AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC ಬಸ್​ ಅದೇ ಗೋಳು.. ಸಮಯಕ್ಕೆ ಬರ್ತಿಲ್ಲ ಅಂತಾ ಪ್ರಯಾಣಿಕರ ವಾಗ್ವಾದ

ಬೆಂಗಳೂರು: ಬಿಎಂಟಿಸಿ‌ ಎಡವಟ್ಟಿನ ಮೇಲೆ ಎಡವಟ್ಟನ್ನು ಮಾಡುತ್ತಿದೆ. ಸರಿಯಾದ ಸಮಯಕ್ಕೆ ಬಸ್ ಬರದೆ ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಗಂಟೆ ಗಟ್ಟಲೆ ಬಸ್​ಗಾಗಿ ಕಾಯುತ್ತಿರುವ ಪ್ರಯಾಣಿಕರು ಬಸ್ ಬಂದ ತಕ್ಷಣ ಸಾಮಾಜಿಕ ಅಂತರ ಮರೆತು ನಾ ಮುಂದು ತಾ ಮುಂದು ಎಂದು ನುಗ್ಗಿ ಪ್ರಯಾಣಿಸುತ್ತಿದ್ದಾರೆ. ಬಿಎಂಟಿಸಿ ಸರಿಯಾದ ವ್ಯವಸ್ಥೆ ಒದಗಿಸುವಲ್ಲಿ ಎಡವಿದೆ. ಒಂದು ಬಸ್​ನಲ್ಲಿ 42 ಜನ ಪ್ರಯಾಣ ಮಾಡುತ್ತಿದ್ದಾರೆ. ಬಿಎಂಟಿಸಿ ಅಧಿಕಾರಿಗಳ ಜತೆ ಪ್ರಯಾಣಿಕರು ವಾಗ್ವಾದ ನಡೆಸಿದ ಘಟನೆ ಸಹ ನಡೆದಿದೆ. ಬೆಳಗ್ಗೆ 6.30ರಿಂದ […]

BMTC ಬಸ್​ ಅದೇ ಗೋಳು.. ಸಮಯಕ್ಕೆ ಬರ್ತಿಲ್ಲ ಅಂತಾ ಪ್ರಯಾಣಿಕರ ವಾಗ್ವಾದ
ಆಯೇಷಾ ಬಾನು
| Edited By: |

Updated on:May 26, 2020 | 11:24 AM

Share

ಬೆಂಗಳೂರು: ಬಿಎಂಟಿಸಿ‌ ಎಡವಟ್ಟಿನ ಮೇಲೆ ಎಡವಟ್ಟನ್ನು ಮಾಡುತ್ತಿದೆ. ಸರಿಯಾದ ಸಮಯಕ್ಕೆ ಬಸ್ ಬರದೆ ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಗಂಟೆ ಗಟ್ಟಲೆ ಬಸ್​ಗಾಗಿ ಕಾಯುತ್ತಿರುವ ಪ್ರಯಾಣಿಕರು ಬಸ್ ಬಂದ ತಕ್ಷಣ ಸಾಮಾಜಿಕ ಅಂತರ ಮರೆತು ನಾ ಮುಂದು ತಾ ಮುಂದು ಎಂದು ನುಗ್ಗಿ ಪ್ರಯಾಣಿಸುತ್ತಿದ್ದಾರೆ.

ಬಿಎಂಟಿಸಿ ಸರಿಯಾದ ವ್ಯವಸ್ಥೆ ಒದಗಿಸುವಲ್ಲಿ ಎಡವಿದೆ. ಒಂದು ಬಸ್​ನಲ್ಲಿ 42 ಜನ ಪ್ರಯಾಣ ಮಾಡುತ್ತಿದ್ದಾರೆ. ಬಿಎಂಟಿಸಿ ಅಧಿಕಾರಿಗಳ ಜತೆ ಪ್ರಯಾಣಿಕರು ವಾಗ್ವಾದ ನಡೆಸಿದ ಘಟನೆ ಸಹ ನಡೆದಿದೆ. ಬೆಳಗ್ಗೆ 6.30ರಿಂದ ಬಿಎಂಟಿಸಿ ಬಸ್‌ಗಾಗಿ ಕಾಯುತ್ತಿದ್ದೇವೆ. ಈವರೆಗೆ ಬಸ್ ಬಂದಿಲ್ಲ, ಎಷ್ಟೊತ್ತಿಗೆ ಬರುತ್ತೆ. ಬಸ್ ಬರುತ್ತಾ, ಇಲ್ವಾ ಅದನ್ನಾದ್ರೂ ಹೇಳಿ. ಸುಮ್ಮನೆ ಸುಳ್ಳು ಹೇಳಿ ನಮಗೆ ತೊಂದರೆ ಕೊಡಬೇಡಿ ಎಂದು ಕೆ.ಆರ್.ಮಾರುಕಟ್ಟೆನಲ್ಲಿ ಪ್ರಯಾಣಿಕರು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ್ರು.

Published On - 9:38 am, Tue, 26 May 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ