Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಶುರುವಾಯ್ತು ಖಾಸಗಿ ಶಾಲೆಗಳ ಫೀಸ್ ಟಾರ್ಚರ್; ಪೋಷಕರಿಂದ ಪ್ರತಿಭಟನೆ

ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಖಾಸಗಿ ಶಾಲೆಗಳಲ್ಲಿ ಫೀಸ್ ಕೊಡುವಂತೆ ಒತ್ತಾಯ ಹೇರುತ್ತಿದ್ದಾರೆ. ಹೀಗಾಗಿ ಪೋಷಕರು ಮೌನ ಪ್ರತಿಭಟನೆ ಮಾಡಿದರು. ನಗರದ ನಂದಿನಿ ಲೇಔಟ್​ನ ಪ್ರೆಸಿಡೆನ್ಸಿ ಶಾಲೆಯಿಂದ ಫೀಸ್ ಟಾರ್ಚರ್ ಮಾಡುತ್ತಿದ್ದಾರೆ ಎಂದು ಮಕ್ಕಳ ಪೋಷಕರು ಪ್ರತಿಭಟನೆಗೆ ಮುಂದಾಗಿದ್ದರು.

ಮತ್ತೆ ಶುರುವಾಯ್ತು ಖಾಸಗಿ ಶಾಲೆಗಳ ಫೀಸ್ ಟಾರ್ಚರ್; ಪೋಷಕರಿಂದ ಪ್ರತಿಭಟನೆ
ಪಾಲಕರ ಪ್ರತಿಭಟನೆ
Follow us
TV9 Web
| Updated By: sandhya thejappa

Updated on: Jun 08, 2021 | 9:14 AM

ಬೆಂಗಳೂರು: ಕೊರೊನಾ ನಿಯಂತ್ರಿಸಲು ಲಾಕ್​ಡೌನ್​ ವಿಧಿಸುವುದು ಅನಿವಾರ್ಯವಾಗಿತ್ತು. ಆದರೆ ಜಾರಿಯಾದ ಲಾಕ್​ಡೌನ್​ನಿಂದಾದ ಸಮಸ್ಯೆ ಒಂದೆರೆಡಲ್ಲ. ಅದೆಷ್ಟೋ ಕುಟುಂಬಗಳು ಕೆಲಸವಿಲ್ಲದೆ, ಹಣವಿಲ್ಲದೆ ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಕೊರೊನಾ ಮಕ್ಕಳ ಭವಿಷ್ಯಕ್ಕೂ ಕಂಟಕವಾಗಿದೆ. ಶಾಲೆಗಳಲ್ಲಿ ಆಟದ ಜೊತೆಗೆ ಪಾಠ ಕಲಿಯುತ್ತಿದ್ದ ಮಕ್ಕಳು ಮನೆಯಲ್ಲಿ ಒಂದು ಕಡೆ ಕೂತು ಆನ್​ಲೈನ್​ ತರಗತಿಯನ್ನು ಕೇಳುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳ ನಡುವೆ ಖಾಸಗಿ ಶಾಲೆಗಳು ಮಕ್ಕಳ ಶಾಲಾ ಫೀಸ್ ಕೊಡುವಂತೆ ಒತ್ತಾಯಿಸುತ್ತಿವೆ.

ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಖಾಸಗಿ ಶಾಲೆಗಳಲ್ಲಿ ಫೀಸ್ ಕೊಡುವಂತೆ ಒತ್ತಾಯ ಹೇರುತ್ತಿದ್ದಾರೆ. ಹೀಗಾಗಿ ಪೋಷಕರು ಮೌನ ಪ್ರತಿಭಟನೆ ಮಾಡಿದರು. ನಗರದ ನಂದಿನಿ ಲೇಔಟ್​ನ ಪ್ರೆಸಿಡೆನ್ಸಿ ಶಾಲೆಯಿಂದ ಫೀಸ್ ಟಾರ್ಚರ್ ಮಾಡುತ್ತಿದ್ದಾರೆ ಎಂದು ಮಕ್ಕಳ ಪೋಷಕರು ಪ್ರತಿಭಟನೆಗೆ ಮುಂದಾಗಿದ್ದರು. ಫೀಸ್ ಕಟ್ಟದ ಮಕ್ಕಳನ್ನು ಖಾಸಗಿ ಶಾಲೆಗಳು ಅನ್​ಲೈನ್​ ತರಗತಿಯಿಂದ ರಿಮೂವ್ ಮಾಡುತ್ತಿವೆ. ಇದರಿಂದ ಈಗಾಗಲೇ ವಿದ್ಯಾಭ್ಯಾಸದಿಂದ ವಂಚಿತರಾಗಿರುವ ಮಕ್ಕಳ ಭವಿಷ್ಯಕ್ಕೆ ಇನ್ನಷ್ಟು ಹೊಡೆತ ಬೀಳುತ್ತದೆ.

ಇದನ್ನೂ ಖಂಡಿಸಿ ಪ್ರೆಸಿಡೆನ್ಸಿ ಶಾಲೆಯ ಮುಂದೆ ಮೌನ ಪ್ರತಿಭಟನೆಗೆ ಪೋಷಕರು ಮುಂದಾಗುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿದರು. ಈ ವೇಳೆ ಉಲ್ಟಾ ಹೊಡೆದ ಕೆಲ ಪೋಷಕರು ಫೀಸ್ ಕಟ್ಟಲು ಬಂದಿದ್ದೇವೆ ಎಂದು ಹೇಳಿದ್ದಾರೆ.

Fees Torture

ಫೀಸ್​ ಕೋರಿದ ಪ್ರೆಸಿಡೆನ್ಸಿ ಶಾಲೆ

ಇದನ್ನೂ ಓದಿ

ದ್ವಿತೀಯ ಪಿಯುಸಿ ಪರೀಕ್ಷೆ ರದ್ದು; ಪ್ರತಿಷ್ಠಿತ ಕಾಲೇಜುಗಳಲ್ಲಿ ಹೆಚ್ಚಿದ ಸೀಟು ಬೇಡಿಕೆ

ಹತ್ತನೇ ತರಗತಿ ಪರೀಕ್ಷೆ ಬಗ್ಗೆ ಖಚಿತ ಮಾಹಿತಿ ಸಿಕ್ಕಿಲ್ಲ; ಆಗಲೇ ಪಿಯು ಫೀಸ್ ಕಟ್ಟಿಸಿಕೊಳ್ಳುತ್ತಿವೆ ಕೆಲ ಖಾಸಗಿ ಕಾಲೇಜುಗಳು

(Parents protested as private schools demanded a fee in Bengaluru)

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ