AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಲೇಡಿ ನಡೆಗೆ ಗಾಬರಿಗೊಂಡ ಪೋಷಕರು; ಮಗಳ ನಡೆಗೆ ತಂದೆ-ತಾಯಿ ಫುಲ್ ಕಣ್ಣೀರು

ರಮೇಶ್​ ಜಾರಕಿಹೊಳಿ CDಯಲ್ಲಿರುವ ತಮ್ಮ ಮಗಳ ನಡೆಗೆ ಆಕೆಯ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ಇಂದು ಕೋರ್ಟ್‌ಗೆ CD ಲೇಡಿ ಹಾಜರಾದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಮಗಳ ನಡೆಗೆ ಗಾಬರಿಯಾಗಿದ್ದಾರೆ.

ಸಿಡಿ ಲೇಡಿ ನಡೆಗೆ ಗಾಬರಿಗೊಂಡ ಪೋಷಕರು; ಮಗಳ ನಡೆಗೆ ತಂದೆ-ತಾಯಿ ಫುಲ್ ಕಣ್ಣೀರು
ಸಿಡಿಯಲ್ಲಿದ್ದ ಯುವತಿ
KUSHAL V
|

Updated on:Mar 30, 2021 | 7:07 PM

Share

ಬೆಳಗಾವಿ: ರಮೇಶ್​ ಜಾರಕಿಹೊಳಿ CDಯಲ್ಲಿರುವ ತಮ್ಮ ಮಗಳ ನಡೆಗೆ ಆಕೆಯ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ಇಂದು ಕೋರ್ಟ್‌ಗೆ CD ಲೇಡಿ ಹಾಜರಾದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಮಗಳ ನಡೆಗೆ ಗಾಬರಿಯಾಗಿದ್ದಾರೆ. ಅಂದ ಹಾಗೆ, ಯುವತಿಗೆ ನಿನ್ನೆ ಮನೆಗೆ ಬರುವಂತೆ ಆಕೆಯ ಪೋಷಕರು ಹೇಳಿದ್ದರು. ಮನೆಗೆ ಬರುವಂತೆ ಯುವತಿಗೆ ಮನವಿ ಸಹ ಮಾಡಿದ್ದರು. ಆದರೆ ಯುವತಿ ಕೋರ್ಟ್‌ಗೆ ಹಾಜರಾದ ಹಿನ್ನೆಲೆಯಲ್ಲಿ ಇದೀಗ ಸಿಡಿ ಲೇಡಿಯ ನಡೆಗೆ ಆಕೆಯ ಪೋಷಕರು ಕಣ್ಣೀರು ಹಾಕಿದ್ದಾರೆ.

ತಮ್ಮ ನಿವಾಸದಿಂದ ಹೊರಬಾರದ ಸಂತ್ರಸ್ತೆಯ ಕುಟುಂಬಸ್ಥರು ನಿರಂತರವಾಗಿ ನ್ಯೂಸ್ ವೀಕ್ಷಣೆ ಮಾಡುತ್ತಿದ್ದಾರೆ. ಅಂದ ಹಾಗೆ, ನಿನ್ನೆಯಷ್ಟೇ ಮಗಳ ಹೇಳಿಕೆಯನ್ನ ನೇರವಾಗಿ ಪಡೆಯಬಾರದು‌. ಕೌನ್ಸಲಿಂಗ್ ಮಾಡಿದ ನಂತರ ಹೇಳಿಕೆಯನ್ನ ಪಡೆಯಲಿ ಅಂತಾ ಸಿಡಿ ಲೇಡಿ ಪೋಷಕರು ಮನವಿ ಮಾಡಿಕೊಂಡಿದ್ದರು. ಮಗಳಿಗೂ ಕೂಡ ಮೊದಲು ಮನೆಗೆ ಬರುವಂತೆ ಮಾಧ್ಯಮದ ಮೂಲಕ ಮನವಿ ಮಾಡಿಕೊಂಡಿದ್ದರು. ಇದೀಗ ಸಂತ್ರಸ್ತೆ ಕೋರ್ಟ್​ಗೆ ಹಾಜರಾಗಿ ಹೇಳಿಕೆ ಕೊಟ್ಟ ಹಿನ್ನೆಲೆಯಲ್ಲಿ ಈ ಮಾಹಿತಿಯನ್ನು ನ್ಯೂಸ್ ನೋಡ್ತಾ ಅರಿತ ಆಕೆಯ ತಂದೆ ತಾಯಿ ಕಣ್ಣೀರಿಡುತ್ತಿದ್ದಾರೆ.

ಇದನ್ನೂ ಓದಿ: ಕೋರ್ಟ್​ ನಂತರ, ಪೊಲೀಸರಿಗೂ ಹೇಳಿಕೆ ನೀಡಲು ಸಂತ್ರಸ್ತೆಯನ್ನು ಆಡುಗೋಡಿ​ಗೆ ನಾವೇ ಕರೆತಂದಿದ್ದೇವೆ -ವಕೀಲ ಜಗದೀಶ್​

Published On - 6:35 pm, Tue, 30 March 21

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ