AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಲೇಡಿ ನಡೆಗೆ ಗಾಬರಿಗೊಂಡ ಪೋಷಕರು; ಮಗಳ ನಡೆಗೆ ತಂದೆ-ತಾಯಿ ಫುಲ್ ಕಣ್ಣೀರು

ರಮೇಶ್​ ಜಾರಕಿಹೊಳಿ CDಯಲ್ಲಿರುವ ತಮ್ಮ ಮಗಳ ನಡೆಗೆ ಆಕೆಯ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ಇಂದು ಕೋರ್ಟ್‌ಗೆ CD ಲೇಡಿ ಹಾಜರಾದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಮಗಳ ನಡೆಗೆ ಗಾಬರಿಯಾಗಿದ್ದಾರೆ.

ಸಿಡಿ ಲೇಡಿ ನಡೆಗೆ ಗಾಬರಿಗೊಂಡ ಪೋಷಕರು; ಮಗಳ ನಡೆಗೆ ತಂದೆ-ತಾಯಿ ಫುಲ್ ಕಣ್ಣೀರು
ಸಿಡಿಯಲ್ಲಿದ್ದ ಯುವತಿ
KUSHAL V
|

Updated on:Mar 30, 2021 | 7:07 PM

Share

ಬೆಳಗಾವಿ: ರಮೇಶ್​ ಜಾರಕಿಹೊಳಿ CDಯಲ್ಲಿರುವ ತಮ್ಮ ಮಗಳ ನಡೆಗೆ ಆಕೆಯ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ಇಂದು ಕೋರ್ಟ್‌ಗೆ CD ಲೇಡಿ ಹಾಜರಾದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಮಗಳ ನಡೆಗೆ ಗಾಬರಿಯಾಗಿದ್ದಾರೆ. ಅಂದ ಹಾಗೆ, ಯುವತಿಗೆ ನಿನ್ನೆ ಮನೆಗೆ ಬರುವಂತೆ ಆಕೆಯ ಪೋಷಕರು ಹೇಳಿದ್ದರು. ಮನೆಗೆ ಬರುವಂತೆ ಯುವತಿಗೆ ಮನವಿ ಸಹ ಮಾಡಿದ್ದರು. ಆದರೆ ಯುವತಿ ಕೋರ್ಟ್‌ಗೆ ಹಾಜರಾದ ಹಿನ್ನೆಲೆಯಲ್ಲಿ ಇದೀಗ ಸಿಡಿ ಲೇಡಿಯ ನಡೆಗೆ ಆಕೆಯ ಪೋಷಕರು ಕಣ್ಣೀರು ಹಾಕಿದ್ದಾರೆ.

ತಮ್ಮ ನಿವಾಸದಿಂದ ಹೊರಬಾರದ ಸಂತ್ರಸ್ತೆಯ ಕುಟುಂಬಸ್ಥರು ನಿರಂತರವಾಗಿ ನ್ಯೂಸ್ ವೀಕ್ಷಣೆ ಮಾಡುತ್ತಿದ್ದಾರೆ. ಅಂದ ಹಾಗೆ, ನಿನ್ನೆಯಷ್ಟೇ ಮಗಳ ಹೇಳಿಕೆಯನ್ನ ನೇರವಾಗಿ ಪಡೆಯಬಾರದು‌. ಕೌನ್ಸಲಿಂಗ್ ಮಾಡಿದ ನಂತರ ಹೇಳಿಕೆಯನ್ನ ಪಡೆಯಲಿ ಅಂತಾ ಸಿಡಿ ಲೇಡಿ ಪೋಷಕರು ಮನವಿ ಮಾಡಿಕೊಂಡಿದ್ದರು. ಮಗಳಿಗೂ ಕೂಡ ಮೊದಲು ಮನೆಗೆ ಬರುವಂತೆ ಮಾಧ್ಯಮದ ಮೂಲಕ ಮನವಿ ಮಾಡಿಕೊಂಡಿದ್ದರು. ಇದೀಗ ಸಂತ್ರಸ್ತೆ ಕೋರ್ಟ್​ಗೆ ಹಾಜರಾಗಿ ಹೇಳಿಕೆ ಕೊಟ್ಟ ಹಿನ್ನೆಲೆಯಲ್ಲಿ ಈ ಮಾಹಿತಿಯನ್ನು ನ್ಯೂಸ್ ನೋಡ್ತಾ ಅರಿತ ಆಕೆಯ ತಂದೆ ತಾಯಿ ಕಣ್ಣೀರಿಡುತ್ತಿದ್ದಾರೆ.

ಇದನ್ನೂ ಓದಿ: ಕೋರ್ಟ್​ ನಂತರ, ಪೊಲೀಸರಿಗೂ ಹೇಳಿಕೆ ನೀಡಲು ಸಂತ್ರಸ್ತೆಯನ್ನು ಆಡುಗೋಡಿ​ಗೆ ನಾವೇ ಕರೆತಂದಿದ್ದೇವೆ -ವಕೀಲ ಜಗದೀಶ್​

Published On - 6:35 pm, Tue, 30 March 21

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?