AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲೆಗಳಿಂದ ಶುಲ್ಕ ಟಾರ್ಚರ್: ಸಿಡಿದೆದ್ದ ಪೋಷಕರಿಂದ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಭಾನುವಾರ ಪ್ರತಿಭಟನೆ

ಖಾಸಗಿ ಶಾಲೆಗಳ ಫೀಸ್ ಟಾರ್ಚರ್​ ವಿರೋಧಿಸಿ ವಿದ್ಯಾರ್ಥಿಗಳ ಪೋಷಕರು ಪ್ರತಿಭಟನೆ ನಡೆಸಲಿದ್ದಾರೆ. ನಾಳೆ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಪೋಷಕರು ಪ್ರತಿಭಟನೆ ನಡೆಸಲಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ಕೂರಲಿದ್ದಾರೆ ಎಂದು ಹೇಳಲಾಗಿದೆ. ಅಂದ ಹಾಗೆ, ಪೋಷಕರ ಪ್ರತಿಭಟನೆ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.

ಖಾಸಗಿ ಶಾಲೆಗಳಿಂದ ಶುಲ್ಕ ಟಾರ್ಚರ್: ಸಿಡಿದೆದ್ದ ಪೋಷಕರಿಂದ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಭಾನುವಾರ ಪ್ರತಿಭಟನೆ
ಪೋಷಕರಿಂದ ನಾಳೆ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಪ್ರತಿಭಟನೆ
KUSHAL V
|

Updated on:Dec 19, 2020 | 5:23 PM

Share

ಬೆಂಗಳೂರು: ರಾಜ್ಯ ಸರ್ಕಾರ ಇಂದು SSLC ಹಾಗೂ ದ್ವಿತೀಯ PUC ತರಗತಿ ಆರಂಭಕ್ಕೆ ಮುಹೂರ್ತ ಫಿಕ್ಸ್​ ಮಾಡಿದೆ. ಜೊತೆಗೆ, ಜನವರಿ 1ರಿಂದ 6ರಿಂದ 9ನೇ ತರಗತಿವರೆಗೆ ವಿದ್ಯಾಗಮ ಸಹ ಆರಂಭಿಸಲು ನಿರ್ಧರಿಸಿದೆ.

ಇತ್ತ, ಖಾಸಗಿ ಶಾಲೆಗಳ ಫೀಸ್ ಟಾರ್ಚರ್​ ವಿರೋಧಿಸಿ ವಿದ್ಯಾರ್ಥಿಗಳ ಪೋಷಕರು ಪ್ರತಿಭಟನೆ ನಡೆಸಲಿದ್ದಾರೆ. ನಾಳೆ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಪೋಷಕರು ಪ್ರತಿಭಟನೆ ನಡೆಸಲಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ಕೂರಲಿದ್ದಾರೆ ಎಂದು ಹೇಳಲಾಗಿದೆ. ಅಂದ ಹಾಗೆ, ಪೋಷಕರ ಪ್ರತಿಭಟನೆ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.

ಶಾಲೆ ಆರಂಭದ ದಿನಾಂಕ ಘೋಷಣೆ ಬೆನ್ನಲ್ಲೇ ಪೋಷಕರಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ತಿಳಿದುಬಂದಿದೆ.ಪೋಷಕರು ಈ ಹಿಂದೆ ಫ್ರೀಡಂಪಾರ್ಕ್​ನಲ್ಲಿ ಧರಣಿ ನಡೆಸಿದ್ದರು. ಆದರೆ, ಪೋಷಕರ ಮನವಿಗೆ ಶಿಕ್ಷಣ ಇಲಾಖೆ ಸ್ಪಂದಿಸದಿದ್ದಕ್ಕೆ ಸಿಟ್ಟಿಗೆದ್ದಿರುವ ಇವರು ಇದೀಗ ಮತ್ತೊಂದು ಪ್ರತಿಭಟನೆ ಮುಂದಾಗಿದ್ದಾರೆ.

ಕೊನೆಗೂ SSLC, ದ್ವಿತೀಯ PUC ತರಗತಿ ಆರಂಭಕ್ಕೆ ಮುಹೂರ್ತ ಫಿಕ್ಸ್​!

Published On - 5:21 pm, Sat, 19 December 20

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು