AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC ಬಸ್​ ಅದೇ ಗೋಳು.. ಸಮಯಕ್ಕೆ ಬರ್ತಿಲ್ಲ ಅಂತಾ ಪ್ರಯಾಣಿಕರ ವಾಗ್ವಾದ

ಬೆಂಗಳೂರು: ಬಿಎಂಟಿಸಿ‌ ಎಡವಟ್ಟಿನ ಮೇಲೆ ಎಡವಟ್ಟನ್ನು ಮಾಡುತ್ತಿದೆ. ಸರಿಯಾದ ಸಮಯಕ್ಕೆ ಬಸ್ ಬರದೆ ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಗಂಟೆ ಗಟ್ಟಲೆ ಬಸ್​ಗಾಗಿ ಕಾಯುತ್ತಿರುವ ಪ್ರಯಾಣಿಕರು ಬಸ್ ಬಂದ ತಕ್ಷಣ ಸಾಮಾಜಿಕ ಅಂತರ ಮರೆತು ನಾ ಮುಂದು ತಾ ಮುಂದು ಎಂದು ನುಗ್ಗಿ ಪ್ರಯಾಣಿಸುತ್ತಿದ್ದಾರೆ. ಬಿಎಂಟಿಸಿ ಸರಿಯಾದ ವ್ಯವಸ್ಥೆ ಒದಗಿಸುವಲ್ಲಿ ಎಡವಿದೆ. ಒಂದು ಬಸ್​ನಲ್ಲಿ 42 ಜನ ಪ್ರಯಾಣ ಮಾಡುತ್ತಿದ್ದಾರೆ. ಬಿಎಂಟಿಸಿ ಅಧಿಕಾರಿಗಳ ಜತೆ ಪ್ರಯಾಣಿಕರು ವಾಗ್ವಾದ ನಡೆಸಿದ ಘಟನೆ ಸಹ ನಡೆದಿದೆ. ಬೆಳಗ್ಗೆ 6.30ರಿಂದ […]

BMTC ಬಸ್​ ಅದೇ ಗೋಳು.. ಸಮಯಕ್ಕೆ ಬರ್ತಿಲ್ಲ ಅಂತಾ ಪ್ರಯಾಣಿಕರ ವಾಗ್ವಾದ
ಆಯೇಷಾ ಬಾನು
| Edited By: |

Updated on:May 26, 2020 | 11:24 AM

Share

ಬೆಂಗಳೂರು: ಬಿಎಂಟಿಸಿ‌ ಎಡವಟ್ಟಿನ ಮೇಲೆ ಎಡವಟ್ಟನ್ನು ಮಾಡುತ್ತಿದೆ. ಸರಿಯಾದ ಸಮಯಕ್ಕೆ ಬಸ್ ಬರದೆ ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಗಂಟೆ ಗಟ್ಟಲೆ ಬಸ್​ಗಾಗಿ ಕಾಯುತ್ತಿರುವ ಪ್ರಯಾಣಿಕರು ಬಸ್ ಬಂದ ತಕ್ಷಣ ಸಾಮಾಜಿಕ ಅಂತರ ಮರೆತು ನಾ ಮುಂದು ತಾ ಮುಂದು ಎಂದು ನುಗ್ಗಿ ಪ್ರಯಾಣಿಸುತ್ತಿದ್ದಾರೆ.

ಬಿಎಂಟಿಸಿ ಸರಿಯಾದ ವ್ಯವಸ್ಥೆ ಒದಗಿಸುವಲ್ಲಿ ಎಡವಿದೆ. ಒಂದು ಬಸ್​ನಲ್ಲಿ 42 ಜನ ಪ್ರಯಾಣ ಮಾಡುತ್ತಿದ್ದಾರೆ. ಬಿಎಂಟಿಸಿ ಅಧಿಕಾರಿಗಳ ಜತೆ ಪ್ರಯಾಣಿಕರು ವಾಗ್ವಾದ ನಡೆಸಿದ ಘಟನೆ ಸಹ ನಡೆದಿದೆ. ಬೆಳಗ್ಗೆ 6.30ರಿಂದ ಬಿಎಂಟಿಸಿ ಬಸ್‌ಗಾಗಿ ಕಾಯುತ್ತಿದ್ದೇವೆ. ಈವರೆಗೆ ಬಸ್ ಬಂದಿಲ್ಲ, ಎಷ್ಟೊತ್ತಿಗೆ ಬರುತ್ತೆ. ಬಸ್ ಬರುತ್ತಾ, ಇಲ್ವಾ ಅದನ್ನಾದ್ರೂ ಹೇಳಿ. ಸುಮ್ಮನೆ ಸುಳ್ಳು ಹೇಳಿ ನಮಗೆ ತೊಂದರೆ ಕೊಡಬೇಡಿ ಎಂದು ಕೆ.ಆರ್.ಮಾರುಕಟ್ಟೆನಲ್ಲಿ ಪ್ರಯಾಣಿಕರು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ್ರು.

Published On - 9:38 am, Tue, 26 May 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್