AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗಾತಿ ಸೆಳೆಯಲು ಗರಿ ಬಿಚ್ಚಿ ಕುಣಿದ ನವಿಲು.. ಗಡಿ ಜಿಲ್ಲೆಯಲ್ಲಿ ಮನ ಮೋಹಕ ಲೀಲೆ

ವಿಪರೀತ ಬೇಸಿಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಾತ್ರವಲ್ಲದೆ ಪ್ರಾಣಿಪಕ್ಷಿಗಳಿಗೂ ಈ ಬಾರಿಯ ಮಳೆ ಹಿತಾನುಭವ ನೀಡಿದೆ. ಇದಕ್ಕೆ ಸಾಕ್ಷಿ ಎಂದರೆ ಬೀದರ್ನಲ್ಲಿ ಕಂಡು ಬಂದ ಆ ಒಂದು ನವಿಲು ನರ್ತನ.

ಸಂಗಾತಿ ಸೆಳೆಯಲು ಗರಿ ಬಿಚ್ಚಿ ಕುಣಿದ ನವಿಲು.. ಗಡಿ ಜಿಲ್ಲೆಯಲ್ಲಿ ಮನ ಮೋಹಕ ಲೀಲೆ
ನವಿಲು ನರ್ತನ
TV9 Web
| Edited By: |

Updated on: Jul 04, 2021 | 12:49 PM

Share

ಬೀದರ್: ಗಡಿ ಜಿಲ್ಲೆ ಬೀದರ್ನಲ್ಲಿ ಅಷ್ಟೇನೂ ಮಳೆಯಾಗದಿದ್ದರು ಆಗಾಗ ತುಂತುರು ಮಳೆಯಾಗಿ ಎಲ್ಲಾ ಕಡೆ ಹಸಿರು ರಾಶಿ ಕಂಗೊಳಿಸುತ್ತಿದೆ. ಈ ನಡುವೆ ಬೀದರ್ ಪಟ್ಟಣದ ಬಯಲು ಪ್ರದೇಶದಲ್ಲಿ ನವಿಲು ನರ್ತನದ ಅಪರೂಪದ ದೃಶ್ಯವೊಂದು ಮನಸೂರೆಗೊಳಿಸಿದೆ.

ವಿಪರೀತ ಬೇಸಿಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಾತ್ರವಲ್ಲದೆ ಪ್ರಾಣಿಪಕ್ಷಿಗಳಿಗೂ ಈ ಬಾರಿಯ ಮಳೆ ಹಿತಾನುಭವ ನೀಡಿದೆ. ಇದಕ್ಕೆ ಸಾಕ್ಷಿ ಎಂದರೆ ಬೀದರ್ನಲ್ಲಿ ಕಂಡು ಬಂದ ಆ ಒಂದು ನವಿಲು ನರ್ತನ. ಈ ನರ್ತನವನ್ನು ನೋಡಿ ಜನ ರೋಮಾಂಚನಗೊಂಡಿದ್ದಾರೆ. ಸುತ್ತಲೂ ಹೆಣ್ಣು ನವಿಲುಗಳು, ನಡುವಲ್ಲಿ ಗಂಡು ನವಿಲು ಗರಿಬಿಚ್ಚಿ ಕುಣಿಯುವ ಈ ಸುಂದರ ದೃಶ್ಯಗಳನ್ನು ನೋಡಿ ಪ್ರಕೃತಿಯ ವಿಸ್ಮಯಕ್ಕೆ ಜನ ಖುಷಿಯಾಗಿದ್ದಾರೆ. ಸುಮಾರು 10 ನಿಮಿಷಕ್ಕೂ ಹೆಚ್ಚು ಕಾಲ ಗರಿ ಬಿಚ್ಚಿ ಗಂಡು ನವಿಲು ನೃತ್ಯ ಮಾಡಿದ್ದ ದೃಶ್ಯ ಜನ ಮೈಮರೆತಿದ್ದರು.

peacock dance

ನವಿಲು ನರ್ತನ

ಗಂಡು ನವಿಲು ಕುಣಿಯುವುದೇಕೆ? ಹೆಣ್ಣು ನವಿಲಿನೊಂದಿಗೆ ಸೇರಲು ಗಂಡು ನವಿಲು ಕಾತರಿಸುವ ವೇಳೆ ಆಕಾಶದಲ್ಲಿ ಕಾಣುವ ಕರಿ ಮೋಡ ಅಥವಾ ಮಳೆಯ ಸೂಚನೆ ಸಿಕ್ಕಿದೊಡನೆ ಸಂಭ್ರಮಿಸುತ್ತದೆ. ತಮ್ಮ ಗರಿಗಳನ್ನು ಒಂದಕ್ಕೊಂದು ಬಡಿದು ಕೂಗುತ್ತ ತನ್ನ ಸಂಗಾತಿಯನ್ನು ತನ್ನತ್ತ ಸೆಳೆಯುತ್ತದೆ. ರಾಷ್ಟ್ರ ಪಕ್ಷಿಯಾಗಿರುವ ನವಿಲಿನ ಕುಣಿತ ಅದರ ಅಂದ ಕೇಳುವುದಕ್ಕಿಂತ ನೋಡುವುದೇ ಚಂದ.

peacock dance

ನವಿಲು ನರ್ತನ

peacock dance

ನವಿಲು ನರ್ತನ

peacock dance

ನವಿಲು ನರ್ತನ

ಇದನ್ನೂ ಓದಿ: ನವಿಲುಗಳ ಬಿಂದಾಸ್ ಹಾರಾಟ.. ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಇಮ್ಮಡಿಸಿದ ಚೆಲುವು

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ