AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜೆಯೊಳಗೆ ಶುಲ್ಕ ನಿಗದಿ ಮಾಡುವಂತೆ ಡೆಡ್‌ಲೈನ್, ಇಲ್ಲದಿದ್ದರೆ ದೊಡ್ಡ ಮಟ್ಟದ ಪ್ರತಿಭಟನೆ -ಪೋಷಕರಿಂದ ಎಚ್ಚರಿಕೆ

ಶುಲ್ಕ ನಿಗದಿ ವಿಚಾರವಾಗಿ ಸಭೆ ನಡೆದು 2 ವಾರವಾಗಿದೆ. ಆದರೆ ಈವರೆಗೆ ಶುಲ್ಕ ನಿಗದಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನಸ್ಸು ಮಾಡಿಲ್ಲ. ಇದೇ ವಿಚಾರವಾಗಿ 2 ಬಾರಿ ಪೋಷಕರಿಂದ ಪ್ರತಿಭಟನೆ ನಡೆದಿದೆ. ಶಿಕ್ಷಣ ಸಚಿವರ ಮನೆ ಮುಂದೆಯೂ ಧರಣಿ ನಡೆಸಿದ್ದೆವು. ಆದ್ರೂ ಯಾವುದೇ ನಿರ್ಧಾರವನ್ನು ಮಾಡದ ಹಿನ್ನೆಲೆ ಇಂದು...

ಸಂಜೆಯೊಳಗೆ ಶುಲ್ಕ ನಿಗದಿ ಮಾಡುವಂತೆ ಡೆಡ್‌ಲೈನ್, ಇಲ್ಲದಿದ್ದರೆ ದೊಡ್ಡ ಮಟ್ಟದ ಪ್ರತಿಭಟನೆ -ಪೋಷಕರಿಂದ ಎಚ್ಚರಿಕೆ
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on: Jan 28, 2021 | 1:07 PM

Share

ಬೆಂಗಳೂರು: ಖಾಸಗಿ ಶಾಲೆಗಳ ಶುಲ್ಕ ನಿಗದಿ ಮಾಡಲು ಶಿಕ್ಷಣ ಇಲಾಖೆಗೆ ಪೋಷಕರು ಡೆಡ್‌ಲೈನ್ ನೀಡಿದ್ದಾರೆ. ಇಂದು ಸಂಜೆಯೊಳಗೆ ಶುಲ್ಕ ನಿಗದಿ ಮಾಡದಿದ್ದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲು ಪೋಷಕರು ನಿರ್ಧಾರ ಮಾಡಿದ್ದಾರೆ.

ಶುಲ್ಕ ನಿಗದಿ ವಿಚಾರವಾಗಿ ಸಭೆ ನಡೆದು 2 ವಾರವಾಗಿದೆ. ಆದರೆ ಈವರೆಗೆ ಶುಲ್ಕ ನಿಗದಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನಸ್ಸು ಮಾಡಿಲ್ಲ. ಇದೇ ವಿಚಾರವಾಗಿ 2 ಬಾರಿ ಪೋಷಕರಿಂದ ಪ್ರತಿಭಟನೆ ನಡೆದಿದೆ. ಶಿಕ್ಷಣ ಸಚಿವರ ಮನೆ ಮುಂದೆಯೂ ಧರಣಿ ನಡೆಸಿದ್ದೆವು. ಆದ್ರೂ ಯಾವುದೇ ನಿರ್ಧಾರವನ್ನು ಮಾಡದ ಹಿನ್ನೆಲೆ ಇಂದು ಸಂಜೆಯೊಳಗೆ ಶುಲ್ಕ ನಿಗದಿ ಮಾಡದಿದ್ದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುವುದಾಗಿ ಪೋಷಕರು ಎಚ್ಚರಿಕೆ ನೀಡಿದ್ದಾರೆ.

75% ರಷ್ಟು ಶಾಲಾ ಶುಲ್ಕ ಕಡಿತ ಮಾಡಿ ಇನ್ನು ಕೆಲ ಖಾಸಗಿಗಳು ಶಾಲೆಗಳು ಈಗಾಗಲೇ20 ರಿಂದ 25% ರಷ್ಟು ಶುಲ್ಕ ಕಡಿಮೆ ಮಾಡುವ ಭರವಸೆ ನೀಡಿವೆ. ಆದ್ರೆ ಪೋಷಕರು 75% ರಷ್ಟು ಶಾಲಾ ಶುಲ್ಕ ಕಡಿತ ಮಾಡಬಹುದು ಕೇವಲ ಆನ್ಲೈನ್ ಕ್ಲಾಸ್ ನಡೆಸಿದಕ್ಕೆ ಪೂರ್ಣ ಪ್ರಮಾಣದ ಶುಲ್ಕ ಪಾವತಿ ಮಾಡಿಸಿಕೊಳ್ಳುವುದು ಸರಿಯಲ್ಲ ಅಂತ ಪೋಷಕರು ವಾದ ಮಾಡಿದ್ದಾರೆ. ವೆಚ್ಚಕ್ಕೆ ತಕ್ಕ ಶುಲ್ಕ ಪಡೆಯುವಂತೆ ಒತ್ತಾಯ ಮಾಡಿದ್ದಾರೆ. ಶಿಕ್ಷಣ ಸಚಿವರು ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲ್ಲಿ. ಇವತ್ತು ಸಂಜೆಯೊಳಗೆ ಶುಲ್ಕ ವಿಚಾರದ ಬಗ್ಗೆ ಅಂತಿಮ ತೀರ್ಮಾನ ಮಾಡಲಿ ಎಂದು ಆಗ್ರಹಿಸಿದ್ದಾರೆ.

ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್, ಪುಸ್ತಕ ವಿತರಣೆ: ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಭಾಗಿ

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?