AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸಕ್ಕೆ ಹಾಜರ್, ಗೋಡೆ ಮೇಲೆ ಸಹಿ ಹಾಕಿ PDO ಋಜುವಾತು

ದಾವಣಗೆರೆ: ಗ್ರಾಮ ಪಂಚಾಯಿತಿ ಗೋಡೆ ಮೇಲೆ ತಾನು ಸೇವೆಗೆ ಹಾಜರಾಗಿದ್ದೇನೆ ಎಂದು ಗೋಡೆ ಮೇಲೆ ಬರೆದು ಪಿಡಿಓ ಸಹಿ ಮಾಡಿರುವ ವಿಚಿತ್ರ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೇವಿಕೆರೆ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಪಿಡಿಓ ಆಗಿರುವ ಕೆ.ಪಿ.ಗಾಯತ್ರಿ ಗೋಡೆ ಮೇಲೆ ಸಹಿ ಮಾಡಿ ಸೇವೆಗೆ ಹಾಜರಾಗಿದ್ದಾರೆ. ಸ್ಥಳೀಯ ಮುಖಂಡರ ತಿಕ್ಕಾಟದಿಂದ ಗಾಯತ್ರಿ ಅವರನ್ನ ಗ್ರಾಮ ಪಂಚಾಯಿತಿ ಒಳಗೆ ಬಿಟ್ಟುಕೊಳ್ಳದಂತೆ ಅಧ್ಯಕ್ಷ ಉಪಾಧ್ಯಕ್ಷರು ಆದೇಶಿಸಿದ್ದರು. ಇದಕ್ಕೆ ಸಂಬಂಧಿಸಿ 27.11.2019 ಸೇವೆಗೆ ಹಾಜರಾಗಲು ಆದೇಶವಾದ್ರು, ಕಛೇರಿಗೆ ಹೋಗಲು ಗ್ರಾಮ […]

ಕೆಲಸಕ್ಕೆ ಹಾಜರ್, ಗೋಡೆ ಮೇಲೆ ಸಹಿ ಹಾಕಿ PDO ಋಜುವಾತು
Follow us
ಸಾಧು ಶ್ರೀನಾಥ್​
|

Updated on:Dec 06, 2019 | 12:35 PM

ದಾವಣಗೆರೆ: ಗ್ರಾಮ ಪಂಚಾಯಿತಿ ಗೋಡೆ ಮೇಲೆ ತಾನು ಸೇವೆಗೆ ಹಾಜರಾಗಿದ್ದೇನೆ ಎಂದು ಗೋಡೆ ಮೇಲೆ ಬರೆದು ಪಿಡಿಓ ಸಹಿ ಮಾಡಿರುವ ವಿಚಿತ್ರ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೇವಿಕೆರೆ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಪಿಡಿಓ ಆಗಿರುವ ಕೆ.ಪಿ.ಗಾಯತ್ರಿ ಗೋಡೆ ಮೇಲೆ ಸಹಿ ಮಾಡಿ ಸೇವೆಗೆ ಹಾಜರಾಗಿದ್ದಾರೆ.

ಸ್ಥಳೀಯ ಮುಖಂಡರ ತಿಕ್ಕಾಟದಿಂದ ಗಾಯತ್ರಿ ಅವರನ್ನ ಗ್ರಾಮ ಪಂಚಾಯಿತಿ ಒಳಗೆ ಬಿಟ್ಟುಕೊಳ್ಳದಂತೆ ಅಧ್ಯಕ್ಷ ಉಪಾಧ್ಯಕ್ಷರು ಆದೇಶಿಸಿದ್ದರು. ಇದಕ್ಕೆ ಸಂಬಂಧಿಸಿ 27.11.2019 ಸೇವೆಗೆ ಹಾಜರಾಗಲು ಆದೇಶವಾದ್ರು, ಕಛೇರಿಗೆ ಹೋಗಲು ಗ್ರಾಮ ಪಂಚಾಯಿತಿ ಆಡಳಿತ ವರ್ಗ ಬಿಟ್ಟಿರಲಿಲ್ಲ. ಈಗಾಗಿ ಪೊಲೀಸ್ ಭದ್ರತೆಯಲ್ಲಿ ಗಾಯತ್ರಿ ಕೆಲಸಕ್ಕೆ ಹಾಜರಾಗಿದ್ದಾರೆ. ನನಗೆ ಸರ್ವೀಸ್ ಬುಕ್ ಕೊಟ್ಟಿಲ್ಲ. ಅದಕ್ಕೆ ಗೋಡೆ ಮೊರೆ ಹೋದೆ ಎಂದು ಪಿಡಿಓ ಗಾಯತ್ರಿ ಬರೆದು ಸಹಿ‌ಮಾಡಿದ್ದಾರೆ.

Published On - 11:39 am, Fri, 6 December 19

ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ