AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಶಾಲೆಗಳಿಂದ ಶುಲ್ಕ ಟಾರ್ಚರ್: ಸಿಡಿದೆದ್ದ ಪೋಷಕರಿಂದ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಭಾನುವಾರ ಪ್ರತಿಭಟನೆ

ಖಾಸಗಿ ಶಾಲೆಗಳ ಫೀಸ್ ಟಾರ್ಚರ್​ ವಿರೋಧಿಸಿ ವಿದ್ಯಾರ್ಥಿಗಳ ಪೋಷಕರು ಪ್ರತಿಭಟನೆ ನಡೆಸಲಿದ್ದಾರೆ. ನಾಳೆ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಪೋಷಕರು ಪ್ರತಿಭಟನೆ ನಡೆಸಲಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ಕೂರಲಿದ್ದಾರೆ ಎಂದು ಹೇಳಲಾಗಿದೆ. ಅಂದ ಹಾಗೆ, ಪೋಷಕರ ಪ್ರತಿಭಟನೆ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.

ಖಾಸಗಿ ಶಾಲೆಗಳಿಂದ ಶುಲ್ಕ ಟಾರ್ಚರ್: ಸಿಡಿದೆದ್ದ ಪೋಷಕರಿಂದ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಭಾನುವಾರ ಪ್ರತಿಭಟನೆ
ಪೋಷಕರಿಂದ ನಾಳೆ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಪ್ರತಿಭಟನೆ
KUSHAL V
|

Updated on:Dec 19, 2020 | 5:23 PM

Share

ಬೆಂಗಳೂರು: ರಾಜ್ಯ ಸರ್ಕಾರ ಇಂದು SSLC ಹಾಗೂ ದ್ವಿತೀಯ PUC ತರಗತಿ ಆರಂಭಕ್ಕೆ ಮುಹೂರ್ತ ಫಿಕ್ಸ್​ ಮಾಡಿದೆ. ಜೊತೆಗೆ, ಜನವರಿ 1ರಿಂದ 6ರಿಂದ 9ನೇ ತರಗತಿವರೆಗೆ ವಿದ್ಯಾಗಮ ಸಹ ಆರಂಭಿಸಲು ನಿರ್ಧರಿಸಿದೆ.

ಇತ್ತ, ಖಾಸಗಿ ಶಾಲೆಗಳ ಫೀಸ್ ಟಾರ್ಚರ್​ ವಿರೋಧಿಸಿ ವಿದ್ಯಾರ್ಥಿಗಳ ಪೋಷಕರು ಪ್ರತಿಭಟನೆ ನಡೆಸಲಿದ್ದಾರೆ. ನಾಳೆ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಪೋಷಕರು ಪ್ರತಿಭಟನೆ ನಡೆಸಲಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ಕೂರಲಿದ್ದಾರೆ ಎಂದು ಹೇಳಲಾಗಿದೆ. ಅಂದ ಹಾಗೆ, ಪೋಷಕರ ಪ್ರತಿಭಟನೆ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.

ಶಾಲೆ ಆರಂಭದ ದಿನಾಂಕ ಘೋಷಣೆ ಬೆನ್ನಲ್ಲೇ ಪೋಷಕರಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ತಿಳಿದುಬಂದಿದೆ.ಪೋಷಕರು ಈ ಹಿಂದೆ ಫ್ರೀಡಂಪಾರ್ಕ್​ನಲ್ಲಿ ಧರಣಿ ನಡೆಸಿದ್ದರು. ಆದರೆ, ಪೋಷಕರ ಮನವಿಗೆ ಶಿಕ್ಷಣ ಇಲಾಖೆ ಸ್ಪಂದಿಸದಿದ್ದಕ್ಕೆ ಸಿಟ್ಟಿಗೆದ್ದಿರುವ ಇವರು ಇದೀಗ ಮತ್ತೊಂದು ಪ್ರತಿಭಟನೆ ಮುಂದಾಗಿದ್ದಾರೆ.

ಕೊನೆಗೂ SSLC, ದ್ವಿತೀಯ PUC ತರಗತಿ ಆರಂಭಕ್ಕೆ ಮುಹೂರ್ತ ಫಿಕ್ಸ್​!

Published On - 5:21 pm, Sat, 19 December 20

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ