AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲೆಗಳಿಂದ ಶುಲ್ಕ ಟಾರ್ಚರ್: ಸಿಡಿದೆದ್ದ ಪೋಷಕರಿಂದ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಭಾನುವಾರ ಪ್ರತಿಭಟನೆ

ಖಾಸಗಿ ಶಾಲೆಗಳ ಫೀಸ್ ಟಾರ್ಚರ್​ ವಿರೋಧಿಸಿ ವಿದ್ಯಾರ್ಥಿಗಳ ಪೋಷಕರು ಪ್ರತಿಭಟನೆ ನಡೆಸಲಿದ್ದಾರೆ. ನಾಳೆ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಪೋಷಕರು ಪ್ರತಿಭಟನೆ ನಡೆಸಲಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ಕೂರಲಿದ್ದಾರೆ ಎಂದು ಹೇಳಲಾಗಿದೆ. ಅಂದ ಹಾಗೆ, ಪೋಷಕರ ಪ್ರತಿಭಟನೆ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.

ಖಾಸಗಿ ಶಾಲೆಗಳಿಂದ ಶುಲ್ಕ ಟಾರ್ಚರ್: ಸಿಡಿದೆದ್ದ ಪೋಷಕರಿಂದ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಭಾನುವಾರ ಪ್ರತಿಭಟನೆ
ಪೋಷಕರಿಂದ ನಾಳೆ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಪ್ರತಿಭಟನೆ
KUSHAL V
|

Updated on:Dec 19, 2020 | 5:23 PM

Share

ಬೆಂಗಳೂರು: ರಾಜ್ಯ ಸರ್ಕಾರ ಇಂದು SSLC ಹಾಗೂ ದ್ವಿತೀಯ PUC ತರಗತಿ ಆರಂಭಕ್ಕೆ ಮುಹೂರ್ತ ಫಿಕ್ಸ್​ ಮಾಡಿದೆ. ಜೊತೆಗೆ, ಜನವರಿ 1ರಿಂದ 6ರಿಂದ 9ನೇ ತರಗತಿವರೆಗೆ ವಿದ್ಯಾಗಮ ಸಹ ಆರಂಭಿಸಲು ನಿರ್ಧರಿಸಿದೆ.

ಇತ್ತ, ಖಾಸಗಿ ಶಾಲೆಗಳ ಫೀಸ್ ಟಾರ್ಚರ್​ ವಿರೋಧಿಸಿ ವಿದ್ಯಾರ್ಥಿಗಳ ಪೋಷಕರು ಪ್ರತಿಭಟನೆ ನಡೆಸಲಿದ್ದಾರೆ. ನಾಳೆ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಪೋಷಕರು ಪ್ರತಿಭಟನೆ ನಡೆಸಲಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ಕೂರಲಿದ್ದಾರೆ ಎಂದು ಹೇಳಲಾಗಿದೆ. ಅಂದ ಹಾಗೆ, ಪೋಷಕರ ಪ್ರತಿಭಟನೆ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.

ಶಾಲೆ ಆರಂಭದ ದಿನಾಂಕ ಘೋಷಣೆ ಬೆನ್ನಲ್ಲೇ ಪೋಷಕರಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ತಿಳಿದುಬಂದಿದೆ.ಪೋಷಕರು ಈ ಹಿಂದೆ ಫ್ರೀಡಂಪಾರ್ಕ್​ನಲ್ಲಿ ಧರಣಿ ನಡೆಸಿದ್ದರು. ಆದರೆ, ಪೋಷಕರ ಮನವಿಗೆ ಶಿಕ್ಷಣ ಇಲಾಖೆ ಸ್ಪಂದಿಸದಿದ್ದಕ್ಕೆ ಸಿಟ್ಟಿಗೆದ್ದಿರುವ ಇವರು ಇದೀಗ ಮತ್ತೊಂದು ಪ್ರತಿಭಟನೆ ಮುಂದಾಗಿದ್ದಾರೆ.

ಕೊನೆಗೂ SSLC, ದ್ವಿತೀಯ PUC ತರಗತಿ ಆರಂಭಕ್ಕೆ ಮುಹೂರ್ತ ಫಿಕ್ಸ್​!

Published On - 5:21 pm, Sat, 19 December 20

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​