AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲೆಗಳಿಂದ ಶುಲ್ಕ ಟಾರ್ಚರ್: ಸಿಡಿದೆದ್ದ ಪೋಷಕರಿಂದ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಭಾನುವಾರ ಪ್ರತಿಭಟನೆ

ಖಾಸಗಿ ಶಾಲೆಗಳ ಫೀಸ್ ಟಾರ್ಚರ್​ ವಿರೋಧಿಸಿ ವಿದ್ಯಾರ್ಥಿಗಳ ಪೋಷಕರು ಪ್ರತಿಭಟನೆ ನಡೆಸಲಿದ್ದಾರೆ. ನಾಳೆ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಪೋಷಕರು ಪ್ರತಿಭಟನೆ ನಡೆಸಲಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ಕೂರಲಿದ್ದಾರೆ ಎಂದು ಹೇಳಲಾಗಿದೆ. ಅಂದ ಹಾಗೆ, ಪೋಷಕರ ಪ್ರತಿಭಟನೆ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.

ಖಾಸಗಿ ಶಾಲೆಗಳಿಂದ ಶುಲ್ಕ ಟಾರ್ಚರ್: ಸಿಡಿದೆದ್ದ ಪೋಷಕರಿಂದ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಭಾನುವಾರ ಪ್ರತಿಭಟನೆ
ಪೋಷಕರಿಂದ ನಾಳೆ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಪ್ರತಿಭಟನೆ
KUSHAL V
|

Updated on:Dec 19, 2020 | 5:23 PM

Share

ಬೆಂಗಳೂರು: ರಾಜ್ಯ ಸರ್ಕಾರ ಇಂದು SSLC ಹಾಗೂ ದ್ವಿತೀಯ PUC ತರಗತಿ ಆರಂಭಕ್ಕೆ ಮುಹೂರ್ತ ಫಿಕ್ಸ್​ ಮಾಡಿದೆ. ಜೊತೆಗೆ, ಜನವರಿ 1ರಿಂದ 6ರಿಂದ 9ನೇ ತರಗತಿವರೆಗೆ ವಿದ್ಯಾಗಮ ಸಹ ಆರಂಭಿಸಲು ನಿರ್ಧರಿಸಿದೆ.

ಇತ್ತ, ಖಾಸಗಿ ಶಾಲೆಗಳ ಫೀಸ್ ಟಾರ್ಚರ್​ ವಿರೋಧಿಸಿ ವಿದ್ಯಾರ್ಥಿಗಳ ಪೋಷಕರು ಪ್ರತಿಭಟನೆ ನಡೆಸಲಿದ್ದಾರೆ. ನಾಳೆ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಪೋಷಕರು ಪ್ರತಿಭಟನೆ ನಡೆಸಲಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ಕೂರಲಿದ್ದಾರೆ ಎಂದು ಹೇಳಲಾಗಿದೆ. ಅಂದ ಹಾಗೆ, ಪೋಷಕರ ಪ್ರತಿಭಟನೆ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.

ಶಾಲೆ ಆರಂಭದ ದಿನಾಂಕ ಘೋಷಣೆ ಬೆನ್ನಲ್ಲೇ ಪೋಷಕರಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ತಿಳಿದುಬಂದಿದೆ.ಪೋಷಕರು ಈ ಹಿಂದೆ ಫ್ರೀಡಂಪಾರ್ಕ್​ನಲ್ಲಿ ಧರಣಿ ನಡೆಸಿದ್ದರು. ಆದರೆ, ಪೋಷಕರ ಮನವಿಗೆ ಶಿಕ್ಷಣ ಇಲಾಖೆ ಸ್ಪಂದಿಸದಿದ್ದಕ್ಕೆ ಸಿಟ್ಟಿಗೆದ್ದಿರುವ ಇವರು ಇದೀಗ ಮತ್ತೊಂದು ಪ್ರತಿಭಟನೆ ಮುಂದಾಗಿದ್ದಾರೆ.

ಕೊನೆಗೂ SSLC, ದ್ವಿತೀಯ PUC ತರಗತಿ ಆರಂಭಕ್ಕೆ ಮುಹೂರ್ತ ಫಿಕ್ಸ್​!

Published On - 5:21 pm, Sat, 19 December 20

Follow Us
KUSHAL V
KUSHAL V
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ