕಳೆದ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪುತ್ರನ​​​​​ ಅಂಗಾಂಗ ದಾನ ಮಾಡಿದ್ದಾರೆ. ಈ ಮೂಲಕ 30 ವರ್ಷದ ಯುವಕ ವಿಕಾಸ್ ಮೃತಪಟ್ಟರೂ ಆರು ಜನರಿಗೆ ಜೀವ ನೀಡಿದ್ದಾರೆ. ಅಂಗಾಂಗಗಳನ್ನು ಸ್ಪರ್ಶ ಆಸ್ಪತ್ರೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ, ‘ಜೀವ ಸಾರ್ಥಕತೆ’ ಅಧಿಕಾರಿಗಳು ಪಡೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ