AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Hike: ನವ ದಂಪತಿಗೆ ಪೆಟ್ರೋಲ್ ಗಿಫ್ಟ್ ನೀಡಿದ ಮಹಾನಗರ ಪಾಲಿಕೆ ಸದಸ್ಯೆ

ನವ ದಂಪತಿಗೆ 5 ಲೀಟರ್​ ಪೆಟ್ರೋಲ್​ ಉಡುಗೊರೆ ನೀಡಲಾಗಿದೆ. ಈ ಕುರಿತು ಮಾತನಾಡಿದ ನಗರಪಾಲಿಕೆ ಸದಸ್ಯೆ ಶೋಭಾ ಸುನೀಲ್, ಚಿನ್ನ, ಬೆಳ್ಳಿಗಿಂತ ಪೆಟ್ರೊಲ್​, ಡೀಸೆಲ್​ ಬೆಲೆ ದುಬಾರಿಯಾಗಿದೆ. ಹೀಗಾಗಿ ಪೆಟ್ರೋಲ್​ ಉಡುಗೊರೆ ನೀಡಿದೆ ಎಂದರು.

Petrol Price Hike: ನವ ದಂಪತಿಗೆ ಪೆಟ್ರೋಲ್ ಗಿಫ್ಟ್ ನೀಡಿದ ಮಹಾನಗರ ಪಾಲಿಕೆ ಸದಸ್ಯೆ
ಮದುವೆಯಲ್ಲಿ ಪೆಟ್ರೋಲ್ ಉಡುಗೊರೆ
shruti hegde
| Edited By: |

Updated on: Feb 21, 2021 | 2:56 PM

Share

ಮೈಸೂರು: ಖಾಸಗಿ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಮುಖಂಡ ಶ್ರೀನಾಥ್ ಬಾಬು ಅವರ ಮಗಳ ಮದುವೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಮದುವೆಗೆ ಆಗಮಿಸಿದ್ದ ನಗರಪಾಲಿಕೆ ಸದಸ್ಯೆ ಶೋಭಾ ಸುನೀಲ್, ನವ ಜೋಡಿಗೆ ಉಡುಗೊರೆಯಾಗಿ ಪೆಟ್ರೋಲ್​  ನೀಡಿ ಶುಭ ಹಾರೈಸಿದ್ದಾರೆ.

ನವ ದಂಪತಿಗೆ 5 ಲೀಟರ್​ ಪೆಟ್ರೋಲ್​ ಉಡುಗೊರೆ ನೀಡಲಾಗಿದೆ. ಈ ಕುರಿತು ಮಾತನಾಡಿದ ನಗರಪಾಲಿಕೆ ಸದಸ್ಯೆ ಶೋಭಾ ಸುನೀಲ್, ಚಿನ್ನ, ಬೆಳ್ಳಿಗಿಂತ ಪೆಟ್ರೊಲ್​, ಡೀಸೆಲ್​ ಬೆಲೆ ದುಬಾರಿಯಾಗಿದೆ. ಹೀಗಾಗಿ ಪೆಟ್ರೋಲ್​ ಉಡುಗೊರೆ ನೀಡಿದೆ ಎಂದರು.

ಪೆಟ್ರೋಲ್​ ದರ ದಿನೇದಿನೆ ಏರುತ್ತಲೇ ಇದೆ. ಸತತವಾಗಿ 13ನೇ ದಿನವೂ ಪೆಟ್ರೋಲ್​ ಬೆಲೆ ಹೆಚ್ಚಾಗಿದೆ. ಹಿಂದೆ ಮದುವೆ ಸಮಾರಂಭಗಳಲ್ಲಿ ಅತಿ ದುಬಾರಿಯಾದ ಚಿನ್ನ, ಬೆಳ್ಳಿಯನ್ನು ಉಡುಗೊರೆಯಾಗಿ ನೀಡುತ್ತಿದ್ದರು. ಆದರೆ ಇದೀಗ ಪೆಟ್ರೋಲ್ ದರ ಏರಿಕೆಯತ್ತ ಸಾಗಿ ಹಿಂದೆಂದೂ ಕಾಣದಷ್ಟು ಗರಿಷ್ಠ ಮಟ್ಟಕ್ಕೆ ತಲುಪಿದೆ. ಹೀಗಾಗಿ ಮದುವೆ ಸಮಾರಂಭದಲ್ಲಿ ಉಡುಗೊರೆಯಾಗಿ ಪೆಟ್ರೋಲ್ ನೀಡುವ ಟ್ರೆಂಡ್​ ಸೃಷ್ಟಿಯಾಗಿದೆ.

marriage gift in mysuru

ಮದುವೆ ಸಮಾರಂಭದಲ್ಲಿ ಪೆಟ್ರೋಲ್ ಉಡುಗೊರೆ ನೀಡಿದ ಮಹಾನಗರ ಪಾಲಿಕೆ ಸದಸ್ಯೆ

ಇದನ್ನೂ ಓದಿ: Petrol/Diesel Price: ಸತತ 13ನೇ ದಿನವೂ ಪೆಟ್ರೋಲ್ ದರ 39 ಪೈಸೆ ಹೆಚ್ಚಳ.. ಜನಸಾಮಾನ್ಯರ ಕೆಂಗಣ್ಣು

ಇದನ್ನೂ ಓದಿ: Petrol Price: ಪೆಟ್ರೋಲ್ ದರ ಮತ್ತೂ ಹೆಚ್ಚಬಹುದು, ಇದು ನನ್ನನ್ನು ಧರ್ಮಸಂಕಟಕ್ಕೆ ನೂಕಿದೆ: ನಿರ್ಮಲಾ ಸೀತಾರಾಮನ್​

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ