AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜೆಯೊಳಗೆ ಶುಲ್ಕ ನಿಗದಿ ಮಾಡುವಂತೆ ಡೆಡ್‌ಲೈನ್, ಇಲ್ಲದಿದ್ದರೆ ದೊಡ್ಡ ಮಟ್ಟದ ಪ್ರತಿಭಟನೆ -ಪೋಷಕರಿಂದ ಎಚ್ಚರಿಕೆ

ಶುಲ್ಕ ನಿಗದಿ ವಿಚಾರವಾಗಿ ಸಭೆ ನಡೆದು 2 ವಾರವಾಗಿದೆ. ಆದರೆ ಈವರೆಗೆ ಶುಲ್ಕ ನಿಗದಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನಸ್ಸು ಮಾಡಿಲ್ಲ. ಇದೇ ವಿಚಾರವಾಗಿ 2 ಬಾರಿ ಪೋಷಕರಿಂದ ಪ್ರತಿಭಟನೆ ನಡೆದಿದೆ. ಶಿಕ್ಷಣ ಸಚಿವರ ಮನೆ ಮುಂದೆಯೂ ಧರಣಿ ನಡೆಸಿದ್ದೆವು. ಆದ್ರೂ ಯಾವುದೇ ನಿರ್ಧಾರವನ್ನು ಮಾಡದ ಹಿನ್ನೆಲೆ ಇಂದು...

ಸಂಜೆಯೊಳಗೆ ಶುಲ್ಕ ನಿಗದಿ ಮಾಡುವಂತೆ ಡೆಡ್‌ಲೈನ್, ಇಲ್ಲದಿದ್ದರೆ ದೊಡ್ಡ ಮಟ್ಟದ ಪ್ರತಿಭಟನೆ -ಪೋಷಕರಿಂದ ಎಚ್ಚರಿಕೆ
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on: Jan 28, 2021 | 1:07 PM

Share

ಬೆಂಗಳೂರು: ಖಾಸಗಿ ಶಾಲೆಗಳ ಶುಲ್ಕ ನಿಗದಿ ಮಾಡಲು ಶಿಕ್ಷಣ ಇಲಾಖೆಗೆ ಪೋಷಕರು ಡೆಡ್‌ಲೈನ್ ನೀಡಿದ್ದಾರೆ. ಇಂದು ಸಂಜೆಯೊಳಗೆ ಶುಲ್ಕ ನಿಗದಿ ಮಾಡದಿದ್ದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲು ಪೋಷಕರು ನಿರ್ಧಾರ ಮಾಡಿದ್ದಾರೆ.

ಶುಲ್ಕ ನಿಗದಿ ವಿಚಾರವಾಗಿ ಸಭೆ ನಡೆದು 2 ವಾರವಾಗಿದೆ. ಆದರೆ ಈವರೆಗೆ ಶುಲ್ಕ ನಿಗದಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನಸ್ಸು ಮಾಡಿಲ್ಲ. ಇದೇ ವಿಚಾರವಾಗಿ 2 ಬಾರಿ ಪೋಷಕರಿಂದ ಪ್ರತಿಭಟನೆ ನಡೆದಿದೆ. ಶಿಕ್ಷಣ ಸಚಿವರ ಮನೆ ಮುಂದೆಯೂ ಧರಣಿ ನಡೆಸಿದ್ದೆವು. ಆದ್ರೂ ಯಾವುದೇ ನಿರ್ಧಾರವನ್ನು ಮಾಡದ ಹಿನ್ನೆಲೆ ಇಂದು ಸಂಜೆಯೊಳಗೆ ಶುಲ್ಕ ನಿಗದಿ ಮಾಡದಿದ್ದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುವುದಾಗಿ ಪೋಷಕರು ಎಚ್ಚರಿಕೆ ನೀಡಿದ್ದಾರೆ.

75% ರಷ್ಟು ಶಾಲಾ ಶುಲ್ಕ ಕಡಿತ ಮಾಡಿ ಇನ್ನು ಕೆಲ ಖಾಸಗಿಗಳು ಶಾಲೆಗಳು ಈಗಾಗಲೇ20 ರಿಂದ 25% ರಷ್ಟು ಶುಲ್ಕ ಕಡಿಮೆ ಮಾಡುವ ಭರವಸೆ ನೀಡಿವೆ. ಆದ್ರೆ ಪೋಷಕರು 75% ರಷ್ಟು ಶಾಲಾ ಶುಲ್ಕ ಕಡಿತ ಮಾಡಬಹುದು ಕೇವಲ ಆನ್ಲೈನ್ ಕ್ಲಾಸ್ ನಡೆಸಿದಕ್ಕೆ ಪೂರ್ಣ ಪ್ರಮಾಣದ ಶುಲ್ಕ ಪಾವತಿ ಮಾಡಿಸಿಕೊಳ್ಳುವುದು ಸರಿಯಲ್ಲ ಅಂತ ಪೋಷಕರು ವಾದ ಮಾಡಿದ್ದಾರೆ. ವೆಚ್ಚಕ್ಕೆ ತಕ್ಕ ಶುಲ್ಕ ಪಡೆಯುವಂತೆ ಒತ್ತಾಯ ಮಾಡಿದ್ದಾರೆ. ಶಿಕ್ಷಣ ಸಚಿವರು ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲ್ಲಿ. ಇವತ್ತು ಸಂಜೆಯೊಳಗೆ ಶುಲ್ಕ ವಿಚಾರದ ಬಗ್ಗೆ ಅಂತಿಮ ತೀರ್ಮಾನ ಮಾಡಲಿ ಎಂದು ಆಗ್ರಹಿಸಿದ್ದಾರೆ.

ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್, ಪುಸ್ತಕ ವಿತರಣೆ: ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಭಾಗಿ

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ