AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಶುರುವಾಯ್ತು ಖಾಸಗಿ ಶಾಲೆಗಳ ಫೀಸ್ ಟಾರ್ಚರ್; ಪೋಷಕರಿಂದ ಪ್ರತಿಭಟನೆ

ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಖಾಸಗಿ ಶಾಲೆಗಳಲ್ಲಿ ಫೀಸ್ ಕೊಡುವಂತೆ ಒತ್ತಾಯ ಹೇರುತ್ತಿದ್ದಾರೆ. ಹೀಗಾಗಿ ಪೋಷಕರು ಮೌನ ಪ್ರತಿಭಟನೆ ಮಾಡಿದರು. ನಗರದ ನಂದಿನಿ ಲೇಔಟ್​ನ ಪ್ರೆಸಿಡೆನ್ಸಿ ಶಾಲೆಯಿಂದ ಫೀಸ್ ಟಾರ್ಚರ್ ಮಾಡುತ್ತಿದ್ದಾರೆ ಎಂದು ಮಕ್ಕಳ ಪೋಷಕರು ಪ್ರತಿಭಟನೆಗೆ ಮುಂದಾಗಿದ್ದರು.

ಮತ್ತೆ ಶುರುವಾಯ್ತು ಖಾಸಗಿ ಶಾಲೆಗಳ ಫೀಸ್ ಟಾರ್ಚರ್; ಪೋಷಕರಿಂದ ಪ್ರತಿಭಟನೆ
ಪಾಲಕರ ಪ್ರತಿಭಟನೆ
TV9 Web
| Edited By: sandhya thejappa|

Updated on: Jun 08, 2021 | 9:14 AM

Share

ಬೆಂಗಳೂರು: ಕೊರೊನಾ ನಿಯಂತ್ರಿಸಲು ಲಾಕ್​ಡೌನ್​ ವಿಧಿಸುವುದು ಅನಿವಾರ್ಯವಾಗಿತ್ತು. ಆದರೆ ಜಾರಿಯಾದ ಲಾಕ್​ಡೌನ್​ನಿಂದಾದ ಸಮಸ್ಯೆ ಒಂದೆರೆಡಲ್ಲ. ಅದೆಷ್ಟೋ ಕುಟುಂಬಗಳು ಕೆಲಸವಿಲ್ಲದೆ, ಹಣವಿಲ್ಲದೆ ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಕೊರೊನಾ ಮಕ್ಕಳ ಭವಿಷ್ಯಕ್ಕೂ ಕಂಟಕವಾಗಿದೆ. ಶಾಲೆಗಳಲ್ಲಿ ಆಟದ ಜೊತೆಗೆ ಪಾಠ ಕಲಿಯುತ್ತಿದ್ದ ಮಕ್ಕಳು ಮನೆಯಲ್ಲಿ ಒಂದು ಕಡೆ ಕೂತು ಆನ್​ಲೈನ್​ ತರಗತಿಯನ್ನು ಕೇಳುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳ ನಡುವೆ ಖಾಸಗಿ ಶಾಲೆಗಳು ಮಕ್ಕಳ ಶಾಲಾ ಫೀಸ್ ಕೊಡುವಂತೆ ಒತ್ತಾಯಿಸುತ್ತಿವೆ.

ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನವೇ ಖಾಸಗಿ ಶಾಲೆಗಳಲ್ಲಿ ಫೀಸ್ ಕೊಡುವಂತೆ ಒತ್ತಾಯ ಹೇರುತ್ತಿದ್ದಾರೆ. ಹೀಗಾಗಿ ಪೋಷಕರು ಮೌನ ಪ್ರತಿಭಟನೆ ಮಾಡಿದರು. ನಗರದ ನಂದಿನಿ ಲೇಔಟ್​ನ ಪ್ರೆಸಿಡೆನ್ಸಿ ಶಾಲೆಯಿಂದ ಫೀಸ್ ಟಾರ್ಚರ್ ಮಾಡುತ್ತಿದ್ದಾರೆ ಎಂದು ಮಕ್ಕಳ ಪೋಷಕರು ಪ್ರತಿಭಟನೆಗೆ ಮುಂದಾಗಿದ್ದರು. ಫೀಸ್ ಕಟ್ಟದ ಮಕ್ಕಳನ್ನು ಖಾಸಗಿ ಶಾಲೆಗಳು ಅನ್​ಲೈನ್​ ತರಗತಿಯಿಂದ ರಿಮೂವ್ ಮಾಡುತ್ತಿವೆ. ಇದರಿಂದ ಈಗಾಗಲೇ ವಿದ್ಯಾಭ್ಯಾಸದಿಂದ ವಂಚಿತರಾಗಿರುವ ಮಕ್ಕಳ ಭವಿಷ್ಯಕ್ಕೆ ಇನ್ನಷ್ಟು ಹೊಡೆತ ಬೀಳುತ್ತದೆ.

ಇದನ್ನೂ ಖಂಡಿಸಿ ಪ್ರೆಸಿಡೆನ್ಸಿ ಶಾಲೆಯ ಮುಂದೆ ಮೌನ ಪ್ರತಿಭಟನೆಗೆ ಪೋಷಕರು ಮುಂದಾಗುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿದರು. ಈ ವೇಳೆ ಉಲ್ಟಾ ಹೊಡೆದ ಕೆಲ ಪೋಷಕರು ಫೀಸ್ ಕಟ್ಟಲು ಬಂದಿದ್ದೇವೆ ಎಂದು ಹೇಳಿದ್ದಾರೆ.

Fees Torture

ಫೀಸ್​ ಕೋರಿದ ಪ್ರೆಸಿಡೆನ್ಸಿ ಶಾಲೆ

ಇದನ್ನೂ ಓದಿ

ದ್ವಿತೀಯ ಪಿಯುಸಿ ಪರೀಕ್ಷೆ ರದ್ದು; ಪ್ರತಿಷ್ಠಿತ ಕಾಲೇಜುಗಳಲ್ಲಿ ಹೆಚ್ಚಿದ ಸೀಟು ಬೇಡಿಕೆ

ಹತ್ತನೇ ತರಗತಿ ಪರೀಕ್ಷೆ ಬಗ್ಗೆ ಖಚಿತ ಮಾಹಿತಿ ಸಿಕ್ಕಿಲ್ಲ; ಆಗಲೇ ಪಿಯು ಫೀಸ್ ಕಟ್ಟಿಸಿಕೊಳ್ಳುತ್ತಿವೆ ಕೆಲ ಖಾಸಗಿ ಕಾಲೇಜುಗಳು

(Parents protested as private schools demanded a fee in Bengaluru)

Follow Us
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ