ಕುಡಿದ ಮತ್ತಲ್ಲಿ ಬಾಲಕಿಯರ ಶಾಲೆಗೆ ಬಂದ ದೈಹಿಕ ಶಿಕ್ಷಕ, ವಿದ್ಯಾರ್ಥಿಗಳು, ಪೋಷಕರಿಂದ ಫುಲ್ ಕ್ಲಾಸ್
ದೈಹಿಕ ಶಿಕ್ಷಕ ರಾಠೋಡ್ ನಿತ್ಯ ಶಾಲೆಗೆ ಗೈರಾಗುತ್ತಾರೆ. ಸರಿಯಾಗಿ ಕ್ಲಾಸ್ ತೆಗೆದುಕೊಳ್ಳಲ್ಲ. ಈ ಹಿಂದೆ ಹಲವಾರು ಬಾರಿ ತಿಳವಳಿಕೆ ಹೇಳಿದರೂ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳ ಪೋಷಕರು ಆರೋಪ ಮಾಡಿದ್ದಾರೆ.
ವಿಜಯಪುರ: ಕನ್ನೂರು ಗ್ರಾಮದ ಬಾಲಕಿಯರ ಪ್ರೌಢಶಾಲೆಯಲ್ಲಿ ಮದ್ಯಸೇವಿಸಿ ಬಂದ ದೈಹಿಕ ಶಿಕ್ಷಕ ಬಿ.ಎಸ್.ರಾಠೋಡಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಹಾಗೂ ದೈಹಿಕ ಶಿಕ್ಷಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಡಿಡಿಪಿಐಗೆ ಶಾಲಾ ಮಕ್ಕಳ ಪೋಷಕರು ಮನವಿ ಮಾಡಿದ್ದಾರೆ.
ದೈಹಿಕ ಶಿಕ್ಷಕ ರಾಠೋಡ್ ನಿತ್ಯ ಶಾಲೆಗೆ ಗೈರಾಗುತ್ತಾರೆ. ಸರಿಯಾಗಿ ಕ್ಲಾಸ್ ತೆಗೆದುಕೊಳ್ಳಲ್ಲ. ಈ ಹಿಂದೆ ಹಲವಾರು ಬಾರಿ ತಿಳವಳಿಕೆ ಹೇಳಿದರೂ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳ ಪೋಷಕರು ಆರೋಪ ಮಾಡಿದ್ದಾರೆ. ಶಾಲಾ ಶಿಕ್ಷಕನ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸೇವೆಯಿಂದ ಅಮಾನತ್ತು ಮಾಡಬೇಕು, ಇಲ್ಲವೇ ಬೇರಡೆ ವರ್ಗಾವಣೆ ಮಾಡಬೇಕೆಂದು ಮನವಿ ಮಾಡಿದ್ದಾರೆ.
Published on: Jan 23, 2023 03:25 PM
Follow Us
Latest Videos
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

