AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಶುರುವಾಗಿದೆ ಬಿಹಾರಿ ನಂಜಿನ ಭಯ, P 419 ಟ್ರಾವೆಲ್ ಹಿಸ್ಟರಿ ಆತಂಕಕಾರಿ

ಬೆಂಗಳೂರು: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್​ಡೌನ್ ಮಾಡಲಾಗಿದೆ. ಆದರೆ ಈ ಮಹಾಮಾರಿ ಕೊರೊನಾ ದಿನೇ ದಿನೆ ಬೆಳೆಯುತ್ತಲೇ ಹೋಗುತ್ತಿದ್ದು, 419 ಸೋಂಕಿತನ ಹಿಸ್ಟರಿ ಬೆಂಗಳೂರಿಗರನ್ನು ಬೆಚ್ಚಿ ಬೀಳಿಸುವಂತಿದೆ. ಸೋಂಕಿತ ವ್ಯಕ್ತಿ 54 ವರ್ಷದ ಬಿಹಾರಿ ಮೂಲದವನು ಕಳೆದ ಕೆಲ ದಿನಗಳಿಂದ ತನ್ನ ಸ್ನೇಹಿತನ ಜೊತೆ ಹೊಂಗಸಂದ್ರದಲ್ಲಿ 150ಕ್ಕೂ ಹೆಚ್ಚು ಮಂದಿ ವಾಸಿಸುತ್ತಿದ್ದ ಸ್ಲಂನಲ್ಲಿ ವಾಸಿಸುತ್ತಿದ್ದನು. ನಿನ್ನೆ ಈತನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸೋಂಕು ದೃಢವಾಗೋ ಮೊದಲು ಎಲ್ಲಿ ಬೇಕಂದ್ರಲ್ಲಿ ಓಡಾಡಿದ್ದ. ಜ್ವರ, ಕೆಮ್ಮ ಕಾಣಿಸಿಕೊಂಡಿದೆ ಎಂದು […]

ಬೆಂಗಳೂರಿಗೆ ಶುರುವಾಗಿದೆ ಬಿಹಾರಿ ನಂಜಿನ ಭಯ, P 419 ಟ್ರಾವೆಲ್ ಹಿಸ್ಟರಿ ಆತಂಕಕಾರಿ
ಸಾಧು ಶ್ರೀನಾಥ್​
|

Updated on:Apr 23, 2020 | 1:19 PM

Share

ಬೆಂಗಳೂರು: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್​ಡೌನ್ ಮಾಡಲಾಗಿದೆ. ಆದರೆ ಈ ಮಹಾಮಾರಿ ಕೊರೊನಾ ದಿನೇ ದಿನೆ ಬೆಳೆಯುತ್ತಲೇ ಹೋಗುತ್ತಿದ್ದು, 419 ಸೋಂಕಿತನ ಹಿಸ್ಟರಿ ಬೆಂಗಳೂರಿಗರನ್ನು ಬೆಚ್ಚಿ ಬೀಳಿಸುವಂತಿದೆ. ಸೋಂಕಿತ ವ್ಯಕ್ತಿ 54 ವರ್ಷದ ಬಿಹಾರಿ ಮೂಲದವನು ಕಳೆದ ಕೆಲ ದಿನಗಳಿಂದ ತನ್ನ ಸ್ನೇಹಿತನ ಜೊತೆ ಹೊಂಗಸಂದ್ರದಲ್ಲಿ 150ಕ್ಕೂ ಹೆಚ್ಚು ಮಂದಿ ವಾಸಿಸುತ್ತಿದ್ದ ಸ್ಲಂನಲ್ಲಿ ವಾಸಿಸುತ್ತಿದ್ದನು. ನಿನ್ನೆ ಈತನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಸೋಂಕು ದೃಢವಾಗೋ ಮೊದಲು ಎಲ್ಲಿ ಬೇಕಂದ್ರಲ್ಲಿ ಓಡಾಡಿದ್ದ. ಜ್ವರ, ಕೆಮ್ಮ ಕಾಣಿಸಿಕೊಂಡಿದೆ ಎಂದು ಹೊಂಗಸಂದ್ರದ 4 ಕ್ಲಿನಿಕ್​ಗಳಲ್ಲಿ ಆರೋಗ್ಯ ತಪಾಸಣೆ ಮಾಡಿಸಿದ್ದಾನೆ. ಮೊದಲು ಏಪ್ರಿಲ್ 18 ವೇಣು ಹೆಲ್ತ್ ಕೇರ್ ಸೆಂಟರ್​ನಲ್ಲಿ ಚಿಕಿತ್ಸೆ ಪಡೆದಿದ್ದಾನೆ. ಏಪ್ರಿಲ್19 ರಂದು ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ.

ಏ.20ರಂದು ವಿಕ್ಟೋರಿಯಾಗೆ ಚಿಕಿತ್ಸೆಗಾಗಿ ತೆರಳಿದ್ದ ಆದರೆ ಅಲ್ಲಿ ರಾಜೀವ್ ಗಾಂಧಿ ಆಸ್ಪತ್ರೆಗೆ ಹೋಗುವಂತೆ ವಾಪಸ್ ಕಳುಹಿಸಿದ್ದಾರೆ. ಏ.20ರಂದೇ ಕಿಮ್ಸ್ ಆಸ್ಪತ್ರೆಗೆ ತೆರಳಿದ್ದಾನೆ. ನಂತರ ಅಲ್ಲಿಂದ ಅದೇ ದಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ನಿನ್ನೆ ಬಿಹಾರ ಮೂಲದ ಕಾರ್ಮಿಕನಿಗೆ ಕೊರೊನಾ ಪಾಸಿಟಿವ್ ಇರುವುದು ದೃಢ ಪಟ್ಟಿದೆ.

ಒಬ್ಬನಿಂದ 9 ಮಂದಿಗೆ ಸೋಂಕು: ಈ ಬಿಹಾರಿ ಮೂಲದ ಕೊರೊನಾ ಸೋಂಕಿತನಿಂದ 9 ಮಂದಿಗೆ ಸೋಂಕು ಹರಡಿದೆ. ತಡರಾತ್ರಿ ಕಾರ್ಯಾಚರಣೆ ನಡೆಸಿ 123 ಮಂದಿಯನ್ನು ಸರ್ ಸಿ.ವಿ. ರಾಮನ್ ಆಸ್ಪತ್ರೆಯಲ್ಲಿ ಕ್ವಾರಂಟೈನ್​ ಮಾಡಲಾಗಿದೆ. ಕ್ವಾರಂಟೈನ್ ಕಾರ್ಯ ಇವತ್ತೂ ಮುಂದುವರಿದಿದೆ.

ಇಡೀ ಬೊಮ್ಮನಹಳ್ಳಿ, ವಿದ್ಯಾಜ್ಯೋತಿ ನಗರ ಕಂಪ್ಲೀಟ್ ಖಾಲಿ ಖಾಲಿ ಹೊರಗೆ ಬರಲು ಜನರಿಗೆ ಭಯ, ಎಲ್ಲಾ ಮನೆಗಳಿಗೂ ಬೀಗ ಬಿದ್ದಿದೆ. ವಿದ್ಯಾಜ್ಯೋತಿ ನಗರದ ಜನರನ್ನು ಖಾಲಿ ಮಾಡಿಸಿ ಕ್ವಾರಂಟೈನ್ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

https://www.facebook.com/Tv9Kannada/videos/3033847000030715/

Published On - 12:41 pm, Thu, 23 April 20

ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ವ್ಯಕ್ತಿಯಿಂದ ಏಕಾಏಕಿ ಹಲ್ಲೆ
ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ವ್ಯಕ್ತಿಯಿಂದ ಏಕಾಏಕಿ ಹಲ್ಲೆ
Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ