AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC ಬಸ್​ ಅದೇ ಗೋಳು.. ಸಮಯಕ್ಕೆ ಬರ್ತಿಲ್ಲ ಅಂತಾ ಪ್ರಯಾಣಿಕರ ವಾಗ್ವಾದ

ಬೆಂಗಳೂರು: ಬಿಎಂಟಿಸಿ‌ ಎಡವಟ್ಟಿನ ಮೇಲೆ ಎಡವಟ್ಟನ್ನು ಮಾಡುತ್ತಿದೆ. ಸರಿಯಾದ ಸಮಯಕ್ಕೆ ಬಸ್ ಬರದೆ ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಗಂಟೆ ಗಟ್ಟಲೆ ಬಸ್​ಗಾಗಿ ಕಾಯುತ್ತಿರುವ ಪ್ರಯಾಣಿಕರು ಬಸ್ ಬಂದ ತಕ್ಷಣ ಸಾಮಾಜಿಕ ಅಂತರ ಮರೆತು ನಾ ಮುಂದು ತಾ ಮುಂದು ಎಂದು ನುಗ್ಗಿ ಪ್ರಯಾಣಿಸುತ್ತಿದ್ದಾರೆ. ಬಿಎಂಟಿಸಿ ಸರಿಯಾದ ವ್ಯವಸ್ಥೆ ಒದಗಿಸುವಲ್ಲಿ ಎಡವಿದೆ. ಒಂದು ಬಸ್​ನಲ್ಲಿ 42 ಜನ ಪ್ರಯಾಣ ಮಾಡುತ್ತಿದ್ದಾರೆ. ಬಿಎಂಟಿಸಿ ಅಧಿಕಾರಿಗಳ ಜತೆ ಪ್ರಯಾಣಿಕರು ವಾಗ್ವಾದ ನಡೆಸಿದ ಘಟನೆ ಸಹ ನಡೆದಿದೆ. ಬೆಳಗ್ಗೆ 6.30ರಿಂದ […]

BMTC ಬಸ್​ ಅದೇ ಗೋಳು.. ಸಮಯಕ್ಕೆ ಬರ್ತಿಲ್ಲ ಅಂತಾ ಪ್ರಯಾಣಿಕರ ವಾಗ್ವಾದ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:May 26, 2020 | 11:24 AM

Share

ಬೆಂಗಳೂರು: ಬಿಎಂಟಿಸಿ‌ ಎಡವಟ್ಟಿನ ಮೇಲೆ ಎಡವಟ್ಟನ್ನು ಮಾಡುತ್ತಿದೆ. ಸರಿಯಾದ ಸಮಯಕ್ಕೆ ಬಸ್ ಬರದೆ ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಗಂಟೆ ಗಟ್ಟಲೆ ಬಸ್​ಗಾಗಿ ಕಾಯುತ್ತಿರುವ ಪ್ರಯಾಣಿಕರು ಬಸ್ ಬಂದ ತಕ್ಷಣ ಸಾಮಾಜಿಕ ಅಂತರ ಮರೆತು ನಾ ಮುಂದು ತಾ ಮುಂದು ಎಂದು ನುಗ್ಗಿ ಪ್ರಯಾಣಿಸುತ್ತಿದ್ದಾರೆ.

ಬಿಎಂಟಿಸಿ ಸರಿಯಾದ ವ್ಯವಸ್ಥೆ ಒದಗಿಸುವಲ್ಲಿ ಎಡವಿದೆ. ಒಂದು ಬಸ್​ನಲ್ಲಿ 42 ಜನ ಪ್ರಯಾಣ ಮಾಡುತ್ತಿದ್ದಾರೆ. ಬಿಎಂಟಿಸಿ ಅಧಿಕಾರಿಗಳ ಜತೆ ಪ್ರಯಾಣಿಕರು ವಾಗ್ವಾದ ನಡೆಸಿದ ಘಟನೆ ಸಹ ನಡೆದಿದೆ. ಬೆಳಗ್ಗೆ 6.30ರಿಂದ ಬಿಎಂಟಿಸಿ ಬಸ್‌ಗಾಗಿ ಕಾಯುತ್ತಿದ್ದೇವೆ. ಈವರೆಗೆ ಬಸ್ ಬಂದಿಲ್ಲ, ಎಷ್ಟೊತ್ತಿಗೆ ಬರುತ್ತೆ. ಬಸ್ ಬರುತ್ತಾ, ಇಲ್ವಾ ಅದನ್ನಾದ್ರೂ ಹೇಳಿ. ಸುಮ್ಮನೆ ಸುಳ್ಳು ಹೇಳಿ ನಮಗೆ ತೊಂದರೆ ಕೊಡಬೇಡಿ ಎಂದು ಕೆ.ಆರ್.ಮಾರುಕಟ್ಟೆನಲ್ಲಿ ಪ್ರಯಾಣಿಕರು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ್ರು.

Published On - 9:38 am, Tue, 26 May 20

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ